ಜ್ಯೋತಿಷ್ಯ, ಭವಿಷ್ಯ

ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

145

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ06:07:47
ಸೂರ್ಯಾಸ್ತ18:46:28
ಹಗಲಿನ ಅವಧಿ12:38:40
ರಾತ್ರಿಯ ಅವಧಿ11:20:26
ಚಂದ್ರಾಸ್ತ18:12:49
ಚಂದ್ರೋದಯ30:22:33*

ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಕೃಷ್ಣ ಪಕ್ಷ
ತಿಥಿ : ಚರ್ತುದಶಿ
ನಕ್ಷತ್ರ : ರೇವತಿ
ಯೋಗ : ವೈಧೃತಿ
ಪ್ರಥಮ ಕರಣ : ಶಕುನಿ ಚತುಷ್ಪಾದ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೀನ

ಮುಹೂರ್ತ

ರಾಹು ಕಾಲ17:12 – 18:46ಅಶುಭ
ಯಮಘಂಡ ಕಾಲ12:27 – 14:02ಅಶುಭ
ಗುಳಿಕ ಕಾಲ15:37 – 17:12
ಅಭಿಜಿತ್12:02 -12:52ಶುಭ
ದುರ್ಮುಹೂರ್ತ17:05 – 17:56ಅಶುಭ

ಮೇಷ:-

ನಿಮಗೆ ಬರಬೇಕಾದ ಅಥವಾ ಕಳೆದುಹೋದ ಹಣವು ಬರುವ ಸೂಚನೆ ನಿಮಗೆ.  ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು.

ವೃಷಭ:-

ನಿಮ್ಮ ವೃತ್ತಿಯಲ್ಲಿನ ಅನುಭವ ಹಾಗೂ ಜಾಣತನ ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಏಕಾಂತದಿಂದ ಹೊರ ಬರಲು ಉತ್ತಮ ಗ್ರಂಥಗಳ ಓದುವಿಕೆಯು ಸಹಕಾರಿಯಾಗುವುದು.

ಮಿಥುನ:

ನಿಮ್ಮ ಮಾತಿಗೂ ಕಾರ್ಯವೈಖರಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿ.

ಕಟಕ :-

ಬೆನ್ನು ನೋವು ಅಥವಾ ಮಂಡಿನೋವು ನಿಮ್ಮನ್ನು ಭಾಧಿಸುವ ಸಾಧ್ಯತೆ ಇದೆ. ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿ ಮತ್ತು ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಂಗಾತಿಯ ಮಾತುಗಳಿಗೆ ಬೆಲೆ ಕೊಡುವುದು ಒಳ್ಳೆಯದು.

 ಸಿಂಹ:

ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಆ ಧೈರ್ಯವೇ ನಿಮ್ಮ ಬಹುದೊಡ್ಡ ಅಸ್ತ್ರ. ಹೊಸ ಚಿಗುರು ಹಳೇ ಬೇರು ಕೂಡಿರಲು ಮರ ಸೊಗಸು ಎನ್ನುವಂತೆ ಹಳೆಯ ವಿಚಾರಗಳು ನಿಮಗೆ ಸಂತಸವನ್ನುಂಟು ಮಾಡುವುದು.

ಕನ್ಯಾ :-

ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಗೌರವ ಆತಿಥ್ಯಗಳು ದೊರೆಯುವುದು. ಈ ವಿಚಾರವು ನಿಮ್ಮ ವಿರೋಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವುದು. ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ.

ತುಲಾ:

ಧರ್ಮ, ಸತ್ಯ ಹಾಗೂ ನ್ಯಾಯವನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅಥೈರ್‍ಸಿಕೊಂಡು ಕೆಲಸದಿಂದ ದೂರ ಸರಿಯುವರು. ಗುರು ಮಂತ್ರ ಪಠಿಸಿ.

ವೃಶ್ಚಿಕ :-

ನಿಮ್ಮ ಸೇವೆಯ ರೀತಿ-ನೀತಿಗಳಿಂದ ಪ್ರಭಾವದಿಂದ ಜನರು ನಿಮ್ಮನ್ನೆ ಮುಂದಿನ ನಾಯಕನಾಗಬೇಕೆಂದು ಪ್ರಾರ್ಥಿಸುವರು. ಇದು ಶುಭ ಸಮಾಚಾರವೇ ಆದರೂ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಅಡ್ಡಿವುಂಟಾಗುವುದು.

ಧನಸ್ಸು:

ಉದ್ಯೋಗಧ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ದೊಡ್ಡ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ.

ಮಕರ :-

ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್‌, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ಸರಿಯಲ್ಲ. ಹಣವನ್ನು ಆದಷ್ಟು ಮಟ್ಟಿಗೆ ಕಡಿಮೆ ಖರ್ಚು ಮಾಡುವುದು ಒಳ್ಳೆಯದು.

ಕುಂಭ:-

ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತ್ರಪ್ತಿಪಡಿಸಿ. ಹಣಖಾಸಿನ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.

ಮೀನ:-

ನೀವು ಸರ್ಕಾರಿ ಉದ್ಯೋಗದಲ್ಲಿ ಉನ್ನತ ಹುದ್ದೆಯಲ್ಲಿದ್ದರೆ ಮುಂಬಡ್ತಿ ಇಷ್ಟರಲ್ಲೆ ದೊರೆಯುವ ಸಾಧ್ಯತೆ ಇರುತ್ತವೆ. ಇದಕ್ಕೆಲ್ಲಾ ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • ಉಪಯುಕ್ತ ಮಾಹಿತಿ

    ವಾರದಲ್ಲಿ ಯಾವದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಒಳ್ಳೆಯದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

    ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…