ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವದ್ಗೀತೆಯ ಕಿರು ಪರಿಚಯ..
ಪ್ರಶ್ನೋತ್ತರಮಾಲಿಕೆ..
ಪ್ರತಿಯೊಬ್ಬರೂ ಓದಿ..
ಶೇರ್ ಮಾಡಿ..

ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ.
ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ.
ಉತ್ತರ : ರವಿವಾರ.
ಉತ್ತರ : ಏಕಾದಶಿಯಂದು.
ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ.
ಉತ್ತರ : 45 ನಿಮಿಷ.

ಉತ್ತರ : ಕ್ಷತ್ರಿಯನಿಗೆ
ಕರ್ತವ್ಯವಾದದ್ದು ಯುದ್ಧ..
ತನ್ನ ಕರ್ತವ್ಯದಿಂದ ಅರ್ಜುನ
ವಿಮುಖನಾಗಲು ಬಯಸುತ್ತಾನೆ..
ಯುದ್ಧಮಾಡದಿರಲು ನಿಶ್ಚಯಿಸುತ್ತಾನೆ..
ಆತನಿಗೆ ತನ್ನ ಕರ್ತವ್ಯಗಳನ್ನು ಮನದಟ್ಟು
ಮಾಡಲು ಹಾಗೂ ಭವಿಷ್ಯದ
ಮಾನವಸಂತತಿಗೆ ಧರ್ಮಜ್ಞಾನವನ್ನು
ನೀಡಲು ಕೃಷ್ಣ ಗೀತೆಯನ್ನು ಬೋಧಿಸಿದ.
ಉತ್ತರ : ಹದಿನೆಂಟು.
ಉತ್ತರ : 700 ಶ್ಲೋಕಗಳು.
ಉತ್ತರ : ಜ್ಞಾನ – ಭಕ್ತಿ – ಕರ್ಮ – ಯೋಗ
ಮಾರ್ಗಗಳ ವಿಸ್ತೃತವಾದ ವ್ಯಾಖ್ಯಾನ..ಈ ಮಾರ್ಗಗಳಲ್ಲಿ ನಡೆಯುವವರು ಖಂಡಿತವಾಗಲೂ ಪರಮಸ್ಥಾನವನ್ನು ಪಡೆಯುತ್ತಾರೆಂದು ಹೇಳಲಾಗಿದೆ..
ಉತ್ತರ : ಧೃತರಾಷ್ಟ್ರ ಹಾಗೂ ಸಂಜಯ.

ಉತ್ತರ : ಭಗವಾನ್ ಸೂರ್ಯದೇವನಿಗೆ.
ಉತ್ತರ : ಉಪನಿಷತ್ತಿನಲ್ಲಿ.
ಉತ್ತರ : ಮಹಾಭಾರತದ ಭೀಷ್ಮಪರ್ವದ ಒಂದು ಭಾಗವಾಗಿದೆ.
ಉತ್ತರ : ಗೀತೋಪನಿಷತ್.
ಉತ್ತರ : ಕರ್ಮಫಲಗಳನ್ನು ಬಿಟ್ಟು , ಭಗವಂತನಲ್ಲಿ ಶರಣಾಗತಿಯನ್ನು ಹೊಂದುವುದು..
ಉತ್ತರ : ಶ್ರೀಕೃಷ್ಣ – 574.
ಅರ್ಜುನ – 85
ಧೃತರಾಷ್ಟ್ರ – 01
ಸಂಜಯ – 40

ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.
ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ..- ಶ್ರೀ ವಿಷ್ಣು ಸಹಸ್ರ ನಾಮ ..

ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.
ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ !! ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು(ಸಾಕ್ಷಾತ್ ಶ್ರೀಹರಿ) ನಮಗೆ ಕರುಣಿಸಿದ್ದಾರೆ.
ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ…
ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…