ಆಧ್ಯಾತ್ಮ

ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

2741

ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ.

  • ಕನಸಿನಲ್ಲಿ ಶಿವಲಿಂಗ ಕಾಣಿಸಿಕೊಂಡ್ರೆ ಅನೇಕ ದಿನಗಳಿಂದ ಕಾಡ್ತಿದ್ದ ಸಮಸ್ಯೆಗೆ ಸದ್ಯದಲ್ಲಿಯೇ ಪರಿಹಾರ ಸಿಗಲಿದೆ ಎಂದರ್ಥ. ಕನಸಿನಲ್ಲಿ ಶಿವಲಿಂಗ ಕಂಡ ಮರುದಿನ ಶಿವಲಿಂಗಕ್ಕೆ ಹಾಲನ್ನು ಅರ್ಪಿಸುವುದು ಒಳ್ಳೆಯದು.

  • ಕನಸಿನಲ್ಲಿ ಶಿವ ತಾಂಡವ ನೃತ್ಯವಾಡುತ್ತಿದ್ದಂತೆ ಕಂಡರೆ ಭಯಪಡಬೇಡಿ.ಯಾಕೆಂದರೆ ಇದು ಶುಭ ಫಲದ ಸಂಕೇತ. ಸ್ವಲ್ಪ ಪ್ರಯತ್ನಪಟ್ಟರೆ ಯಶಸ್ಸು ಸಿಗುತ್ತೆ ಎಂಬುದು ಇದರ ಅರ್ಥ. ಈ ಕನಸು ಧನ ವೃದ್ಧಿಯ ಸಂಕೇತವೂ ಹೌದು.

  • ಶಿವನ ದೇವಸ್ಥಾನ ಕನಸಿನಲ್ಲಿ ಕಂಡರೆ ದೀರ್ಘ ಕಾಲದಿಂದ ಕಾಡುತ್ತಿದ್ದ ರೋಗ ಗುಣಮುಖವಾಗಲಿದೆ ಎಂದು ಅರ್ಥ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕನ್ನಡದಲ್ಲಿ ಆರ್ಭಟಿಸುತ್ತಿರುವ ಕಾಲೇಜ್ ಕುಮಾರ್ ಟ್ರೈಲರ್..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಉಪಯುಕ್ತ ಮಾಹಿತಿ

    ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ಅಂತ ಗೊತ್ತಾದ್ರೆ ನೀವು ಕುಡಿಯದೇ ಸುಮ್ನೆ ಇರೋಲ್ಲ..!

    ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….