ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ ತಮ್ಮ ಮಗಳ ಬಗ್ಗೆಅಪ್ಡೇಟ್ಸ್ ನೀಡುತ್ತಿರುತ್ತಾರೆ. ಈಗಮತ್ತೊಂದು ಸುದ್ದಿ ನೀಡಿದ್ದಾರೆ ರಾಧಿಕಾ.

ಕೃಷ್ಣನ ಜನ್ಮಾಷ್ಟಮಿಯಂದು ಕೃಷ್ಣನ ವೇಷಧಾರಿಯಾಗಿ ಆಯ್ರಾ ಮಿಂಚಿದ್ದಳು. ಅಮ್ಮನ ಗರ್ಭದಲ್ಲಿ ಇದ್ದಾಗಲೇ ಸದ್ದು ಮಾಡುತ್ತಿದ್ದ ಸ್ಟಾರ್ ಕಿಡ್ ಆಯ್ರಾ ಕಂಡರೆ ಅಭಿಮಾನಿಗಳಿಗೂ ಕೂಡ ಇಷ್ಟ. ಮಗಳು ಹುಟ್ಟಿ ಸುಮಾರು ತಿಂಗಳುಗಳ ಕಾಲ ಯಶ್ ದಂಪತಿ ಅವಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರಲಿಲ್ಲ. ಕಳೆದ ಅಕ್ಷಯತೃತೀಯ ದಿನದಂದು ಎಲ್ಲರಿಗೂ ತಮ್ಮ ಮನೆಯ ಪುಟ್ಟ ಲಕ್ಷ್ಮೀಯ ದರ್ಶನ ಮಾಡಿಸಿದ್ದರು. ಆಯ್ರಾ ಹೇಳಿಕೇಳಿ ಇಬ್ಬರು ಸ್ಟಾರ್ ಕಲಾವಿದರ ಮಗಳು. ಹುಟ್ಟಿದಾಗಿನಿಂದಲೂ ಕ್ಯಾಮೆರಾ ನೋಡಿ ಚೆನ್ನಾಗಿ ಪೋಸ್ ನೀಡುತ್ತಾಳೆ ಎಂದು ತಾಯಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದರು.

ಮಗಳಿಗಾಗಿ ಯಶ್ ದಂಪತಿ ಮಾಲ್ಗೆ ತೆರಳಿ ಭರ್ಜರಿ ಶಾಪಿಂಗ್ ಮಾಡುತ್ತಿದ್ದಾರೆ. ಆಯ್ರಾಳಿಗೆ ಆಟಿಕೆ ಖರೀದಿ ಮಾಡುತ್ತಿದ್ದಾರೆ ಅವರು. ಇದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ರಾಧಿಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮಗಾಗಿ ಶಾಪಿಂಗ್ಗೆ ತೆರಳಿ ಒಂದು ವರ್ಷವಾಯಿತು. ಈಗ ಮಗಳಿಗೆ ಆಟಿಕೆ ಕೊಳ್ಳಲು ಮಾಲ್ಗೆ ಬಂದಿದ್ದೇವೆ. ಹೇಗೆ ಜೀವನ ಬದಲಾಗುತ್ತದೆ ಅಲ್ವಾ! ಆಟಿಕೆ ಮಳಿಗೆಯಲ್ಲಿದ್ದದ್ದು ಖುಷಿ ನೀಡಿತು” ಅಂತ ರಾಧಿಕಾ ಪೋಸ್ಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಧಿಕಾ ತಂದೆ ಆಯ್ರಾಳಿಗೆ ಭಕ್ತಿ ಗೀತೆ ಹೇಳಿ ಮಲಗಿಸುತ್ತಿದ್ದ ವಿಡಿಯೋವನ್ನು ರಾಧಿಕಾ ಶೇರ್ ಮಾಡಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

ರಾಧಿಕಾಸದ್ಯ ಆಯ್ರಾ ಮತ್ತು ಮುಂಬರುವಕಂದನ ನಿರೀಕ್ಷೆಯಲ್ಲಿದ್ದಾರೆ. ಯಶ್ ಕೈಯಲ್ಲಿ ‘ಕಿರಾತಕ2’ ಸಿನಿಮಾ ಇದೆ. ಹೀಗಾಗಿ ‘ಕೆಜಿಎಫ್2’ ನಂತರದಲ್ಲಿ ಯಶ್ ಮುಂದಿನ ಸಿನಿಮಾಗಳಿಗೆಗಮನ ಕೊಡಬಹುದು. ‘ಕೆಜಿಎಫ್ 2’ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ಹೇಳಿದ್ದರು. ವಿಜಯ್ ಕಿರಗಂದೂರು ಬಂಡವಾಳಹೂಡಿದ್ದರು. ‘ಕೆಜಿಎಫ್’ ಭಾಗ 1 ಚಿತ್ರ ಕನ್ನಡಇತಿಹಾಸದಲ್ಲಿ ದಾಖಲೆ ಬರೆದ ಚಿತ್ರವಾಗಿತ್ತು.

ಈ ಚಿತ್ರದ ಮೂಲಕಪರಭಾಷೆಗಳಿಗೆ ಕಾಲಿಟ್ಟ ಯಶ್ ನ್ಯಾಶನಲ್ಸ್ಟಾರ್ ಆದರು. ಬೇರೆ ಭಾಷೆಯಜನರು ಕೂಡ ನಮ್ಮ ಕನ್ನಡಚಿತ್ರಗಳ ಬಗ್ಗೆ ಲಕ್ಷ್ಯ ಕೊಡುವಂತಾಯಿತು.ಈಗ ‘ಕೆಜಿಎಫ್ 2’ಚಿತ್ರದ ಮೇಲೂ ನಿರೀಕ್ಷೆಸಾಕಷ್ಟಿದೆ. ಅದ್ದೂರಿ ಮೇಕಿಂಗ್, ಕಥೆ,ಸಾಹಸದ ಮೂಲಕ ಈ ಚಿತ್ರಕೋಟಿ ಕೋಟಿ ರೂಪಾಯಿ ಗಳಿಸಿತ್ತು.’ಕೆಜಿಎಫ್ 2’ ಸಿನಿಮಾ ನೋಡಲು ಅಭಿಮಾನಿಗಳುನಿಜಕ್ಕೂ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಕೂಡ ಬಹು ಭಾಷೆಗಳಲ್ಲಿತೆರೆಗೆ ಅಪ್ಪಳಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…