News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಭಾನುವಾರದ ನಿಮ್ಮ ರಾಶಿ ಭವಿಷ್ಯ ಏನ್ ಹೇಳುತ್ತೆ ನೋಡಿ…

439

ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಸಹೋದ್ಯೋಗಿಗಳೊಂದಿಗೆ ವಿನಾಕಾರಣ ಮನಸ್ತಾಪ. ಕೃಷಿಯಲ್ಲಿ ಅಲ್ಪ ಲಾಭ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ,ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು. ಅನ್ಯರಿಂದ ಸಹಾಯ ಪ್ರಾಪ್ತಿ, ಕಾರ್ಯಗಳಲ್ಲಿ ಯಶಸ್ಸು, ಮಹಿಳೆಯರಿಂದ ಸಂಪೂರ್ಣ ಸಹಕಾರ. ವಿಶೇಷ ವಸ್ತುಗಳ ಖರೀದಿಯ ಸಾಧ್ಯತೆ. ವೃತ್ತಿಯಲ್ಲಿನ ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಿಕೊಳ್ಳುವಿರಿ. ಗುರು ಹಿರಿಯರಲ್ಲಿ ಭಕ್ತಿ.ನಿಮ್ಮ ಹೆತ್ತವರ ಆರೋಗ್ಯದ ಬಗೆಗೆ ಹೆಚ್ಚುವರಿ ಗಮನ ಮತ್ತು ಎಚ್ಚರಿಕೆ ಅಗತ್ಯವಿದೆ. ಇಂದು ನಿಮ್ಮ ಪ್ರೇಮಿಯನ್ನು ನಿರಾಸೆಗೊಳಿಸಬೇಡಿ

ವೃಷಭ:-

ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು – ಆದರೆ ನೀವು ಅವರ ಅನುಭವದಿಂದ ಕಲಿಯಲು ಪ್ರಯತ್ನಿಸಬೇಕು. ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣಲಿದ್ದೀರಿ. ನೀವು ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಕಂಡುಕೊಳ್ಳುತ್ತೀರಿ. ವಿವಾಹ ಯೋಗ, ವ್ಯಾಪಾರ ವ್ಯವಹಾರದಲ್ಲಿ ಲಾಭ. ರಾಜಕೀಯದಿಂದ ದೂರವಿರುವುದು ಸೂಕ್ತ. ಕೆಲಸ ಕಾರ್ಯಗಳಲ್ಲಿ ಸಹೋದರರಿಂದ ಸಹಕಾರ. ವಸ್ತ್ರಾಭರಣ ಖರೀದಿ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ನಿಗಾ ಇರಲಿ.

ಮಿಥುನ:

ಶ್ರದ್ಧೆಯಿಂದಾಗಿ ಕೆಲಸ ಕಾರ್ಯಗಳಲ್ಲಿ ಯಶಸ್ಸು.ನಿಮ್ಮ ಧನಾತ್ಮಕ ಚಿಂತನೆ ನಿಮಗೆ ಅಪಾರ ಸಹಾಯವನ್ನೂ ಮಾಡುತ್ತದೆ. ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಅನಿರೀಕ್ಷಿತ ಬಿಲ್‌ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ಅನಿರೀಕ್ಷಿತ ಜವಾಬ್ದಾರಿಗಳು ನಿಮ್ಮ ದಿನದ ಯೋಜನೆಗಳಿಗೆ ಅಡ್ಡಿಪಡಿಸುತ್ತವೆ – ನೀವು ಇತರರಿಗೆ ಹೆಚ್ಚು ಮತ್ತು ನಿಮಗಾಗಿ ಕಡಿಮೆ ಮಾಡಿಕೊಳ್ಳುತ್ತೀರಿ. ಪ್ರೇಮ ವೈಫಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ರಾಜಕಾರಣಿಗಳಿಗೆ ಉತ್ತಮ, ಆರೋಗ್ಯದಲ್ಲಿ ಏರುಪೇರು, ಬಹುಕಾಲದ ಬಯಕೆಗಳು ಈಡೇರುವ ಸಾಧ್ಯತೆ ಕಂಡುಬರುತ್ತಿದೆ. ದೂರದ ಪ್ರಯಾಣವೊಂದಕ್ಕೆ ಸಂಕಲ್ಪ ಮಾಡಲಿದ್ದೀರಿ.

ಕಟಕ :-

ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.ಮನೆಯಲ್ಲಿ ಸಂತಸ, ತಾಳ್ಮೆ ಅತ್ಯಗತ್ಯ, ದುಷ್ಟರಿಂದ ದೂರವಿರಿ, ಶತ್ರುಗಳ ಬಾಧೆ, ಮಾನಸಿಕ ವ್ಯಥೆ. ಆಸ್ತಿ ಖರೀದಿ ವ್ಯವಹಾರ ಮುಂದೂಡಿ. ನಿಮಗೆ ಸ್ವಲ್ಪ ಮನಸ್ಸು ಸರಿಯಿಲ್ಲದೇ ಹೋಗಬಹುದು – ಕಳೆದ ಕೆಲವು ದಿನಗಳಲ್ಲಿನ ಒತ್ತಡದ ಕೆಲಸದಿಂದ ನೀವು ದಣಿದಿದ್ದೀರಿ ಹಾಗೂ ಬೇಸತ್ತಿದ್ದೀರಿ. ವೃತ್ತಿಯಲ್ಲಿ ಅಮಿತವಾದ ಒತ್ತಡ ಉಂಟಾಗಲಿದ್ದು ತಾಳ್ಮೆಯಿಂದ ವ್ಯವಹರಿಸುವುದು ಸೂಕ್ತ. ಬಂಧುಗಳಿಂದ ಸಕಾಲಿಕ ಸಲಹೆ ನೆರವು.

 ಸಿಂಹ:

ಸಾಮಾಜಿಕ ಸೇವೆಯಿಂದಾಗಿ ಸಮಾಜದ ಋಣ ತೀರಿಸಲಿದ್ದೀರಿ. ಅಪರಿಚಿತರ ವಿಷಯದಲ್ಲಿ ಜಾಗ್ರತೆ, ವ್ಯವಹಾರದಲ್ಲಿ ಸೋದರರಿಂದ ಸಹಕಾರ. ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ದಾಂಪತ್ಯ ಜೀವನವು ಸುಖಮಯ. ಆಕಸ್ಮಿಕ ಪ್ರಯಾಣವೊಂದು ನಿರ್ಧರಿಸಲ್ಪಡಬಹುದು. ಮನೆಯಲ್ಲಿ ಸಂತಸ. ಶ್ರಮಕ್ಕೆ ತಕ್ಕ ಫಲ, ವಿಪರೀತ ಕೋಪ, ಮಿತ್ರರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.

ಕನ್ಯಾ :-

ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ಚರ್ಚೆ ಸಾಧ್ಯತೆ. ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಯಂತ್ರೋಪಕರಣಗಳ ಖರೀದಿ, ರಿಪೇರಿಗಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು. ಅಕಾಲ ಭೋಜನ, ಸ್ತ್ರೀಯರಿಗೆ ಅನುಕೂಲ, ನಿಮ್ಮ ಪ್ರೀತಿಪಾತ್ರರನ್ನು ಸಂತೋಷಪಡಿಸುವುದು ಕಷ್ಟವಾಗುತ್ತದೆ. ಆತ್ಮೀಯರ ಆಗಮನ. ಪ್ರತಿಭಾವಂತ ಮಹಿಳೆಯರಿಗೆ ಪ್ರೋತ್ಸಾಹ ದೊರಕಲಿದೆ. ದಾಯಾದಿಗಳ ಕಲಹ, ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನಂಬಿದ ಜನರಿಂದ ಮೋಸ,

ತುಲಾ:

ಇಂದು ಕೈಗೊಂಡ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ.ಕುಟುಂಬದವರೊಂದಿಗೆ ಧಾರ್ಮಿಕ ಕ್ಷೇತ್ರ ದರ್ಶನ.ಹೊಸ ಯೋಜನೆಗಳ ಮಾತುಕತೆ, ವಿದ್ಯಾರ್ಥಿಗಳಲ್ಲಿ ಪ್ರಶಂಸೆ, ನಿಮ್ಮ ಮಕ್ಕಳ ಸಮಸ್ಯೆಗಳನ್ನು ನಿಭಾಯಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ.ವ್ಯವಹಾರಗಳಲ್ಲಿ ಮೋಸ,  ಮಹಿಳೆಯರಿಗೆ ಮಾನಸಿಕ ಇಷ್ಟಾರ್ಥಗಳು ನೆರವೇರಲಿವೆ. ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಕಾಣಲಿದ್ದೀರಿ. ನಿರೀಕ್ಷಿತ ಮೂಲಗಳಿಂದ ಧನಾಗಮನವಾಗಲಿದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು.

ವೃಶ್ಚಿಕ :-

ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗುವವು. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ,. ವ್ಯಾಪಾರೋದ್ಯಮದಲ್ಲಿ ಎಚ್ಚರಿಕೆ ಅಗತ್ಯ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ. ನಿಮ್ಮ ಅಹಾರ ಕ್ರಮದ ಬಗ್ಗೆ, ವಿಶೇಷವಾಗಿ ಮೈಗ್ರೇನ್ ರೋಗಿಗಳು ಸೂಕ್ತ ಎಚ್ಚರ ತೆಗೆದುಕೊಳ್ಳಬೇಕು.ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಮಹಿಳೆಯರಿಗೆ ಶುಭ

ಧನಸ್ಸು:

ಇದು ಒಂದು ಅನುಕೂಲಕರವಾದ ದಿನ, ಕೆಲಸದಲ್ಲಿ ಇದನ್ನು ಸೂಕ್ತವಾಗಿ ಬಳಸಿಕೊಳ್ಳಿ. ಕೆಲಸದ ಒತ್ತಡದಿಂದಾಗಿ ಮಾನಸಿಕ ಹಿಡಿತ ತಪ್ಪದಂತೆ ತಾಳ್ಮೆ ಅಗತ್ಯ.ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರಲಿದೆ. ರಾಜಕೀಯದಲ್ಲಿ ಯಶಸ್ಸು.  ನಿಮ್ಮ ಪ್ರೀತಿಪಾತ್ರರ ತೋಳುಗಳಲ್ಲಿ ಆರಾಮ- ಆನಂದ ಮತ್ತು ಭಾವಪರವಶತೆಯನ್ನು ನೀವು ಕಾಣುವುದರಿಂದ ನಿಮ್ಮ ಕೆಲಸ ಹಿಂದೆ ಬೀಳುತ್ತದೆ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನ್ಯಾಯಾಲಯದಲ್ಲಿನ ಕಟ್ಲೆಗಳು ಅನುಕೂಲಕರವಾಗಲಿದೆ.

ಮಕರ :-

ಬಹುದಿನಗಳ ಬೇಡಿಕೆಗಳು ಈಡೇರುವ ಸಾಧ್ಯತೆ ಇದೆ.ಸ್ತ್ರೀಯರಿಗೆ ಲಾಭ, ಬಂಧುಗಳಲ್ಲಿ ವಿಶ್ವಾಸ, ಸಂಶಯಾಸ್ಪದ ಹಣಕಾಸಿನ ಸಾಹಸಗಳಲ್ಲಿ-ಹೂಡಿಕೆ ಮಾಡಬೇಡಿ – ಹೂಡಿಕೆಯನ್ನು ತೀವ್ರ ಎಚ್ಚರಿಕೆಯಿಂದ ನಿರ್ವಹಿಸಬೇಕು. ಅಕಾಲ ಭೋಜನ, ದಾಂಪತ್ಯದಲ್ಲಿ ಕಲಹ, ವಿಶ್ರಾಂತಿ ಪಡೆಯುವಿರಿ, ಹಿರಿಯರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಸೋದರರಿಂದ ಸಹಕಾರ ದೊರೆಯುವುದರ ಜೊತೆಗೆ ಸಾಮಾಜಿಕ ಗೌರವಾದರಗಳು.ಚುಂಬನ, ಅಪ್ಪುಗೆ, ಪ್ರೀತಿ, ಮತ್ತು ಮೋಜು, ಈ ದಿನ ನಿಮ್ಮ ಅರ್ಧಾಂಗಿಯ ಜೊತೆಗಿನ ಪ್ರಣಯದ ಬಗೆಗಾಗಿದೆ.

ಕುಂಭ:-

ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಮುಕ್ತ ಸಮಯದ ಲಾಭ ತೆಗೆದುಕೊಳ್ಳಿ.ಉದ್ಯೋಗದಲ್ಲಿರುವವರಿಗೆ ವರ್ಗಾವಣೆ, ಬಡ್ತಿಯ ಸಾಧ್ಯತೆ. ಆರೋಗ್ಯದಲ್ಲಿ ಏರುಪೇರಾಗುವ ಲಕ್ಷಣ. ಮಹಿಳೆಯರಿಗೆ ಬೆಂಕಿ ಮತ್ತು ಆಯುಧಗಳ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಬರವಣಿಗೆಯಿಂದ ಕೀರ್ತಿಲಾಭ. ಇಂದು ನಿಮ್ಮ ವೈವಾಹಿಕ ಜೀವನದ ಆಕರ್ಷಣೆ ಕಳೆದುಹೋಗಿದೆ ಎಂದು ನೀವು ಭಾವಿಸಬಹುದು; ಆದರೂ ಎಲ್ಲವೂ ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಆದಾಯ, ಅಪವಾದಗಳು ದೂರವಾಗುತ್ತದೆ.

ಮೀನ:-

ಮಕ್ಕಳು ಅವರ ವೃತ್ತಿಯನ್ನು ಯೋಜಿಸುವುದಕ್ಕಿಂತ ಹೆಚ್ಚಾಗಿ ಹೊರಾಂಗಣ ಚಟುವಟಿಕೆಗಳಲ್ಲೇ ಸಮಯ ಕಳೆಯುವುದರಿಂದ ಅವರು ನಿರಾಸೆ ಉಂಟುಮಾಡಬಹುದು ಅಪರೂಪದ ವ್ಯಕ್ತಿಯ ಭೇಟಿ,.ನಿರೀಕ್ಷಿತ ಮೂಲಗಳಿಂದ ಧನಾಗಮನ. ಹಿರಿಯರ ಮಾತುಗಳಿಂದ ವ್ಯವಹಾರಗಳಲ್ಲಿ ಅನುಕೂಲವಾಗಲಿದೆ. ವಿಶೇಷ ವ್ಯಕ್ತಿಯೊಬ್ಬರ ದರ್ಶನ ಭಾಗ್ಯ, ಅನಿರೀಕ್ಷಿತ ಪ್ರಯಾಣದಿಂದಾಗಿ ಖರ್ಚು. ಶುಭ ಸಮಾರಂಭಗಳಲ್ಲಿ ಭಾಗಿ. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ನಿಮ್ಮ ಸಂಗಾತಿಯ ಕೆಟ್ಟ ಆರೋಗ್ಯದಿಂದಾಗಿ ಇಂದು ಪ್ರಣಯಕ್ಕೆ ಧಕ್ಕೆಯಾಗುತ್ತದೆ. ಉದ್ಯೋಗ ಪ್ರಾಪ್ತಿ, ಮನೆಯಲ್ಲಿ ಸಂತಸ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…

  • inspirational, ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಇಲ್ಲದೇ ಈ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ… !ತಿಳಿಯಲು ಈ ಲೇಖನ ಓದಿ..

    ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…