ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವೆಚ್ಚಗಳ ಮೇಲೆ ನಿಯಂತ್ರಣ ಇರಲಿ. ಗೃಹ ನಿರ್ಮಾಣ ಕಾರ್ಯಗಳಿಗೆ ಶುಭ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಸಂಗಾತಿಯ ಜೊತೆಗೆ ವಾದ.ಕಾರ್ಯಗಳಲ್ಲಿ ಶುಭ. ದೂರದಿಂದ ಶುಭ ವಾರ್ತೆ. ಆರ್ಥಿಕವಾಗಿ ಖರ್ಚುವೆಚ್ಚ.
ಮಕ್ಕಳಿಗೆ ಆರೋಗ್ಯ ಸಮಸ್ಯ. ಬೆಲೆಬಾಳುವ ವಸ್ತು ಖರೀದಿ ಮಾಡುವ ಯೋಗ. ಆರೋಗ್ಯದಲ್ಲಿ ಸುಧಾರಣೆ. ಬಂಧುಗಳ ಆಗಮನ. ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಬಡ್ತಿ ಸಿಗುವ ಸಾಧ್ಯತೆ.
ಹಣಕಾಸಿನ ಪರಿಸ್ಥಿತಿ ಉತ್ತಮ. ವ್ಯಾಪಾರ ವ್ಯವಹಾರಗಳ ಬಗ್ಗೆ ಜಾಗ್ರತೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಮಕ್ಕಳಿಂದ ಖರ್ಚುವೆಚ್ಚ. ಆಪ್ತರ ಜತೆ ವಾಗ್ವಾದ ಬೇಡ.
ವ್ಯವಹಾರದಲ್ಲಿ ನಿಮ್ಮ ಪಾಲಿನ ಲಾಭ ಕಡಿಮೆಯಾಗಬಹುದು. ಕಾನೂನಿನ ಭಯಭೀತಿ. ಸಂಗಾತಿಯಿಂದ ನಿಮಗೆ ಸಾಕಷ್ಟು ಸಹಕಾರ. ವ್ಯಾಪಾರವನ್ನು ವೃದ್ಧಿಸುವ ಅವಕಾಶ. ಸರಕಾರಿ ಅಧಿಕಾರಿಗಳಿಗೆ ಬದಲಾವಣೆ. ಆದಾಯದ ಮೂಲಹೆಚ್ಚು.
ಸಂಗಾತಿಯ ಸಲಹೆಯಿಂದ, ನಿಮ್ಮ ವ್ಯವಹಾರದಲ್ಲಿ ಲಾಭ. ದಾಂಪತ್ಯ ಹೊಂದಾಣಿಕೆಯಿಂದ ನೆಮ್ಮದಿ.ಅಪರಿಚಿತ ವ್ಯಕ್ತಿಗಳೊಡನೆ ವ್ಯವಹಾರ ಬೇಡ. ಪ್ರಯಾಣದ ಗಡಿಬಿಡಿ ಮತ್ತು ಒತ್ತಡ ಇರಲಿದೆ. ಹೊಸ ಕಾರ್ಯಗಳ ಆಗಮನ. ಆರ್ಥಿಕವಾಗಿ ಲಾಭ.ಸಂಚಾರವಿದ್ದರೆ ಜಾಗ್ರತೆ ಇರಲಿ.
ಹಣಕಾಸಿನ ವ್ಯವಹಾರದಲ್ಲಿ ಲಾಭ.ನಿಮ್ಮ ಕೆಲಸದಲ್ಲಿ ಸಮಸ್ಯ. ಧನಾಗಮನದಿಂದ ಶುಭ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರ ಇರಲಿ.ಆರೋಗ್ಯ ಉತ್ತಮವಾಗಿದೆ.ಹೆಂಗಸರಿಗೆ ವಸ್ತ್ರಾದಿಗಳ ಲಾಭ. ಶತ್ರುಗಳಿಂದ ಆದಷ್ಟೂ ದುರವಿಡಿ. ಹೊಸ ಕೆಲಸದ ಯೋಜನೆಗಳನ್ನು ಮಾಡುತ್ತೀರಿ.
ಆದಾಯ ಮತ್ತು ಖರ್ಚು ಎರಡೂ ಸಮ. ಹಣಕಾಸಿನ ಸಮಸ್ಯಗೆ ಪರಿಹಾರ ಸಿಗಲಿದೆ. ಹಣಕಾಸಿನಲ್ಲಿ ಸುಧಾರಣೆ.ಕಷ್ಟಪಟ್ಟು ಮಾಡಿದ ಕೆಲಸ ಗಳಿಂದ ಯಶಸ್ಸು. ಆರೋಗ್ಯದಲ್ಲಿ ಏರುಪೇರು.
ಹೊಸ ಆದಾಯದ ಮೂಲಗಳಿಂದ ಲಾಭ. ಬಂಧುಗಳಿಂದ ಸಹಕಾರ.ದಾಯಾದಿಗಳ ಸಂಬಂಧಗಳು ಗಟ್ಟಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ. ಹಣಕಾಸಿನ ತೊಂದರೆ ಇಲ್ಲ. ಆರೋಗ್ಯದ ಬಗ್ಗೆ ಗಮನ ಇರಲಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರು.
ವ್ಯಾಪಾರಿಗಳಿಗೆ ಅವರ ವ್ಯಾಪಾರ ವಿಸ್ತರಿಸುವ ಯೋಗ. ಈ ವಾರ ಆರ್ಥಿಕ ಶಿಸ್ತು ಅಳವಡಿಸಿಕೊಳ್ಳುವ ಅಗತ್ಯವಿದೆ. ದಿನಸಿ ವ್ಯಾಪಾರಿಗಳಿಗೆ ಲಾಭ. ಧನ ಲಾಭದೊಂದಿಗೆ ಸೌಭಾಗ್ಯವಂತರಾಗು ವಿರಿ. ವೃತ್ತಿರಂಗದಲ್ಲಿ ನಿಪುಣತೆಯಿಂದ ಕಾರ್ಯ ಸಾಧಿಸುವಿರಿ. ಹಣಕಾಸಿನ ಮಿತಿಗಳು ನಿಮಗೆ ಸ್ವಲ್ಪ ಖಿನ್ನತೆ ತರುತ್ತವೆ.
ವಾಹನ ಚಾಲನೆ ಮಾಡುವಾಗ ಜಾಗ್ರತೆ ಇರಲಿ.ಬಂದುಗಳ ಆಗಮನ.ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ.ಬೆಂಕಿ-ವಿದ್ಯುತ್ಗಳ ಬಗ್ಗೆ ವಿಶೇಷ ಜಾಗ್ರತೆ.ಕೆಲವೊಂದು ವಿಷಯಗಳಹ ರಹಸ್ಯವಾಗಿ ಇರಲಿ.
ಮಾನಸಿಕ ವೇದನೆ ಅನಾರೋಗ್ಯದ ಕಾರಣವಾಗಿರಬಹುದು. ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ದುಬಾರಿ ವೆಚ್ಚ ಬೇಡ.ಆರೋಗ್ಯದಲ್ಲಿ ಹಂತ ಹಂತವಾಗಿ ಸುಧಾರಣೆ.
ಮಕ್ಕಳ ಬಗ್ಗೆ ಚಿಂತೆ ಹೆಚ್ಚಾಗುತ್ತದೆ.ಸಾಂಸಾರಿಕವಾಗಿ ಆದಷ್ಟು ತಾಳ್ಮೆ-ಸಮಾಧಾನ ಇರಲಿಿ.ಹೊಸ ಒಪ್ಪಂದಗಳಿಂದ ಲಾಭ.
ಹಣದ ವಿಷಯಕ್ಕೆ ಬಂದ್ರೆ ಯೋಚಿಸಿ ಹೆಜ್ಜೆ ಇಡಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…