ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ ತಮ್ಮ ಮಗಳ ಬಗ್ಗೆಅಪ್ಡೇಟ್ಸ್ ನೀಡುತ್ತಿರುತ್ತಾರೆ. ಈಗಮತ್ತೊಂದು ಸುದ್ದಿ ನೀಡಿದ್ದಾರೆ ರಾಧಿಕಾ.

ಕೃಷ್ಣನ ಜನ್ಮಾಷ್ಟಮಿಯಂದು ಕೃಷ್ಣನ ವೇಷಧಾರಿಯಾಗಿ ಆಯ್ರಾ ಮಿಂಚಿದ್ದಳು. ಅಮ್ಮನ ಗರ್ಭದಲ್ಲಿ ಇದ್ದಾಗಲೇ ಸದ್ದು ಮಾಡುತ್ತಿದ್ದ ಸ್ಟಾರ್ ಕಿಡ್ ಆಯ್ರಾ ಕಂಡರೆ ಅಭಿಮಾನಿಗಳಿಗೂ ಕೂಡ ಇಷ್ಟ. ಮಗಳು ಹುಟ್ಟಿ ಸುಮಾರು ತಿಂಗಳುಗಳ ಕಾಲ ಯಶ್ ದಂಪತಿ ಅವಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರಲಿಲ್ಲ. ಕಳೆದ ಅಕ್ಷಯತೃತೀಯ ದಿನದಂದು ಎಲ್ಲರಿಗೂ ತಮ್ಮ ಮನೆಯ ಪುಟ್ಟ ಲಕ್ಷ್ಮೀಯ ದರ್ಶನ ಮಾಡಿಸಿದ್ದರು. ಆಯ್ರಾ ಹೇಳಿಕೇಳಿ ಇಬ್ಬರು ಸ್ಟಾರ್ ಕಲಾವಿದರ ಮಗಳು. ಹುಟ್ಟಿದಾಗಿನಿಂದಲೂ ಕ್ಯಾಮೆರಾ ನೋಡಿ ಚೆನ್ನಾಗಿ ಪೋಸ್ ನೀಡುತ್ತಾಳೆ ಎಂದು ತಾಯಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದರು.

ಮಗಳಿಗಾಗಿ ಯಶ್ ದಂಪತಿ ಮಾಲ್ಗೆ ತೆರಳಿ ಭರ್ಜರಿ ಶಾಪಿಂಗ್ ಮಾಡುತ್ತಿದ್ದಾರೆ. ಆಯ್ರಾಳಿಗೆ ಆಟಿಕೆ ಖರೀದಿ ಮಾಡುತ್ತಿದ್ದಾರೆ ಅವರು. ಇದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ರಾಧಿಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮಗಾಗಿ ಶಾಪಿಂಗ್ಗೆ ತೆರಳಿ ಒಂದು ವರ್ಷವಾಯಿತು. ಈಗ ಮಗಳಿಗೆ ಆಟಿಕೆ ಕೊಳ್ಳಲು ಮಾಲ್ಗೆ ಬಂದಿದ್ದೇವೆ. ಹೇಗೆ ಜೀವನ ಬದಲಾಗುತ್ತದೆ ಅಲ್ವಾ! ಆಟಿಕೆ ಮಳಿಗೆಯಲ್ಲಿದ್ದದ್ದು ಖುಷಿ ನೀಡಿತು” ಅಂತ ರಾಧಿಕಾ ಪೋಸ್ಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಧಿಕಾ ತಂದೆ ಆಯ್ರಾಳಿಗೆ ಭಕ್ತಿ ಗೀತೆ ಹೇಳಿ ಮಲಗಿಸುತ್ತಿದ್ದ ವಿಡಿಯೋವನ್ನು ರಾಧಿಕಾ ಶೇರ್ ಮಾಡಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

ರಾಧಿಕಾಸದ್ಯ ಆಯ್ರಾ ಮತ್ತು ಮುಂಬರುವಕಂದನ ನಿರೀಕ್ಷೆಯಲ್ಲಿದ್ದಾರೆ. ಯಶ್ ಕೈಯಲ್ಲಿ ‘ಕಿರಾತಕ2’ ಸಿನಿಮಾ ಇದೆ. ಹೀಗಾಗಿ ‘ಕೆಜಿಎಫ್2’ ನಂತರದಲ್ಲಿ ಯಶ್ ಮುಂದಿನ ಸಿನಿಮಾಗಳಿಗೆಗಮನ ಕೊಡಬಹುದು. ‘ಕೆಜಿಎಫ್ 2’ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ಹೇಳಿದ್ದರು. ವಿಜಯ್ ಕಿರಗಂದೂರು ಬಂಡವಾಳಹೂಡಿದ್ದರು. ‘ಕೆಜಿಎಫ್’ ಭಾಗ 1 ಚಿತ್ರ ಕನ್ನಡಇತಿಹಾಸದಲ್ಲಿ ದಾಖಲೆ ಬರೆದ ಚಿತ್ರವಾಗಿತ್ತು.

ಈ ಚಿತ್ರದ ಮೂಲಕಪರಭಾಷೆಗಳಿಗೆ ಕಾಲಿಟ್ಟ ಯಶ್ ನ್ಯಾಶನಲ್ಸ್ಟಾರ್ ಆದರು. ಬೇರೆ ಭಾಷೆಯಜನರು ಕೂಡ ನಮ್ಮ ಕನ್ನಡಚಿತ್ರಗಳ ಬಗ್ಗೆ ಲಕ್ಷ್ಯ ಕೊಡುವಂತಾಯಿತು.ಈಗ ‘ಕೆಜಿಎಫ್ 2’ಚಿತ್ರದ ಮೇಲೂ ನಿರೀಕ್ಷೆಸಾಕಷ್ಟಿದೆ. ಅದ್ದೂರಿ ಮೇಕಿಂಗ್, ಕಥೆ,ಸಾಹಸದ ಮೂಲಕ ಈ ಚಿತ್ರಕೋಟಿ ಕೋಟಿ ರೂಪಾಯಿ ಗಳಿಸಿತ್ತು.’ಕೆಜಿಎಫ್ 2’ ಸಿನಿಮಾ ನೋಡಲು ಅಭಿಮಾನಿಗಳುನಿಜಕ್ಕೂ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಕೂಡ ಬಹು ಭಾಷೆಗಳಲ್ಲಿತೆರೆಗೆ ಅಪ್ಪಳಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.