ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ ತಮ್ಮ ಮಗಳ ಬಗ್ಗೆಅಪ್ಡೇಟ್ಸ್ ನೀಡುತ್ತಿರುತ್ತಾರೆ. ಈಗಮತ್ತೊಂದು ಸುದ್ದಿ ನೀಡಿದ್ದಾರೆ ರಾಧಿಕಾ.

ಕೃಷ್ಣನ ಜನ್ಮಾಷ್ಟಮಿಯಂದು ಕೃಷ್ಣನ ವೇಷಧಾರಿಯಾಗಿ ಆಯ್ರಾ ಮಿಂಚಿದ್ದಳು. ಅಮ್ಮನ ಗರ್ಭದಲ್ಲಿ ಇದ್ದಾಗಲೇ ಸದ್ದು ಮಾಡುತ್ತಿದ್ದ ಸ್ಟಾರ್ ಕಿಡ್ ಆಯ್ರಾ ಕಂಡರೆ ಅಭಿಮಾನಿಗಳಿಗೂ ಕೂಡ ಇಷ್ಟ. ಮಗಳು ಹುಟ್ಟಿ ಸುಮಾರು ತಿಂಗಳುಗಳ ಕಾಲ ಯಶ್ ದಂಪತಿ ಅವಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರಲಿಲ್ಲ. ಕಳೆದ ಅಕ್ಷಯತೃತೀಯ ದಿನದಂದು ಎಲ್ಲರಿಗೂ ತಮ್ಮ ಮನೆಯ ಪುಟ್ಟ ಲಕ್ಷ್ಮೀಯ ದರ್ಶನ ಮಾಡಿಸಿದ್ದರು. ಆಯ್ರಾ ಹೇಳಿಕೇಳಿ ಇಬ್ಬರು ಸ್ಟಾರ್ ಕಲಾವಿದರ ಮಗಳು. ಹುಟ್ಟಿದಾಗಿನಿಂದಲೂ ಕ್ಯಾಮೆರಾ ನೋಡಿ ಚೆನ್ನಾಗಿ ಪೋಸ್ ನೀಡುತ್ತಾಳೆ ಎಂದು ತಾಯಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದರು.

ಮಗಳಿಗಾಗಿ ಯಶ್ ದಂಪತಿ ಮಾಲ್ಗೆ ತೆರಳಿ ಭರ್ಜರಿ ಶಾಪಿಂಗ್ ಮಾಡುತ್ತಿದ್ದಾರೆ. ಆಯ್ರಾಳಿಗೆ ಆಟಿಕೆ ಖರೀದಿ ಮಾಡುತ್ತಿದ್ದಾರೆ ಅವರು. ಇದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ರಾಧಿಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮಗಾಗಿ ಶಾಪಿಂಗ್ಗೆ ತೆರಳಿ ಒಂದು ವರ್ಷವಾಯಿತು. ಈಗ ಮಗಳಿಗೆ ಆಟಿಕೆ ಕೊಳ್ಳಲು ಮಾಲ್ಗೆ ಬಂದಿದ್ದೇವೆ. ಹೇಗೆ ಜೀವನ ಬದಲಾಗುತ್ತದೆ ಅಲ್ವಾ! ಆಟಿಕೆ ಮಳಿಗೆಯಲ್ಲಿದ್ದದ್ದು ಖುಷಿ ನೀಡಿತು” ಅಂತ ರಾಧಿಕಾ ಪೋಸ್ಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಧಿಕಾ ತಂದೆ ಆಯ್ರಾಳಿಗೆ ಭಕ್ತಿ ಗೀತೆ ಹೇಳಿ ಮಲಗಿಸುತ್ತಿದ್ದ ವಿಡಿಯೋವನ್ನು ರಾಧಿಕಾ ಶೇರ್ ಮಾಡಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

ರಾಧಿಕಾಸದ್ಯ ಆಯ್ರಾ ಮತ್ತು ಮುಂಬರುವಕಂದನ ನಿರೀಕ್ಷೆಯಲ್ಲಿದ್ದಾರೆ. ಯಶ್ ಕೈಯಲ್ಲಿ ‘ಕಿರಾತಕ2’ ಸಿನಿಮಾ ಇದೆ. ಹೀಗಾಗಿ ‘ಕೆಜಿಎಫ್2’ ನಂತರದಲ್ಲಿ ಯಶ್ ಮುಂದಿನ ಸಿನಿಮಾಗಳಿಗೆಗಮನ ಕೊಡಬಹುದು. ‘ಕೆಜಿಎಫ್ 2’ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ಹೇಳಿದ್ದರು. ವಿಜಯ್ ಕಿರಗಂದೂರು ಬಂಡವಾಳಹೂಡಿದ್ದರು. ‘ಕೆಜಿಎಫ್’ ಭಾಗ 1 ಚಿತ್ರ ಕನ್ನಡಇತಿಹಾಸದಲ್ಲಿ ದಾಖಲೆ ಬರೆದ ಚಿತ್ರವಾಗಿತ್ತು.

ಈ ಚಿತ್ರದ ಮೂಲಕಪರಭಾಷೆಗಳಿಗೆ ಕಾಲಿಟ್ಟ ಯಶ್ ನ್ಯಾಶನಲ್ಸ್ಟಾರ್ ಆದರು. ಬೇರೆ ಭಾಷೆಯಜನರು ಕೂಡ ನಮ್ಮ ಕನ್ನಡಚಿತ್ರಗಳ ಬಗ್ಗೆ ಲಕ್ಷ್ಯ ಕೊಡುವಂತಾಯಿತು.ಈಗ ‘ಕೆಜಿಎಫ್ 2’ಚಿತ್ರದ ಮೇಲೂ ನಿರೀಕ್ಷೆಸಾಕಷ್ಟಿದೆ. ಅದ್ದೂರಿ ಮೇಕಿಂಗ್, ಕಥೆ,ಸಾಹಸದ ಮೂಲಕ ಈ ಚಿತ್ರಕೋಟಿ ಕೋಟಿ ರೂಪಾಯಿ ಗಳಿಸಿತ್ತು.’ಕೆಜಿಎಫ್ 2’ ಸಿನಿಮಾ ನೋಡಲು ಅಭಿಮಾನಿಗಳುನಿಜಕ್ಕೂ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಕೂಡ ಬಹು ಭಾಷೆಗಳಲ್ಲಿತೆರೆಗೆ ಅಪ್ಪಳಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.