ಜ್ಯೋತಿಷ್ಯ

ಭಾನುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

170

ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವೆಚ್ಚಗಳ ಮೇಲೆ ನಿಯಂತ್ರಣ ಇರಲಿ. ಗೃಹ ನಿರ್ಮಾಣ ಕಾರ್ಯಗಳಿಗೆ ಶುಭ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಸಂಗಾತಿಯ ಜೊತೆಗೆ ವಾದ.ಕಾರ್ಯಗಳಲ್ಲಿ ಶುಭ. ದೂರದಿಂದ ಶುಭ ವಾರ್ತೆ. ಆರ್ಥಿಕವಾಗಿ ಖರ್ಚುವೆಚ್ಚ.

ವೃಷಭ:-

ಮಕ್ಕಳಿಗೆ ಆರೋಗ್ಯ ಸಮಸ್ಯ. ಬೆಲೆಬಾಳುವ ವಸ್ತು ಖರೀದಿ ಮಾಡುವ ಯೋಗ. ಆರೋಗ್ಯದಲ್ಲಿ ಸುಧಾರಣೆ. ಬಂಧುಗಳ ಆಗಮನ. ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಬಡ್ತಿ ಸಿಗುವ ಸಾಧ್ಯತೆ.

ಮಿಥುನ:

ಹಣಕಾಸಿನ ಪರಿಸ್ಥಿತಿ ಉತ್ತಮ. ವ್ಯಾಪಾರ ವ್ಯವಹಾರಗಳ ಬಗ್ಗೆ ಜಾಗ್ರತೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಮಕ್ಕಳಿಂದ ಖರ್ಚುವೆಚ್ಚ. ಆಪ್ತರ ಜತೆ ವಾಗ್ವಾದ ಬೇಡ.

ಕಟಕ :-

ವ್ಯವಹಾರದಲ್ಲಿ ನಿಮ್ಮ ಪಾಲಿನ ಲಾಭ ಕಡಿಮೆಯಾಗಬಹುದು. ಕಾನೂನಿನ ಭಯಭೀತಿ. ಸಂಗಾತಿಯಿಂದ ನಿಮಗೆ ಸಾಕಷ್ಟು ಸಹಕಾರ. ವ್ಯಾಪಾರವನ್ನು ವೃದ್ಧಿಸುವ ಅವಕಾಶ. ಸರಕಾರಿ ಅಧಿಕಾರಿಗಳಿಗೆ ಬದಲಾವಣೆ. ಆದಾಯದ ಮೂಲಹೆಚ್ಚು.

 ಸಿಂಹ:

ಸಂಗಾತಿಯ ಸಲಹೆಯಿಂದ, ನಿಮ್ಮ ವ್ಯವಹಾರದಲ್ಲಿ ಲಾಭ. ದಾಂಪತ್ಯ ಹೊಂದಾಣಿಕೆಯಿಂದ ನೆಮ್ಮದಿ.ಅಪರಿಚಿತ ವ್ಯಕ್ತಿಗಳೊಡನೆ ವ್ಯವಹಾರ ಬೇಡ. ಪ್ರಯಾಣದ ಗಡಿಬಿಡಿ ಮತ್ತು ಒತ್ತಡ ಇರಲಿದೆ. ಹೊಸ ಕಾರ್ಯಗಳ ಆಗಮನ. ಆರ್ಥಿಕವಾಗಿ ಲಾಭ.ಸಂಚಾರವಿದ್ದರೆ ಜಾಗ್ರತೆ ಇರಲಿ.

ಕನ್ಯಾ :-

ಹಣಕಾಸಿನ ವ್ಯವಹಾರದಲ್ಲಿ ಲಾಭ.ನಿಮ್ಮ ಕೆಲಸದಲ್ಲಿ ಸಮಸ್ಯ. ಧನಾಗಮನದಿಂದ ಶುಭ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರ ಇರಲಿ.ಆರೋಗ್ಯ ಉತ್ತಮವಾಗಿದೆ.ಹೆಂಗಸರಿಗೆ ವಸ್ತ್ರಾದಿಗಳ ಲಾಭ. ಶತ್ರುಗಳಿಂದ ಆದಷ್ಟೂ ದುರವಿಡಿ. ಹೊಸ ಕೆಲಸದ ಯೋಜನೆಗಳನ್ನು ಮಾಡುತ್ತೀರಿ.

ತುಲಾ:

ಆದಾಯ ಮತ್ತು ಖರ್ಚು ಎರಡೂ ಸಮ. ಹಣಕಾಸಿನ ಸಮಸ್ಯಗೆ ಪರಿಹಾರ ಸಿಗಲಿದೆ. ಹಣಕಾಸಿನಲ್ಲಿ ಸುಧಾರಣೆ.ಕಷ್ಟಪಟ್ಟು ಮಾಡಿದ ಕೆಲಸ ಗಳಿಂದ ಯಶಸ್ಸು. ಆರೋಗ್ಯದಲ್ಲಿ ಏರುಪೇರು.

ವೃಶ್ಚಿಕ :-

ಹೊಸ  ಆದಾಯದ ಮೂಲಗಳಿಂದ ಲಾಭ. ಬಂಧುಗಳಿಂದ ಸಹಕಾರ.ದಾಯಾದಿಗಳ ಸಂಬಂಧಗಳು ಗಟ್ಟಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ. ಹಣಕಾಸಿನ ತೊಂದರೆ ಇಲ್ಲ. ಆರೋಗ್ಯದ ಬಗ್ಗೆ ಗಮನ ಇರಲಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರು.

ಧನಸ್ಸು:

ವ್ಯಾಪಾರಿಗಳಿಗೆ ಅವರ ವ್ಯಾಪಾರ ವಿಸ್ತರಿಸುವ ಯೋಗ. ಈ ವಾರ ಆರ್ಥಿಕ ಶಿಸ್ತು ಅಳವಡಿಸಿಕೊಳ್ಳುವ ಅಗತ್ಯವಿದೆ. ದಿನಸಿ ವ್ಯಾಪಾರಿಗಳಿಗೆ ಲಾಭ. ಧನ ಲಾಭದೊಂದಿಗೆ ಸೌಭಾಗ್ಯವಂತರಾಗು ವಿರಿ. ವೃತ್ತಿರಂಗದಲ್ಲಿ ನಿಪುಣತೆಯಿಂದ ಕಾರ್ಯ ಸಾಧಿಸುವಿರಿ. ಹಣಕಾಸಿನ ಮಿತಿಗಳು ನಿಮಗೆ ಸ್ವಲ್ಪ ಖಿನ್ನತೆ ತರುತ್ತವೆ.

ಮಕರ :-

ವಾಹನ ಚಾಲನೆ ಮಾಡುವಾಗ ಜಾಗ್ರತೆ ಇರಲಿ.ಬಂದುಗಳ ಆಗಮನ.ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ.ಬೆಂಕಿ-ವಿದ್ಯುತ್‌ಗಳ ಬಗ್ಗೆ ವಿಶೇಷ ಜಾಗ್ರತೆ.ಕೆಲವೊಂದು ವಿಷಯಗಳಹ ರಹಸ್ಯವಾಗಿ ಇರಲಿ.

ಕುಂಭ:-

ಮಾನಸಿಕ ವೇದನೆ ಅನಾರೋಗ್ಯದ ಕಾರಣವಾಗಿರಬಹುದು. ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ದುಬಾರಿ ವೆಚ್ಚ ಬೇಡ.ಆರೋಗ್ಯದಲ್ಲಿ ಹಂತ ಹಂತವಾಗಿ ಸುಧಾರಣೆ.

ಮೀನ:-

ಮಕ್ಕಳ ಬಗ್ಗೆ ಚಿಂತೆ ಹೆಚ್ಚಾಗುತ್ತದೆ.ಸಾಂಸಾರಿಕವಾಗಿ ಆದಷ್ಟು ತಾಳ್ಮೆ-ಸಮಾಧಾನ ಇರಲಿಿ.ಹೊಸ ಒಪ್ಪಂದಗಳಿಂದ ಲಾಭ.

ಹಣದ ವಿಷಯಕ್ಕೆ ಬಂದ್ರೆ ಯೋಚಿಸಿ ಹೆಜ್ಜೆ ಇಡಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಜೀವನಶೈಲಿ

    ಈ ಟೈಮ್’ನಲ್ಲಿ ಇವರಿಗೆ ಫ್ರೆಂಡ್ಸ್ ಬೇಕಾಗಿಲ್ಲ,ಹೊಟ್ಟೆಹುರಿ ಬಗ್ಗೆ ಹೇಳಾನ್ಗಿಲ್ಲ..!ಏನ್ ಗೊತ್ತಾ..?ಮುಂದೆ ಓದಿ…

    ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…

  • ಆರೋಗ್ಯ

    ‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.