ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವೆಚ್ಚಗಳ ಮೇಲೆ ನಿಯಂತ್ರಣ ಇರಲಿ. ಗೃಹ ನಿರ್ಮಾಣ ಕಾರ್ಯಗಳಿಗೆ ಶುಭ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಸಂಗಾತಿಯ ಜೊತೆಗೆ ವಾದ.ಕಾರ್ಯಗಳಲ್ಲಿ ಶುಭ. ದೂರದಿಂದ ಶುಭ ವಾರ್ತೆ. ಆರ್ಥಿಕವಾಗಿ ಖರ್ಚುವೆಚ್ಚ.

ಮಕ್ಕಳಿಗೆ ಆರೋಗ್ಯ ಸಮಸ್ಯ. ಬೆಲೆಬಾಳುವ ವಸ್ತು ಖರೀದಿ ಮಾಡುವ ಯೋಗ. ಆರೋಗ್ಯದಲ್ಲಿ ಸುಧಾರಣೆ. ಬಂಧುಗಳ ಆಗಮನ. ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಬಡ್ತಿ ಸಿಗುವ ಸಾಧ್ಯತೆ.

ಹಣಕಾಸಿನ ಪರಿಸ್ಥಿತಿ ಉತ್ತಮ. ವ್ಯಾಪಾರ ವ್ಯವಹಾರಗಳ ಬಗ್ಗೆ ಜಾಗ್ರತೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಮಕ್ಕಳಿಂದ ಖರ್ಚುವೆಚ್ಚ. ಆಪ್ತರ ಜತೆ ವಾಗ್ವಾದ ಬೇಡ.

ವ್ಯವಹಾರದಲ್ಲಿ ನಿಮ್ಮ ಪಾಲಿನ ಲಾಭ ಕಡಿಮೆಯಾಗಬಹುದು. ಕಾನೂನಿನ ಭಯಭೀತಿ. ಸಂಗಾತಿಯಿಂದ ನಿಮಗೆ ಸಾಕಷ್ಟು ಸಹಕಾರ. ವ್ಯಾಪಾರವನ್ನು ವೃದ್ಧಿಸುವ ಅವಕಾಶ. ಸರಕಾರಿ ಅಧಿಕಾರಿಗಳಿಗೆ ಬದಲಾವಣೆ. ಆದಾಯದ ಮೂಲಹೆಚ್ಚು.

ಸಂಗಾತಿಯ ಸಲಹೆಯಿಂದ, ನಿಮ್ಮ ವ್ಯವಹಾರದಲ್ಲಿ ಲಾಭ. ದಾಂಪತ್ಯ ಹೊಂದಾಣಿಕೆಯಿಂದ ನೆಮ್ಮದಿ.ಅಪರಿಚಿತ ವ್ಯಕ್ತಿಗಳೊಡನೆ ವ್ಯವಹಾರ ಬೇಡ. ಪ್ರಯಾಣದ ಗಡಿಬಿಡಿ ಮತ್ತು ಒತ್ತಡ ಇರಲಿದೆ. ಹೊಸ ಕಾರ್ಯಗಳ ಆಗಮನ. ಆರ್ಥಿಕವಾಗಿ ಲಾಭ.ಸಂಚಾರವಿದ್ದರೆ ಜಾಗ್ರತೆ ಇರಲಿ.

ಹಣಕಾಸಿನ ವ್ಯವಹಾರದಲ್ಲಿ ಲಾಭ.ನಿಮ್ಮ ಕೆಲಸದಲ್ಲಿ ಸಮಸ್ಯ. ಧನಾಗಮನದಿಂದ ಶುಭ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರ ಇರಲಿ.ಆರೋಗ್ಯ ಉತ್ತಮವಾಗಿದೆ.ಹೆಂಗಸರಿಗೆ ವಸ್ತ್ರಾದಿಗಳ ಲಾಭ. ಶತ್ರುಗಳಿಂದ ಆದಷ್ಟೂ ದುರವಿಡಿ. ಹೊಸ ಕೆಲಸದ ಯೋಜನೆಗಳನ್ನು ಮಾಡುತ್ತೀರಿ.

ಆದಾಯ ಮತ್ತು ಖರ್ಚು ಎರಡೂ ಸಮ. ಹಣಕಾಸಿನ ಸಮಸ್ಯಗೆ ಪರಿಹಾರ ಸಿಗಲಿದೆ. ಹಣಕಾಸಿನಲ್ಲಿ ಸುಧಾರಣೆ.ಕಷ್ಟಪಟ್ಟು ಮಾಡಿದ ಕೆಲಸ ಗಳಿಂದ ಯಶಸ್ಸು. ಆರೋಗ್ಯದಲ್ಲಿ ಏರುಪೇರು.

ಹೊಸ ಆದಾಯದ ಮೂಲಗಳಿಂದ ಲಾಭ. ಬಂಧುಗಳಿಂದ ಸಹಕಾರ.ದಾಯಾದಿಗಳ ಸಂಬಂಧಗಳು ಗಟ್ಟಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ. ಹಣಕಾಸಿನ ತೊಂದರೆ ಇಲ್ಲ. ಆರೋಗ್ಯದ ಬಗ್ಗೆ ಗಮನ ಇರಲಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರು.

ವ್ಯಾಪಾರಿಗಳಿಗೆ ಅವರ ವ್ಯಾಪಾರ ವಿಸ್ತರಿಸುವ ಯೋಗ. ಈ ವಾರ ಆರ್ಥಿಕ ಶಿಸ್ತು ಅಳವಡಿಸಿಕೊಳ್ಳುವ ಅಗತ್ಯವಿದೆ. ದಿನಸಿ ವ್ಯಾಪಾರಿಗಳಿಗೆ ಲಾಭ. ಧನ ಲಾಭದೊಂದಿಗೆ ಸೌಭಾಗ್ಯವಂತರಾಗು ವಿರಿ. ವೃತ್ತಿರಂಗದಲ್ಲಿ ನಿಪುಣತೆಯಿಂದ ಕಾರ್ಯ ಸಾಧಿಸುವಿರಿ. ಹಣಕಾಸಿನ ಮಿತಿಗಳು ನಿಮಗೆ ಸ್ವಲ್ಪ ಖಿನ್ನತೆ ತರುತ್ತವೆ.

ವಾಹನ ಚಾಲನೆ ಮಾಡುವಾಗ ಜಾಗ್ರತೆ ಇರಲಿ.ಬಂದುಗಳ ಆಗಮನ.ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ.ಬೆಂಕಿ-ವಿದ್ಯುತ್ಗಳ ಬಗ್ಗೆ ವಿಶೇಷ ಜಾಗ್ರತೆ.ಕೆಲವೊಂದು ವಿಷಯಗಳಹ ರಹಸ್ಯವಾಗಿ ಇರಲಿ.

ಮಾನಸಿಕ ವೇದನೆ ಅನಾರೋಗ್ಯದ ಕಾರಣವಾಗಿರಬಹುದು. ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ದುಬಾರಿ ವೆಚ್ಚ ಬೇಡ.ಆರೋಗ್ಯದಲ್ಲಿ ಹಂತ ಹಂತವಾಗಿ ಸುಧಾರಣೆ.

ಮಕ್ಕಳ ಬಗ್ಗೆ ಚಿಂತೆ ಹೆಚ್ಚಾಗುತ್ತದೆ.ಸಾಂಸಾರಿಕವಾಗಿ ಆದಷ್ಟು ತಾಳ್ಮೆ-ಸಮಾಧಾನ ಇರಲಿಿ.ಹೊಸ ಒಪ್ಪಂದಗಳಿಂದ ಲಾಭ.
ಹಣದ ವಿಷಯಕ್ಕೆ ಬಂದ್ರೆ ಯೋಚಿಸಿ ಹೆಜ್ಜೆ ಇಡಿ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.