ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವೆಚ್ಚಗಳ ಮೇಲೆ ನಿಯಂತ್ರಣ ಇರಲಿ. ಗೃಹ ನಿರ್ಮಾಣ ಕಾರ್ಯಗಳಿಗೆ ಶುಭ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಸಂಗಾತಿಯ ಜೊತೆಗೆ ವಾದ.ಕಾರ್ಯಗಳಲ್ಲಿ ಶುಭ. ದೂರದಿಂದ ಶುಭ ವಾರ್ತೆ. ಆರ್ಥಿಕವಾಗಿ ಖರ್ಚುವೆಚ್ಚ.

ಮಕ್ಕಳಿಗೆ ಆರೋಗ್ಯ ಸಮಸ್ಯ. ಬೆಲೆಬಾಳುವ ವಸ್ತು ಖರೀದಿ ಮಾಡುವ ಯೋಗ. ಆರೋಗ್ಯದಲ್ಲಿ ಸುಧಾರಣೆ. ಬಂಧುಗಳ ಆಗಮನ. ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಬಡ್ತಿ ಸಿಗುವ ಸಾಧ್ಯತೆ.

ಹಣಕಾಸಿನ ಪರಿಸ್ಥಿತಿ ಉತ್ತಮ. ವ್ಯಾಪಾರ ವ್ಯವಹಾರಗಳ ಬಗ್ಗೆ ಜಾಗ್ರತೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಮಕ್ಕಳಿಂದ ಖರ್ಚುವೆಚ್ಚ. ಆಪ್ತರ ಜತೆ ವಾಗ್ವಾದ ಬೇಡ.

ವ್ಯವಹಾರದಲ್ಲಿ ನಿಮ್ಮ ಪಾಲಿನ ಲಾಭ ಕಡಿಮೆಯಾಗಬಹುದು. ಕಾನೂನಿನ ಭಯಭೀತಿ. ಸಂಗಾತಿಯಿಂದ ನಿಮಗೆ ಸಾಕಷ್ಟು ಸಹಕಾರ. ವ್ಯಾಪಾರವನ್ನು ವೃದ್ಧಿಸುವ ಅವಕಾಶ. ಸರಕಾರಿ ಅಧಿಕಾರಿಗಳಿಗೆ ಬದಲಾವಣೆ. ಆದಾಯದ ಮೂಲಹೆಚ್ಚು.

ಸಂಗಾತಿಯ ಸಲಹೆಯಿಂದ, ನಿಮ್ಮ ವ್ಯವಹಾರದಲ್ಲಿ ಲಾಭ. ದಾಂಪತ್ಯ ಹೊಂದಾಣಿಕೆಯಿಂದ ನೆಮ್ಮದಿ.ಅಪರಿಚಿತ ವ್ಯಕ್ತಿಗಳೊಡನೆ ವ್ಯವಹಾರ ಬೇಡ. ಪ್ರಯಾಣದ ಗಡಿಬಿಡಿ ಮತ್ತು ಒತ್ತಡ ಇರಲಿದೆ. ಹೊಸ ಕಾರ್ಯಗಳ ಆಗಮನ. ಆರ್ಥಿಕವಾಗಿ ಲಾಭ.ಸಂಚಾರವಿದ್ದರೆ ಜಾಗ್ರತೆ ಇರಲಿ.

ಹಣಕಾಸಿನ ವ್ಯವಹಾರದಲ್ಲಿ ಲಾಭ.ನಿಮ್ಮ ಕೆಲಸದಲ್ಲಿ ಸಮಸ್ಯ. ಧನಾಗಮನದಿಂದ ಶುಭ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರ ಇರಲಿ.ಆರೋಗ್ಯ ಉತ್ತಮವಾಗಿದೆ.ಹೆಂಗಸರಿಗೆ ವಸ್ತ್ರಾದಿಗಳ ಲಾಭ. ಶತ್ರುಗಳಿಂದ ಆದಷ್ಟೂ ದುರವಿಡಿ. ಹೊಸ ಕೆಲಸದ ಯೋಜನೆಗಳನ್ನು ಮಾಡುತ್ತೀರಿ.

ಆದಾಯ ಮತ್ತು ಖರ್ಚು ಎರಡೂ ಸಮ. ಹಣಕಾಸಿನ ಸಮಸ್ಯಗೆ ಪರಿಹಾರ ಸಿಗಲಿದೆ. ಹಣಕಾಸಿನಲ್ಲಿ ಸುಧಾರಣೆ.ಕಷ್ಟಪಟ್ಟು ಮಾಡಿದ ಕೆಲಸ ಗಳಿಂದ ಯಶಸ್ಸು. ಆರೋಗ್ಯದಲ್ಲಿ ಏರುಪೇರು.

ಹೊಸ ಆದಾಯದ ಮೂಲಗಳಿಂದ ಲಾಭ. ಬಂಧುಗಳಿಂದ ಸಹಕಾರ.ದಾಯಾದಿಗಳ ಸಂಬಂಧಗಳು ಗಟ್ಟಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ. ಹಣಕಾಸಿನ ತೊಂದರೆ ಇಲ್ಲ. ಆರೋಗ್ಯದ ಬಗ್ಗೆ ಗಮನ ಇರಲಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರು.

ವ್ಯಾಪಾರಿಗಳಿಗೆ ಅವರ ವ್ಯಾಪಾರ ವಿಸ್ತರಿಸುವ ಯೋಗ. ಈ ವಾರ ಆರ್ಥಿಕ ಶಿಸ್ತು ಅಳವಡಿಸಿಕೊಳ್ಳುವ ಅಗತ್ಯವಿದೆ. ದಿನಸಿ ವ್ಯಾಪಾರಿಗಳಿಗೆ ಲಾಭ. ಧನ ಲಾಭದೊಂದಿಗೆ ಸೌಭಾಗ್ಯವಂತರಾಗು ವಿರಿ. ವೃತ್ತಿರಂಗದಲ್ಲಿ ನಿಪುಣತೆಯಿಂದ ಕಾರ್ಯ ಸಾಧಿಸುವಿರಿ. ಹಣಕಾಸಿನ ಮಿತಿಗಳು ನಿಮಗೆ ಸ್ವಲ್ಪ ಖಿನ್ನತೆ ತರುತ್ತವೆ.

ವಾಹನ ಚಾಲನೆ ಮಾಡುವಾಗ ಜಾಗ್ರತೆ ಇರಲಿ.ಬಂದುಗಳ ಆಗಮನ.ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ.ಬೆಂಕಿ-ವಿದ್ಯುತ್ಗಳ ಬಗ್ಗೆ ವಿಶೇಷ ಜಾಗ್ರತೆ.ಕೆಲವೊಂದು ವಿಷಯಗಳಹ ರಹಸ್ಯವಾಗಿ ಇರಲಿ.

ಮಾನಸಿಕ ವೇದನೆ ಅನಾರೋಗ್ಯದ ಕಾರಣವಾಗಿರಬಹುದು. ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ದುಬಾರಿ ವೆಚ್ಚ ಬೇಡ.ಆರೋಗ್ಯದಲ್ಲಿ ಹಂತ ಹಂತವಾಗಿ ಸುಧಾರಣೆ.

ಮಕ್ಕಳ ಬಗ್ಗೆ ಚಿಂತೆ ಹೆಚ್ಚಾಗುತ್ತದೆ.ಸಾಂಸಾರಿಕವಾಗಿ ಆದಷ್ಟು ತಾಳ್ಮೆ-ಸಮಾಧಾನ ಇರಲಿಿ.ಹೊಸ ಒಪ್ಪಂದಗಳಿಂದ ಲಾಭ.
ಹಣದ ವಿಷಯಕ್ಕೆ ಬಂದ್ರೆ ಯೋಚಿಸಿ ಹೆಜ್ಜೆ ಇಡಿ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…