ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ06:07:47
ಸೂರ್ಯಾಸ್ತ18:46:28
ಹಗಲಿನ ಅವಧಿ12:38:40
ರಾತ್ರಿಯ ಅವಧಿ11:20:26
ಚಂದ್ರಾಸ್ತ18:12:49
ಚಂದ್ರೋದಯ30:22:33*
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಕೃಷ್ಣ ಪಕ್ಷ
ತಿಥಿ : ಚರ್ತುದಶಿ
ನಕ್ಷತ್ರ : ರೇವತಿ
ಯೋಗ : ವೈಧೃತಿ
ಪ್ರಥಮ ಕರಣ : ಶಕುನಿ ಚತುಷ್ಪಾದ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೀನ
ರಾಹು ಕಾಲ17:12 – 18:46ಅಶುಭ
ಯಮಘಂಡ ಕಾಲ12:27 – 14:02ಅಶುಭ
ಗುಳಿಕ ಕಾಲ15:37 – 17:12
ಅಭಿಜಿತ್12:02 -12:52ಶುಭ
ದುರ್ಮುಹೂರ್ತ17:05 – 17:56ಅಶುಭ
ನಿಮಗೆ ಬರಬೇಕಾದ ಅಥವಾ ಕಳೆದುಹೋದ ಹಣವು ಬರುವ ಸೂಚನೆ ನಿಮಗೆ. ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು.
ನಿಮ್ಮ ವೃತ್ತಿಯಲ್ಲಿನ ಅನುಭವ ಹಾಗೂ ಜಾಣತನ ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಏಕಾಂತದಿಂದ ಹೊರ ಬರಲು ಉತ್ತಮ ಗ್ರಂಥಗಳ ಓದುವಿಕೆಯು ಸಹಕಾರಿಯಾಗುವುದು.
ನಿಮ್ಮ ಮಾತಿಗೂ ಕಾರ್ಯವೈಖರಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿ.
ಬೆನ್ನು ನೋವು ಅಥವಾ ಮಂಡಿನೋವು ನಿಮ್ಮನ್ನು ಭಾಧಿಸುವ ಸಾಧ್ಯತೆ ಇದೆ. ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿ ಮತ್ತು ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಂಗಾತಿಯ ಮಾತುಗಳಿಗೆ ಬೆಲೆ ಕೊಡುವುದು ಒಳ್ಳೆಯದು.
ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಆ ಧೈರ್ಯವೇ ನಿಮ್ಮ ಬಹುದೊಡ್ಡ ಅಸ್ತ್ರ. ಹೊಸ ಚಿಗುರು ಹಳೇ ಬೇರು ಕೂಡಿರಲು ಮರ ಸೊಗಸು ಎನ್ನುವಂತೆ ಹಳೆಯ ವಿಚಾರಗಳು ನಿಮಗೆ ಸಂತಸವನ್ನುಂಟು ಮಾಡುವುದು.
ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಗೌರವ ಆತಿಥ್ಯಗಳು ದೊರೆಯುವುದು. ಈ ವಿಚಾರವು ನಿಮ್ಮ ವಿರೋಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವುದು. ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ.
ಧರ್ಮ, ಸತ್ಯ ಹಾಗೂ ನ್ಯಾಯವನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅಥೈರ್ಸಿಕೊಂಡು ಕೆಲಸದಿಂದ ದೂರ ಸರಿಯುವರು. ಗುರು ಮಂತ್ರ ಪಠಿಸಿ.
ನಿಮ್ಮ ಸೇವೆಯ ರೀತಿ-ನೀತಿಗಳಿಂದ ಪ್ರಭಾವದಿಂದ ಜನರು ನಿಮ್ಮನ್ನೆ ಮುಂದಿನ ನಾಯಕನಾಗಬೇಕೆಂದು ಪ್ರಾರ್ಥಿಸುವರು. ಇದು ಶುಭ ಸಮಾಚಾರವೇ ಆದರೂ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಅಡ್ಡಿವುಂಟಾಗುವುದು.
ಉದ್ಯೋಗಧ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ದೊಡ್ಡ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ.
ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ಸರಿಯಲ್ಲ. ಹಣವನ್ನು ಆದಷ್ಟು ಮಟ್ಟಿಗೆ ಕಡಿಮೆ ಖರ್ಚು ಮಾಡುವುದು ಒಳ್ಳೆಯದು.
ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತ್ರಪ್ತಿಪಡಿಸಿ. ಹಣಖಾಸಿನ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.
ನೀವು ಸರ್ಕಾರಿ ಉದ್ಯೋಗದಲ್ಲಿ ಉನ್ನತ ಹುದ್ದೆಯಲ್ಲಿದ್ದರೆ ಮುಂಬಡ್ತಿ ಇಷ್ಟರಲ್ಲೆ ದೊರೆಯುವ ಸಾಧ್ಯತೆ ಇರುತ್ತವೆ. ಇದಕ್ಕೆಲ್ಲಾ ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…