ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ06:07:47
ಸೂರ್ಯಾಸ್ತ18:46:28
ಹಗಲಿನ ಅವಧಿ12:38:40
ರಾತ್ರಿಯ ಅವಧಿ11:20:26
ಚಂದ್ರಾಸ್ತ18:12:49
ಚಂದ್ರೋದಯ30:22:33*
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಕೃಷ್ಣ ಪಕ್ಷ
ತಿಥಿ : ಚರ್ತುದಶಿ
ನಕ್ಷತ್ರ : ರೇವತಿ
ಯೋಗ : ವೈಧೃತಿ
ಪ್ರಥಮ ಕರಣ : ಶಕುನಿ ಚತುಷ್ಪಾದ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೀನ
ರಾಹು ಕಾಲ17:12 – 18:46ಅಶುಭ
ಯಮಘಂಡ ಕಾಲ12:27 – 14:02ಅಶುಭ
ಗುಳಿಕ ಕಾಲ15:37 – 17:12
ಅಭಿಜಿತ್12:02 -12:52ಶುಭ
ದುರ್ಮುಹೂರ್ತ17:05 – 17:56ಅಶುಭ
ನಿಮಗೆ ಬರಬೇಕಾದ ಅಥವಾ ಕಳೆದುಹೋದ ಹಣವು ಬರುವ ಸೂಚನೆ ನಿಮಗೆ. ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು.

ನಿಮ್ಮ ವೃತ್ತಿಯಲ್ಲಿನ ಅನುಭವ ಹಾಗೂ ಜಾಣತನ ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಏಕಾಂತದಿಂದ ಹೊರ ಬರಲು ಉತ್ತಮ ಗ್ರಂಥಗಳ ಓದುವಿಕೆಯು ಸಹಕಾರಿಯಾಗುವುದು.

ನಿಮ್ಮ ಮಾತಿಗೂ ಕಾರ್ಯವೈಖರಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿ.

ಬೆನ್ನು ನೋವು ಅಥವಾ ಮಂಡಿನೋವು ನಿಮ್ಮನ್ನು ಭಾಧಿಸುವ ಸಾಧ್ಯತೆ ಇದೆ. ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿ ಮತ್ತು ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಂಗಾತಿಯ ಮಾತುಗಳಿಗೆ ಬೆಲೆ ಕೊಡುವುದು ಒಳ್ಳೆಯದು.

ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಆ ಧೈರ್ಯವೇ ನಿಮ್ಮ ಬಹುದೊಡ್ಡ ಅಸ್ತ್ರ. ಹೊಸ ಚಿಗುರು ಹಳೇ ಬೇರು ಕೂಡಿರಲು ಮರ ಸೊಗಸು ಎನ್ನುವಂತೆ ಹಳೆಯ ವಿಚಾರಗಳು ನಿಮಗೆ ಸಂತಸವನ್ನುಂಟು ಮಾಡುವುದು.

ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಗೌರವ ಆತಿಥ್ಯಗಳು ದೊರೆಯುವುದು. ಈ ವಿಚಾರವು ನಿಮ್ಮ ವಿರೋಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವುದು. ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ.

ಧರ್ಮ, ಸತ್ಯ ಹಾಗೂ ನ್ಯಾಯವನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅಥೈರ್ಸಿಕೊಂಡು ಕೆಲಸದಿಂದ ದೂರ ಸರಿಯುವರು. ಗುರು ಮಂತ್ರ ಪಠಿಸಿ.

ನಿಮ್ಮ ಸೇವೆಯ ರೀತಿ-ನೀತಿಗಳಿಂದ ಪ್ರಭಾವದಿಂದ ಜನರು ನಿಮ್ಮನ್ನೆ ಮುಂದಿನ ನಾಯಕನಾಗಬೇಕೆಂದು ಪ್ರಾರ್ಥಿಸುವರು. ಇದು ಶುಭ ಸಮಾಚಾರವೇ ಆದರೂ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಅಡ್ಡಿವುಂಟಾಗುವುದು.

ಉದ್ಯೋಗಧ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ದೊಡ್ಡ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ.

ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ಸರಿಯಲ್ಲ. ಹಣವನ್ನು ಆದಷ್ಟು ಮಟ್ಟಿಗೆ ಕಡಿಮೆ ಖರ್ಚು ಮಾಡುವುದು ಒಳ್ಳೆಯದು.

ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತ್ರಪ್ತಿಪಡಿಸಿ. ಹಣಖಾಸಿನ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.

ನೀವು ಸರ್ಕಾರಿ ಉದ್ಯೋಗದಲ್ಲಿ ಉನ್ನತ ಹುದ್ದೆಯಲ್ಲಿದ್ದರೆ ಮುಂಬಡ್ತಿ ಇಷ್ಟರಲ್ಲೆ ದೊರೆಯುವ ಸಾಧ್ಯತೆ ಇರುತ್ತವೆ. ಇದಕ್ಕೆಲ್ಲಾ ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…