ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ ತಮ್ಮ ಮಗಳ ಬಗ್ಗೆಅಪ್ಡೇಟ್ಸ್ ನೀಡುತ್ತಿರುತ್ತಾರೆ. ಈಗಮತ್ತೊಂದು ಸುದ್ದಿ ನೀಡಿದ್ದಾರೆ ರಾಧಿಕಾ.

ಕೃಷ್ಣನ ಜನ್ಮಾಷ್ಟಮಿಯಂದು ಕೃಷ್ಣನ ವೇಷಧಾರಿಯಾಗಿ ಆಯ್ರಾ ಮಿಂಚಿದ್ದಳು. ಅಮ್ಮನ ಗರ್ಭದಲ್ಲಿ ಇದ್ದಾಗಲೇ ಸದ್ದು ಮಾಡುತ್ತಿದ್ದ ಸ್ಟಾರ್ ಕಿಡ್ ಆಯ್ರಾ ಕಂಡರೆ ಅಭಿಮಾನಿಗಳಿಗೂ ಕೂಡ ಇಷ್ಟ. ಮಗಳು ಹುಟ್ಟಿ ಸುಮಾರು ತಿಂಗಳುಗಳ ಕಾಲ ಯಶ್ ದಂಪತಿ ಅವಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರಲಿಲ್ಲ. ಕಳೆದ ಅಕ್ಷಯತೃತೀಯ ದಿನದಂದು ಎಲ್ಲರಿಗೂ ತಮ್ಮ ಮನೆಯ ಪುಟ್ಟ ಲಕ್ಷ್ಮೀಯ ದರ್ಶನ ಮಾಡಿಸಿದ್ದರು. ಆಯ್ರಾ ಹೇಳಿಕೇಳಿ ಇಬ್ಬರು ಸ್ಟಾರ್ ಕಲಾವಿದರ ಮಗಳು. ಹುಟ್ಟಿದಾಗಿನಿಂದಲೂ ಕ್ಯಾಮೆರಾ ನೋಡಿ ಚೆನ್ನಾಗಿ ಪೋಸ್ ನೀಡುತ್ತಾಳೆ ಎಂದು ತಾಯಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದರು.

ಮಗಳಿಗಾಗಿ ಯಶ್ ದಂಪತಿ ಮಾಲ್ಗೆ ತೆರಳಿ ಭರ್ಜರಿ ಶಾಪಿಂಗ್ ಮಾಡುತ್ತಿದ್ದಾರೆ. ಆಯ್ರಾಳಿಗೆ ಆಟಿಕೆ ಖರೀದಿ ಮಾಡುತ್ತಿದ್ದಾರೆ ಅವರು. ಇದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ರಾಧಿಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮಗಾಗಿ ಶಾಪಿಂಗ್ಗೆ ತೆರಳಿ ಒಂದು ವರ್ಷವಾಯಿತು. ಈಗ ಮಗಳಿಗೆ ಆಟಿಕೆ ಕೊಳ್ಳಲು ಮಾಲ್ಗೆ ಬಂದಿದ್ದೇವೆ. ಹೇಗೆ ಜೀವನ ಬದಲಾಗುತ್ತದೆ ಅಲ್ವಾ! ಆಟಿಕೆ ಮಳಿಗೆಯಲ್ಲಿದ್ದದ್ದು ಖುಷಿ ನೀಡಿತು” ಅಂತ ರಾಧಿಕಾ ಪೋಸ್ಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಧಿಕಾ ತಂದೆ ಆಯ್ರಾಳಿಗೆ ಭಕ್ತಿ ಗೀತೆ ಹೇಳಿ ಮಲಗಿಸುತ್ತಿದ್ದ ವಿಡಿಯೋವನ್ನು ರಾಧಿಕಾ ಶೇರ್ ಮಾಡಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

ರಾಧಿಕಾಸದ್ಯ ಆಯ್ರಾ ಮತ್ತು ಮುಂಬರುವಕಂದನ ನಿರೀಕ್ಷೆಯಲ್ಲಿದ್ದಾರೆ. ಯಶ್ ಕೈಯಲ್ಲಿ ‘ಕಿರಾತಕ2’ ಸಿನಿಮಾ ಇದೆ. ಹೀಗಾಗಿ ‘ಕೆಜಿಎಫ್2’ ನಂತರದಲ್ಲಿ ಯಶ್ ಮುಂದಿನ ಸಿನಿಮಾಗಳಿಗೆಗಮನ ಕೊಡಬಹುದು. ‘ಕೆಜಿಎಫ್ 2’ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ಹೇಳಿದ್ದರು. ವಿಜಯ್ ಕಿರಗಂದೂರು ಬಂಡವಾಳಹೂಡಿದ್ದರು. ‘ಕೆಜಿಎಫ್’ ಭಾಗ 1 ಚಿತ್ರ ಕನ್ನಡಇತಿಹಾಸದಲ್ಲಿ ದಾಖಲೆ ಬರೆದ ಚಿತ್ರವಾಗಿತ್ತು.

ಈ ಚಿತ್ರದ ಮೂಲಕಪರಭಾಷೆಗಳಿಗೆ ಕಾಲಿಟ್ಟ ಯಶ್ ನ್ಯಾಶನಲ್ಸ್ಟಾರ್ ಆದರು. ಬೇರೆ ಭಾಷೆಯಜನರು ಕೂಡ ನಮ್ಮ ಕನ್ನಡಚಿತ್ರಗಳ ಬಗ್ಗೆ ಲಕ್ಷ್ಯ ಕೊಡುವಂತಾಯಿತು.ಈಗ ‘ಕೆಜಿಎಫ್ 2’ಚಿತ್ರದ ಮೇಲೂ ನಿರೀಕ್ಷೆಸಾಕಷ್ಟಿದೆ. ಅದ್ದೂರಿ ಮೇಕಿಂಗ್, ಕಥೆ,ಸಾಹಸದ ಮೂಲಕ ಈ ಚಿತ್ರಕೋಟಿ ಕೋಟಿ ರೂಪಾಯಿ ಗಳಿಸಿತ್ತು.’ಕೆಜಿಎಫ್ 2’ ಸಿನಿಮಾ ನೋಡಲು ಅಭಿಮಾನಿಗಳುನಿಜಕ್ಕೂ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಕೂಡ ಬಹು ಭಾಷೆಗಳಲ್ಲಿತೆರೆಗೆ ಅಪ್ಪಳಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …