ಸುದ್ದಿ

ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

37

ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ ತಮ್ಮ ಮಗಳ ಬಗ್ಗೆಅಪ್‌ಡೇಟ್ಸ್ ನೀಡುತ್ತಿರುತ್ತಾರೆ. ಈಗಮತ್ತೊಂದು ಸುದ್ದಿ ನೀಡಿದ್ದಾರೆ ರಾಧಿಕಾ.

ಕೃಷ್ಣನ ಜನ್ಮಾಷ್ಟಮಿಯಂದು ಕೃಷ್ಣನ ವೇಷಧಾರಿಯಾಗಿ ಆಯ್ರಾ ಮಿಂಚಿದ್ದಳು. ಅಮ್ಮನ ಗರ್ಭದಲ್ಲಿ ಇದ್ದಾಗಲೇ ಸದ್ದು ಮಾಡುತ್ತಿದ್ದ ಸ್ಟಾರ್ ಕಿಡ್ ಆಯ್ರಾ ಕಂಡರೆ ಅಭಿಮಾನಿಗಳಿಗೂ ಕೂಡ ಇಷ್ಟ. ಮಗಳು ಹುಟ್ಟಿ ಸುಮಾರು ತಿಂಗಳುಗಳ ಕಾಲ ಯಶ್ ದಂಪತಿ ಅವಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರಲಿಲ್ಲ. ಕಳೆದ ಅಕ್ಷಯತೃತೀಯ ದಿನದಂದು ಎಲ್ಲರಿಗೂ ತಮ್ಮ ಮನೆಯ ಪುಟ್ಟ ಲಕ್ಷ್ಮೀಯ ದರ್ಶನ ಮಾಡಿಸಿದ್ದರು. ಆಯ್ರಾ ಹೇಳಿಕೇಳಿ ಇಬ್ಬರು ಸ್ಟಾರ್ ಕಲಾವಿದರ ಮಗಳು. ಹುಟ್ಟಿದಾಗಿನಿಂದಲೂ ಕ್ಯಾಮೆರಾ ನೋಡಿ ಚೆನ್ನಾಗಿ ಪೋಸ್ ನೀಡುತ್ತಾಳೆ ಎಂದು ತಾಯಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದರು.

ಮಗಳಿಗಾಗಿ ಯಶ್ ದಂಪತಿ ಮಾಲ್‌ಗೆ ತೆರಳಿ ಭರ್ಜರಿ ಶಾಪಿಂಗ್ ಮಾಡುತ್ತಿದ್ದಾರೆ. ಆಯ್ರಾಳಿಗೆ ಆಟಿಕೆ ಖರೀದಿ ಮಾಡುತ್ತಿದ್ದಾರೆ ಅವರು. ಇದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ರಾಧಿಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮಗಾಗಿ ಶಾಪಿಂಗ್‌ಗೆ ತೆರಳಿ ಒಂದು ವರ್ಷವಾಯಿತು. ಈಗ ಮಗಳಿಗೆ ಆಟಿಕೆ ಕೊಳ್ಳಲು ಮಾಲ್‌ಗೆ ಬಂದಿದ್ದೇವೆ. ಹೇಗೆ ಜೀವನ ಬದಲಾಗುತ್ತದೆ ಅಲ್ವಾ! ಆಟಿಕೆ ಮಳಿಗೆಯಲ್ಲಿದ್ದದ್ದು ಖುಷಿ ನೀಡಿತು” ಅಂತ ರಾಧಿಕಾ ಪೋಸ್ಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಧಿಕಾ ತಂದೆ ಆಯ್ರಾಳಿಗೆ ಭಕ್ತಿ ಗೀತೆ ಹೇಳಿ ಮಲಗಿಸುತ್ತಿದ್ದ ವಿಡಿಯೋವನ್ನು ರಾಧಿಕಾ ಶೇರ್ ಮಾಡಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

ರಾಧಿಕಾಸದ್ಯ ಆಯ್ರಾ ಮತ್ತು ಮುಂಬರುವಕಂದನ ನಿರೀಕ್ಷೆಯಲ್ಲಿದ್ದಾರೆ. ಯಶ್ ಕೈಯಲ್ಲಿ ‘ಕಿರಾತಕ2’ ಸಿನಿಮಾ ಇದೆ. ಹೀಗಾಗಿ ‘ಕೆಜಿಎಫ್2’ ನಂತರದಲ್ಲಿ ಯಶ್ ಮುಂದಿನ ಸಿನಿಮಾಗಳಿಗೆಗಮನ ಕೊಡಬಹುದು. ‘ಕೆಜಿಎಫ್ 2’ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ಹೇಳಿದ್ದರು. ವಿಜಯ್ ಕಿರಗಂದೂರು ಬಂಡವಾಳಹೂಡಿದ್ದರು. ‘ಕೆಜಿಎಫ್’ ಭಾಗ 1 ಚಿತ್ರ ಕನ್ನಡಇತಿಹಾಸದಲ್ಲಿ ದಾಖಲೆ ಬರೆದ ಚಿತ್ರವಾಗಿತ್ತು.

ಈ ಚಿತ್ರದ ಮೂಲಕಪರಭಾಷೆಗಳಿಗೆ ಕಾಲಿಟ್ಟ ಯಶ್ ನ್ಯಾಶನಲ್ಸ್ಟಾರ್ ಆದರು. ಬೇರೆ ಭಾಷೆಯಜನರು ಕೂಡ ನಮ್ಮ ಕನ್ನಡಚಿತ್ರಗಳ ಬಗ್ಗೆ ಲಕ್ಷ್ಯ ಕೊಡುವಂತಾಯಿತು.ಈಗ ‘ಕೆಜಿಎಫ್ 2’ಚಿತ್ರದ ಮೇಲೂ ನಿರೀಕ್ಷೆಸಾಕಷ್ಟಿದೆ. ಅದ್ದೂರಿ ಮೇಕಿಂಗ್, ಕಥೆ,ಸಾಹಸದ ಮೂಲಕ ಈ ಚಿತ್ರಕೋಟಿ ಕೋಟಿ ರೂಪಾಯಿ ಗಳಿಸಿತ್ತು.’ಕೆಜಿಎಫ್ 2’ ಸಿನಿಮಾ ನೋಡಲು ಅಭಿಮಾನಿಗಳುನಿಜಕ್ಕೂ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಕೂಡ ಬಹು ಭಾಷೆಗಳಲ್ಲಿತೆರೆಗೆ ಅಪ್ಪಳಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿದ್ಯಾರ್ಥಿಗಳೇ ಎಚ್ಚರ, ಕಾಲೇಜ್​ಗೆ ಮೊಬೈಲ್​ ತೆಗೆದುಕೊಂಡು ಹೋದರೆನಿಮ್ಮ ಪೋನ್ ಆಗಬಹುದು ಪೀಸ್ ಪೀಸ್​​…!!ಯಾಕೆ ಗೊತ್ತ?

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್​ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್​ನಲ್ಲಿ ಮೊಬೈಲ್​ ಬ್ಯಾನ್​ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್​ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್​ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್​​ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್​ ಬಳಸುತ್ತಿದ್ದರು. ಇದನ್ನು ಗಮನಿಸಿದ…

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…

  • ಸಿನಿಮಾ, ಸ್ಪೂರ್ತಿ

    ಲ್ಯಾಟಿನ್ ಅಮೆರಿಕದಲ್ಲಿ ಬಿಹಾರದ ಈ ಹುಡುಗ ಹಾಲಿವುಡ್ ಸೂಪರ್ ಸ್ಟಾರ್‌‌‌..!ತಿಳಿಯಲು ಈ ಲೇಖನ ಓದಿ..

    ಸಿನಿಮಾದಲ್ಲಿ ಸೂಪರ್ ಸ್ಟಾರ್‌ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್‌‌‌, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್‌‌ಗೆ ಬಾಲಿವುಡ್‌‌ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ಶುಭಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…