ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವೆಚ್ಚಗಳ ಮೇಲೆ ನಿಯಂತ್ರಣ ಇರಲಿ. ಗೃಹ ನಿರ್ಮಾಣ ಕಾರ್ಯಗಳಿಗೆ ಶುಭ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಸಂಗಾತಿಯ ಜೊತೆಗೆ ವಾದ.ಕಾರ್ಯಗಳಲ್ಲಿ ಶುಭ. ದೂರದಿಂದ ಶುಭ ವಾರ್ತೆ. ಆರ್ಥಿಕವಾಗಿ ಖರ್ಚುವೆಚ್ಚ.

ಮಕ್ಕಳಿಗೆ ಆರೋಗ್ಯ ಸಮಸ್ಯ. ಬೆಲೆಬಾಳುವ ವಸ್ತು ಖರೀದಿ ಮಾಡುವ ಯೋಗ. ಆರೋಗ್ಯದಲ್ಲಿ ಸುಧಾರಣೆ. ಬಂಧುಗಳ ಆಗಮನ. ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಬಡ್ತಿ ಸಿಗುವ ಸಾಧ್ಯತೆ.

ಹಣಕಾಸಿನ ಪರಿಸ್ಥಿತಿ ಉತ್ತಮ. ವ್ಯಾಪಾರ ವ್ಯವಹಾರಗಳ ಬಗ್ಗೆ ಜಾಗ್ರತೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಮಕ್ಕಳಿಂದ ಖರ್ಚುವೆಚ್ಚ. ಆಪ್ತರ ಜತೆ ವಾಗ್ವಾದ ಬೇಡ.

ವ್ಯವಹಾರದಲ್ಲಿ ನಿಮ್ಮ ಪಾಲಿನ ಲಾಭ ಕಡಿಮೆಯಾಗಬಹುದು. ಕಾನೂನಿನ ಭಯಭೀತಿ. ಸಂಗಾತಿಯಿಂದ ನಿಮಗೆ ಸಾಕಷ್ಟು ಸಹಕಾರ. ವ್ಯಾಪಾರವನ್ನು ವೃದ್ಧಿಸುವ ಅವಕಾಶ. ಸರಕಾರಿ ಅಧಿಕಾರಿಗಳಿಗೆ ಬದಲಾವಣೆ. ಆದಾಯದ ಮೂಲಹೆಚ್ಚು.

ಸಂಗಾತಿಯ ಸಲಹೆಯಿಂದ, ನಿಮ್ಮ ವ್ಯವಹಾರದಲ್ಲಿ ಲಾಭ. ದಾಂಪತ್ಯ ಹೊಂದಾಣಿಕೆಯಿಂದ ನೆಮ್ಮದಿ.ಅಪರಿಚಿತ ವ್ಯಕ್ತಿಗಳೊಡನೆ ವ್ಯವಹಾರ ಬೇಡ. ಪ್ರಯಾಣದ ಗಡಿಬಿಡಿ ಮತ್ತು ಒತ್ತಡ ಇರಲಿದೆ. ಹೊಸ ಕಾರ್ಯಗಳ ಆಗಮನ. ಆರ್ಥಿಕವಾಗಿ ಲಾಭ.ಸಂಚಾರವಿದ್ದರೆ ಜಾಗ್ರತೆ ಇರಲಿ.

ಹಣಕಾಸಿನ ವ್ಯವಹಾರದಲ್ಲಿ ಲಾಭ.ನಿಮ್ಮ ಕೆಲಸದಲ್ಲಿ ಸಮಸ್ಯ. ಧನಾಗಮನದಿಂದ ಶುಭ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರ ಇರಲಿ.ಆರೋಗ್ಯ ಉತ್ತಮವಾಗಿದೆ.ಹೆಂಗಸರಿಗೆ ವಸ್ತ್ರಾದಿಗಳ ಲಾಭ. ಶತ್ರುಗಳಿಂದ ಆದಷ್ಟೂ ದುರವಿಡಿ. ಹೊಸ ಕೆಲಸದ ಯೋಜನೆಗಳನ್ನು ಮಾಡುತ್ತೀರಿ.

ಆದಾಯ ಮತ್ತು ಖರ್ಚು ಎರಡೂ ಸಮ. ಹಣಕಾಸಿನ ಸಮಸ್ಯಗೆ ಪರಿಹಾರ ಸಿಗಲಿದೆ. ಹಣಕಾಸಿನಲ್ಲಿ ಸುಧಾರಣೆ.ಕಷ್ಟಪಟ್ಟು ಮಾಡಿದ ಕೆಲಸ ಗಳಿಂದ ಯಶಸ್ಸು. ಆರೋಗ್ಯದಲ್ಲಿ ಏರುಪೇರು.

ಹೊಸ ಆದಾಯದ ಮೂಲಗಳಿಂದ ಲಾಭ. ಬಂಧುಗಳಿಂದ ಸಹಕಾರ.ದಾಯಾದಿಗಳ ಸಂಬಂಧಗಳು ಗಟ್ಟಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ. ಹಣಕಾಸಿನ ತೊಂದರೆ ಇಲ್ಲ. ಆರೋಗ್ಯದ ಬಗ್ಗೆ ಗಮನ ಇರಲಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರು.

ವ್ಯಾಪಾರಿಗಳಿಗೆ ಅವರ ವ್ಯಾಪಾರ ವಿಸ್ತರಿಸುವ ಯೋಗ. ಈ ವಾರ ಆರ್ಥಿಕ ಶಿಸ್ತು ಅಳವಡಿಸಿಕೊಳ್ಳುವ ಅಗತ್ಯವಿದೆ. ದಿನಸಿ ವ್ಯಾಪಾರಿಗಳಿಗೆ ಲಾಭ. ಧನ ಲಾಭದೊಂದಿಗೆ ಸೌಭಾಗ್ಯವಂತರಾಗು ವಿರಿ. ವೃತ್ತಿರಂಗದಲ್ಲಿ ನಿಪುಣತೆಯಿಂದ ಕಾರ್ಯ ಸಾಧಿಸುವಿರಿ. ಹಣಕಾಸಿನ ಮಿತಿಗಳು ನಿಮಗೆ ಸ್ವಲ್ಪ ಖಿನ್ನತೆ ತರುತ್ತವೆ.

ವಾಹನ ಚಾಲನೆ ಮಾಡುವಾಗ ಜಾಗ್ರತೆ ಇರಲಿ.ಬಂದುಗಳ ಆಗಮನ.ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ.ಬೆಂಕಿ-ವಿದ್ಯುತ್ಗಳ ಬಗ್ಗೆ ವಿಶೇಷ ಜಾಗ್ರತೆ.ಕೆಲವೊಂದು ವಿಷಯಗಳಹ ರಹಸ್ಯವಾಗಿ ಇರಲಿ.

ಮಾನಸಿಕ ವೇದನೆ ಅನಾರೋಗ್ಯದ ಕಾರಣವಾಗಿರಬಹುದು. ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ದುಬಾರಿ ವೆಚ್ಚ ಬೇಡ.ಆರೋಗ್ಯದಲ್ಲಿ ಹಂತ ಹಂತವಾಗಿ ಸುಧಾರಣೆ.

ಮಕ್ಕಳ ಬಗ್ಗೆ ಚಿಂತೆ ಹೆಚ್ಚಾಗುತ್ತದೆ.ಸಾಂಸಾರಿಕವಾಗಿ ಆದಷ್ಟು ತಾಳ್ಮೆ-ಸಮಾಧಾನ ಇರಲಿಿ.ಹೊಸ ಒಪ್ಪಂದಗಳಿಂದ ಲಾಭ.
ಹಣದ ವಿಷಯಕ್ಕೆ ಬಂದ್ರೆ ಯೋಚಿಸಿ ಹೆಜ್ಜೆ ಇಡಿ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್…
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
![]()