ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ ತಮ್ಮ ಮಗಳ ಬಗ್ಗೆಅಪ್ಡೇಟ್ಸ್ ನೀಡುತ್ತಿರುತ್ತಾರೆ. ಈಗಮತ್ತೊಂದು ಸುದ್ದಿ ನೀಡಿದ್ದಾರೆ ರಾಧಿಕಾ.

ಕೃಷ್ಣನ ಜನ್ಮಾಷ್ಟಮಿಯಂದು ಕೃಷ್ಣನ ವೇಷಧಾರಿಯಾಗಿ ಆಯ್ರಾ ಮಿಂಚಿದ್ದಳು. ಅಮ್ಮನ ಗರ್ಭದಲ್ಲಿ ಇದ್ದಾಗಲೇ ಸದ್ದು ಮಾಡುತ್ತಿದ್ದ ಸ್ಟಾರ್ ಕಿಡ್ ಆಯ್ರಾ ಕಂಡರೆ ಅಭಿಮಾನಿಗಳಿಗೂ ಕೂಡ ಇಷ್ಟ. ಮಗಳು ಹುಟ್ಟಿ ಸುಮಾರು ತಿಂಗಳುಗಳ ಕಾಲ ಯಶ್ ದಂಪತಿ ಅವಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರಲಿಲ್ಲ. ಕಳೆದ ಅಕ್ಷಯತೃತೀಯ ದಿನದಂದು ಎಲ್ಲರಿಗೂ ತಮ್ಮ ಮನೆಯ ಪುಟ್ಟ ಲಕ್ಷ್ಮೀಯ ದರ್ಶನ ಮಾಡಿಸಿದ್ದರು. ಆಯ್ರಾ ಹೇಳಿಕೇಳಿ ಇಬ್ಬರು ಸ್ಟಾರ್ ಕಲಾವಿದರ ಮಗಳು. ಹುಟ್ಟಿದಾಗಿನಿಂದಲೂ ಕ್ಯಾಮೆರಾ ನೋಡಿ ಚೆನ್ನಾಗಿ ಪೋಸ್ ನೀಡುತ್ತಾಳೆ ಎಂದು ತಾಯಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದರು.

ಮಗಳಿಗಾಗಿ ಯಶ್ ದಂಪತಿ ಮಾಲ್ಗೆ ತೆರಳಿ ಭರ್ಜರಿ ಶಾಪಿಂಗ್ ಮಾಡುತ್ತಿದ್ದಾರೆ. ಆಯ್ರಾಳಿಗೆ ಆಟಿಕೆ ಖರೀದಿ ಮಾಡುತ್ತಿದ್ದಾರೆ ಅವರು. ಇದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ರಾಧಿಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮಗಾಗಿ ಶಾಪಿಂಗ್ಗೆ ತೆರಳಿ ಒಂದು ವರ್ಷವಾಯಿತು. ಈಗ ಮಗಳಿಗೆ ಆಟಿಕೆ ಕೊಳ್ಳಲು ಮಾಲ್ಗೆ ಬಂದಿದ್ದೇವೆ. ಹೇಗೆ ಜೀವನ ಬದಲಾಗುತ್ತದೆ ಅಲ್ವಾ! ಆಟಿಕೆ ಮಳಿಗೆಯಲ್ಲಿದ್ದದ್ದು ಖುಷಿ ನೀಡಿತು” ಅಂತ ರಾಧಿಕಾ ಪೋಸ್ಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಧಿಕಾ ತಂದೆ ಆಯ್ರಾಳಿಗೆ ಭಕ್ತಿ ಗೀತೆ ಹೇಳಿ ಮಲಗಿಸುತ್ತಿದ್ದ ವಿಡಿಯೋವನ್ನು ರಾಧಿಕಾ ಶೇರ್ ಮಾಡಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

ರಾಧಿಕಾಸದ್ಯ ಆಯ್ರಾ ಮತ್ತು ಮುಂಬರುವಕಂದನ ನಿರೀಕ್ಷೆಯಲ್ಲಿದ್ದಾರೆ. ಯಶ್ ಕೈಯಲ್ಲಿ ‘ಕಿರಾತಕ2’ ಸಿನಿಮಾ ಇದೆ. ಹೀಗಾಗಿ ‘ಕೆಜಿಎಫ್2’ ನಂತರದಲ್ಲಿ ಯಶ್ ಮುಂದಿನ ಸಿನಿಮಾಗಳಿಗೆಗಮನ ಕೊಡಬಹುದು. ‘ಕೆಜಿಎಫ್ 2’ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ಹೇಳಿದ್ದರು. ವಿಜಯ್ ಕಿರಗಂದೂರು ಬಂಡವಾಳಹೂಡಿದ್ದರು. ‘ಕೆಜಿಎಫ್’ ಭಾಗ 1 ಚಿತ್ರ ಕನ್ನಡಇತಿಹಾಸದಲ್ಲಿ ದಾಖಲೆ ಬರೆದ ಚಿತ್ರವಾಗಿತ್ತು.

ಈ ಚಿತ್ರದ ಮೂಲಕಪರಭಾಷೆಗಳಿಗೆ ಕಾಲಿಟ್ಟ ಯಶ್ ನ್ಯಾಶನಲ್ಸ್ಟಾರ್ ಆದರು. ಬೇರೆ ಭಾಷೆಯಜನರು ಕೂಡ ನಮ್ಮ ಕನ್ನಡಚಿತ್ರಗಳ ಬಗ್ಗೆ ಲಕ್ಷ್ಯ ಕೊಡುವಂತಾಯಿತು.ಈಗ ‘ಕೆಜಿಎಫ್ 2’ಚಿತ್ರದ ಮೇಲೂ ನಿರೀಕ್ಷೆಸಾಕಷ್ಟಿದೆ. ಅದ್ದೂರಿ ಮೇಕಿಂಗ್, ಕಥೆ,ಸಾಹಸದ ಮೂಲಕ ಈ ಚಿತ್ರಕೋಟಿ ಕೋಟಿ ರೂಪಾಯಿ ಗಳಿಸಿತ್ತು.’ಕೆಜಿಎಫ್ 2’ ಸಿನಿಮಾ ನೋಡಲು ಅಭಿಮಾನಿಗಳುನಿಜಕ್ಕೂ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಕೂಡ ಬಹು ಭಾಷೆಗಳಲ್ಲಿತೆರೆಗೆ ಅಪ್ಪಳಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….