ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ ತಮ್ಮ ಮಗಳ ಬಗ್ಗೆಅಪ್ಡೇಟ್ಸ್ ನೀಡುತ್ತಿರುತ್ತಾರೆ. ಈಗಮತ್ತೊಂದು ಸುದ್ದಿ ನೀಡಿದ್ದಾರೆ ರಾಧಿಕಾ.

ಕೃಷ್ಣನ ಜನ್ಮಾಷ್ಟಮಿಯಂದು ಕೃಷ್ಣನ ವೇಷಧಾರಿಯಾಗಿ ಆಯ್ರಾ ಮಿಂಚಿದ್ದಳು. ಅಮ್ಮನ ಗರ್ಭದಲ್ಲಿ ಇದ್ದಾಗಲೇ ಸದ್ದು ಮಾಡುತ್ತಿದ್ದ ಸ್ಟಾರ್ ಕಿಡ್ ಆಯ್ರಾ ಕಂಡರೆ ಅಭಿಮಾನಿಗಳಿಗೂ ಕೂಡ ಇಷ್ಟ. ಮಗಳು ಹುಟ್ಟಿ ಸುಮಾರು ತಿಂಗಳುಗಳ ಕಾಲ ಯಶ್ ದಂಪತಿ ಅವಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರಲಿಲ್ಲ. ಕಳೆದ ಅಕ್ಷಯತೃತೀಯ ದಿನದಂದು ಎಲ್ಲರಿಗೂ ತಮ್ಮ ಮನೆಯ ಪುಟ್ಟ ಲಕ್ಷ್ಮೀಯ ದರ್ಶನ ಮಾಡಿಸಿದ್ದರು. ಆಯ್ರಾ ಹೇಳಿಕೇಳಿ ಇಬ್ಬರು ಸ್ಟಾರ್ ಕಲಾವಿದರ ಮಗಳು. ಹುಟ್ಟಿದಾಗಿನಿಂದಲೂ ಕ್ಯಾಮೆರಾ ನೋಡಿ ಚೆನ್ನಾಗಿ ಪೋಸ್ ನೀಡುತ್ತಾಳೆ ಎಂದು ತಾಯಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದರು.

ಮಗಳಿಗಾಗಿ ಯಶ್ ದಂಪತಿ ಮಾಲ್ಗೆ ತೆರಳಿ ಭರ್ಜರಿ ಶಾಪಿಂಗ್ ಮಾಡುತ್ತಿದ್ದಾರೆ. ಆಯ್ರಾಳಿಗೆ ಆಟಿಕೆ ಖರೀದಿ ಮಾಡುತ್ತಿದ್ದಾರೆ ಅವರು. ಇದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ರಾಧಿಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮಗಾಗಿ ಶಾಪಿಂಗ್ಗೆ ತೆರಳಿ ಒಂದು ವರ್ಷವಾಯಿತು. ಈಗ ಮಗಳಿಗೆ ಆಟಿಕೆ ಕೊಳ್ಳಲು ಮಾಲ್ಗೆ ಬಂದಿದ್ದೇವೆ. ಹೇಗೆ ಜೀವನ ಬದಲಾಗುತ್ತದೆ ಅಲ್ವಾ! ಆಟಿಕೆ ಮಳಿಗೆಯಲ್ಲಿದ್ದದ್ದು ಖುಷಿ ನೀಡಿತು” ಅಂತ ರಾಧಿಕಾ ಪೋಸ್ಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಧಿಕಾ ತಂದೆ ಆಯ್ರಾಳಿಗೆ ಭಕ್ತಿ ಗೀತೆ ಹೇಳಿ ಮಲಗಿಸುತ್ತಿದ್ದ ವಿಡಿಯೋವನ್ನು ರಾಧಿಕಾ ಶೇರ್ ಮಾಡಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

ರಾಧಿಕಾಸದ್ಯ ಆಯ್ರಾ ಮತ್ತು ಮುಂಬರುವಕಂದನ ನಿರೀಕ್ಷೆಯಲ್ಲಿದ್ದಾರೆ. ಯಶ್ ಕೈಯಲ್ಲಿ ‘ಕಿರಾತಕ2’ ಸಿನಿಮಾ ಇದೆ. ಹೀಗಾಗಿ ‘ಕೆಜಿಎಫ್2’ ನಂತರದಲ್ಲಿ ಯಶ್ ಮುಂದಿನ ಸಿನಿಮಾಗಳಿಗೆಗಮನ ಕೊಡಬಹುದು. ‘ಕೆಜಿಎಫ್ 2’ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ಹೇಳಿದ್ದರು. ವಿಜಯ್ ಕಿರಗಂದೂರು ಬಂಡವಾಳಹೂಡಿದ್ದರು. ‘ಕೆಜಿಎಫ್’ ಭಾಗ 1 ಚಿತ್ರ ಕನ್ನಡಇತಿಹಾಸದಲ್ಲಿ ದಾಖಲೆ ಬರೆದ ಚಿತ್ರವಾಗಿತ್ತು.

ಈ ಚಿತ್ರದ ಮೂಲಕಪರಭಾಷೆಗಳಿಗೆ ಕಾಲಿಟ್ಟ ಯಶ್ ನ್ಯಾಶನಲ್ಸ್ಟಾರ್ ಆದರು. ಬೇರೆ ಭಾಷೆಯಜನರು ಕೂಡ ನಮ್ಮ ಕನ್ನಡಚಿತ್ರಗಳ ಬಗ್ಗೆ ಲಕ್ಷ್ಯ ಕೊಡುವಂತಾಯಿತು.ಈಗ ‘ಕೆಜಿಎಫ್ 2’ಚಿತ್ರದ ಮೇಲೂ ನಿರೀಕ್ಷೆಸಾಕಷ್ಟಿದೆ. ಅದ್ದೂರಿ ಮೇಕಿಂಗ್, ಕಥೆ,ಸಾಹಸದ ಮೂಲಕ ಈ ಚಿತ್ರಕೋಟಿ ಕೋಟಿ ರೂಪಾಯಿ ಗಳಿಸಿತ್ತು.’ಕೆಜಿಎಫ್ 2’ ಸಿನಿಮಾ ನೋಡಲು ಅಭಿಮಾನಿಗಳುನಿಜಕ್ಕೂ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಕೂಡ ಬಹು ಭಾಷೆಗಳಲ್ಲಿತೆರೆಗೆ ಅಪ್ಪಳಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ. ಅಂಬರೀಶ್ ಅವರ ಹಾಗೆ…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.