ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವೆಚ್ಚಗಳ ಮೇಲೆ ನಿಯಂತ್ರಣ ಇರಲಿ. ಗೃಹ ನಿರ್ಮಾಣ ಕಾರ್ಯಗಳಿಗೆ ಶುಭ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಸಂಗಾತಿಯ ಜೊತೆಗೆ ವಾದ.ಕಾರ್ಯಗಳಲ್ಲಿ ಶುಭ. ದೂರದಿಂದ ಶುಭ ವಾರ್ತೆ. ಆರ್ಥಿಕವಾಗಿ ಖರ್ಚುವೆಚ್ಚ.
ಮಕ್ಕಳಿಗೆ ಆರೋಗ್ಯ ಸಮಸ್ಯ. ಬೆಲೆಬಾಳುವ ವಸ್ತು ಖರೀದಿ ಮಾಡುವ ಯೋಗ. ಆರೋಗ್ಯದಲ್ಲಿ ಸುಧಾರಣೆ. ಬಂಧುಗಳ ಆಗಮನ. ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಬಡ್ತಿ ಸಿಗುವ ಸಾಧ್ಯತೆ.
ಹಣಕಾಸಿನ ಪರಿಸ್ಥಿತಿ ಉತ್ತಮ. ವ್ಯಾಪಾರ ವ್ಯವಹಾರಗಳ ಬಗ್ಗೆ ಜಾಗ್ರತೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಮಕ್ಕಳಿಂದ ಖರ್ಚುವೆಚ್ಚ. ಆಪ್ತರ ಜತೆ ವಾಗ್ವಾದ ಬೇಡ.
ವ್ಯವಹಾರದಲ್ಲಿ ನಿಮ್ಮ ಪಾಲಿನ ಲಾಭ ಕಡಿಮೆಯಾಗಬಹುದು. ಕಾನೂನಿನ ಭಯಭೀತಿ. ಸಂಗಾತಿಯಿಂದ ನಿಮಗೆ ಸಾಕಷ್ಟು ಸಹಕಾರ. ವ್ಯಾಪಾರವನ್ನು ವೃದ್ಧಿಸುವ ಅವಕಾಶ. ಸರಕಾರಿ ಅಧಿಕಾರಿಗಳಿಗೆ ಬದಲಾವಣೆ. ಆದಾಯದ ಮೂಲಹೆಚ್ಚು.
ಸಂಗಾತಿಯ ಸಲಹೆಯಿಂದ, ನಿಮ್ಮ ವ್ಯವಹಾರದಲ್ಲಿ ಲಾಭ. ದಾಂಪತ್ಯ ಹೊಂದಾಣಿಕೆಯಿಂದ ನೆಮ್ಮದಿ.ಅಪರಿಚಿತ ವ್ಯಕ್ತಿಗಳೊಡನೆ ವ್ಯವಹಾರ ಬೇಡ. ಪ್ರಯಾಣದ ಗಡಿಬಿಡಿ ಮತ್ತು ಒತ್ತಡ ಇರಲಿದೆ. ಹೊಸ ಕಾರ್ಯಗಳ ಆಗಮನ. ಆರ್ಥಿಕವಾಗಿ ಲಾಭ.ಸಂಚಾರವಿದ್ದರೆ ಜಾಗ್ರತೆ ಇರಲಿ.
ಹಣಕಾಸಿನ ವ್ಯವಹಾರದಲ್ಲಿ ಲಾಭ.ನಿಮ್ಮ ಕೆಲಸದಲ್ಲಿ ಸಮಸ್ಯ. ಧನಾಗಮನದಿಂದ ಶುಭ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರ ಇರಲಿ.ಆರೋಗ್ಯ ಉತ್ತಮವಾಗಿದೆ.ಹೆಂಗಸರಿಗೆ ವಸ್ತ್ರಾದಿಗಳ ಲಾಭ. ಶತ್ರುಗಳಿಂದ ಆದಷ್ಟೂ ದುರವಿಡಿ. ಹೊಸ ಕೆಲಸದ ಯೋಜನೆಗಳನ್ನು ಮಾಡುತ್ತೀರಿ.
ಆದಾಯ ಮತ್ತು ಖರ್ಚು ಎರಡೂ ಸಮ. ಹಣಕಾಸಿನ ಸಮಸ್ಯಗೆ ಪರಿಹಾರ ಸಿಗಲಿದೆ. ಹಣಕಾಸಿನಲ್ಲಿ ಸುಧಾರಣೆ.ಕಷ್ಟಪಟ್ಟು ಮಾಡಿದ ಕೆಲಸ ಗಳಿಂದ ಯಶಸ್ಸು. ಆರೋಗ್ಯದಲ್ಲಿ ಏರುಪೇರು.
ಹೊಸ ಆದಾಯದ ಮೂಲಗಳಿಂದ ಲಾಭ. ಬಂಧುಗಳಿಂದ ಸಹಕಾರ.ದಾಯಾದಿಗಳ ಸಂಬಂಧಗಳು ಗಟ್ಟಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ. ಹಣಕಾಸಿನ ತೊಂದರೆ ಇಲ್ಲ. ಆರೋಗ್ಯದ ಬಗ್ಗೆ ಗಮನ ಇರಲಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರು.
ವ್ಯಾಪಾರಿಗಳಿಗೆ ಅವರ ವ್ಯಾಪಾರ ವಿಸ್ತರಿಸುವ ಯೋಗ. ಈ ವಾರ ಆರ್ಥಿಕ ಶಿಸ್ತು ಅಳವಡಿಸಿಕೊಳ್ಳುವ ಅಗತ್ಯವಿದೆ. ದಿನಸಿ ವ್ಯಾಪಾರಿಗಳಿಗೆ ಲಾಭ. ಧನ ಲಾಭದೊಂದಿಗೆ ಸೌಭಾಗ್ಯವಂತರಾಗು ವಿರಿ. ವೃತ್ತಿರಂಗದಲ್ಲಿ ನಿಪುಣತೆಯಿಂದ ಕಾರ್ಯ ಸಾಧಿಸುವಿರಿ. ಹಣಕಾಸಿನ ಮಿತಿಗಳು ನಿಮಗೆ ಸ್ವಲ್ಪ ಖಿನ್ನತೆ ತರುತ್ತವೆ.
ವಾಹನ ಚಾಲನೆ ಮಾಡುವಾಗ ಜಾಗ್ರತೆ ಇರಲಿ.ಬಂದುಗಳ ಆಗಮನ.ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ.ಬೆಂಕಿ-ವಿದ್ಯುತ್ಗಳ ಬಗ್ಗೆ ವಿಶೇಷ ಜಾಗ್ರತೆ.ಕೆಲವೊಂದು ವಿಷಯಗಳಹ ರಹಸ್ಯವಾಗಿ ಇರಲಿ.
ಮಾನಸಿಕ ವೇದನೆ ಅನಾರೋಗ್ಯದ ಕಾರಣವಾಗಿರಬಹುದು. ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ದುಬಾರಿ ವೆಚ್ಚ ಬೇಡ.ಆರೋಗ್ಯದಲ್ಲಿ ಹಂತ ಹಂತವಾಗಿ ಸುಧಾರಣೆ.
ಮಕ್ಕಳ ಬಗ್ಗೆ ಚಿಂತೆ ಹೆಚ್ಚಾಗುತ್ತದೆ.ಸಾಂಸಾರಿಕವಾಗಿ ಆದಷ್ಟು ತಾಳ್ಮೆ-ಸಮಾಧಾನ ಇರಲಿಿ.ಹೊಸ ಒಪ್ಪಂದಗಳಿಂದ ಲಾಭ.
ಹಣದ ವಿಷಯಕ್ಕೆ ಬಂದ್ರೆ ಯೋಚಿಸಿ ಹೆಜ್ಜೆ ಇಡಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…