inspirational, ದೇವರು, ದೇವರು-ಧರ್ಮ

ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

1315

ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  1. ಶ್ರೀರಾಮಯ
  2.  ರಾಮಭದ್ರಾಯ
  3.  ರಾಮಚಂದ್ರಯ
  4.  ಶಶ್ವತಾಯ
  5.  ರಾಜೀವಲೋಚನಾಯ
  6.  ಶ್ರೀಮತೆ
  7.  ರಾಜೇಂದ್ರಯ
  8.  ರಘುಪುಂಗವಾಯ
  9.  ಜನಕಿ ವಲ್ಲಭಯ
  10.  ಜೈತ್ರಯ
  11.  ಜಿತಾಮಿತ್ರಾಯ
  12.  ಜನಾರ್ದನಾಯ
  13.  ವಿಶ್ವಮಿತ್ರ ಪ್ರಿಯ
  14.  ದಂತಾಯ
  15.  ಶರಣಾತ್ರನಾ ತತ್ಪರಾಯ
  16.  ಬಲಿಪ್ರಮಥನಾಯ
  17.  ವಾಗ್ಮಿನ್
  18.  ಸತ್ಯವಾಚೆ
  19.  ಸತ್ಯವಿಕ್ರಮಯ
  20.  ಸತ್ಯವ್ರತಾಯ
  21. ವ್ರತಾಧರಯ
  22. ಸದಾ ಹನುಮದಾಶ್ರಿತಾಯ  
  23. ಕೌಸಲೆಯಾಯ
  24. ಖಾರಧ್ವಂಸಿನ್
  25. ವಿರಾಧವಪಾಂಡಿತಾಯ
  26. ವಿಭೀಷಣ ಪರಿತ್ರತ್ರ
  27. ಕೊದಂಡ ಖಂಡನಾಯ
  28. ಸಪ್ತತಲ ಪ್ರಭೇದ್ರೆ
  29. ದಶಗ್ರೀವ ಶಿರೋಹರಾಯ
  30. ಜಮದ್ಗನ್ಯಾ ಮಹಾದರಪಯ
  31. ತತಕಂತಕಾಯ
  32. ವೇದಾಂತ ಸರಯ
  33. ವೇದತ್ಮನೆ
  34. ಭಾವರೋಗಸ್ಯ ಭೇಷಜಯ
  35. ದುಷನಾತ್ರಿ ಶಿರೋಹಂತ್ರ
  36. ತ್ರಿಮೂರ್ತಾಯ
  37. ತ್ರಿಗುನಾತ್ಮಕಾಯ
  38. ತ್ರಿವಿಕ್ರಮಯ
  39. ತ್ರಿಲೋಕತ್ಮನೆ  
  40.   ಪುನ್ಯಾಚರಿತ್ರ ಕೀರ್ತನಾಯ ನಮಹ
  41.  ತ್ರಿಲೋಕರಾಕ್ಷಕಾಯ
  42.  ಧನ್ವೈನ್
  43.   ದಂಡಕರನ್ಯ ಕಾರ್ತನಾಯ
  44.   ಅಹಲ್ಯಾ ಶಾಪ ಶಮಾನಾಯ
  45.   ಪಿಟ್ರು ಭಕ್ತಾಯ
  46.   ವರ ಪ್ರದಾಯ
  47.   ಜಿತೇಂದ್ರಯ್ಯ
  48.   ಜಿತಕ್ರೋಧಯ
  49.   ಜಿತಾಮಿತ್ರಾಯ
  50.   ಜಗದ್ ಗುರವೆ
  51.  ರಿಕ್ಷಾ ವನಾರ ಸಂಘಟೈನ್
  52.  ಚಿತ್ರಕುಟ ಸಮಾಶ್ರಾಯ
  53.  ಜಯಂತ ತ್ರಾನ ವರದಾಯ
  54.  ಸುಮಿತ್ರ ಪುತ್ರ ಸೆವತಾಯ
  55.  ಸರ್ವಾ ದೇವಧಿ ದೇವಯ
  56.  ಮೃತರವನ ಜೀವನಾಯ
  57.  ಮಾಯಮರಿಚ ಹಂತ್ರ
  58.  ಮಹಾದೇವಯ
  59.  ಮಹಾಭುಜಯ
  60.  ಸರ್ವದೇವ ಸ್ಟುತಾಯ
  61.  ಸೌಮ್ಯಾಯ
  62.  ಬ್ರಹ್ಮಣ್ಯ
  63.  ಮುನಿ ಸಂಸ್ತುತಾಯ
  64.  ಮಹಾಯೋಗಿನ್
  65.  ಮಹಾದಾರಾಯ
  66.  ಸುಗ್ರಿವೆಪ್ಸಿತಾ ರಾಜಯದೇ
  67.  ಸರ್ವ ಪುಣ್ಯಾಧಿ ಕಫಾಲಯ
  68.  ಸ್ಮೃತಾ ಸರ್ವಘ ನಶನಾಯ
  69.  ಆದಿಪುರುಷಾಯ
  70.  ಪರಮಪುರುಷಾಯ
  71.  ಮಹಾಪುರುಷಯ
  72.  ಪುಣ್ಯೋದಯ
  73.  ದಯಾಸರಾಯ
  74.  ಪುರಾಣ ಪುರುಷೋತ್ತಮಯ
  75.  ಸ್ಮಿತಾ ವಕ್ತ್ರಯ
  76.  ಮಿತಾ ಭಾಶೈನ್
  77.  ಪೂರ್ವ ಭಶಿನ್
  78.  ರಾಘವಾಯ
  79.  ಅನಂತ ಗುಣಗಂಭೀರ
  80.  ಧಿರೋದತ್ತ ಗುಣತ್ತಮಯ
  81.  ಮಾಯಾ ಮನುಷಾ ಚರಿತ್ರಾಯ
  82.  ಮಹಾದೇವಡಿ ಪುಜಿತಾಯ
  83.  ಸೆತುಕ್ರೈಟ್
  84.  ಜೀತಾ ವರಶಾಯೆ
  85.  ಸರ್ವ ತೀರ್ಥಮಯ
  86.  ಹರಾಯೆ
  87.  ಶ್ಯಾಮಂಗಯ
  88.  ಸುಂದರಾಯ
  89.  ಸುರಾಯ
  90.  ಪಿತವಾಸಸ
  91.  ಧನುರ್ಧರಾಯ
  92.  ಸರ್ವ ಯಜ್ಞಾಧಿಪಯ
  93.  ಯಜ್ವಿನ್
  94.  ಜರಾಮರಣ ವರ್ಜಿತಾಯ
  95.  ವಿಭೀಷಣ ಪ್ರತಿಷ್ಠಾತ್ರ
  96.  ಸರ್ವಭಾರಣ ವರ್ಜಿತಾಯ
  97.  ಪರಮತ್ಮನೆ
  98.  ಪರಬ್ರಹ್ಮನೆ
  99.  ಸಚಿದಾನಂದ ವಿಗ್ರಹಯ
  100. ಪರಸ್ಮಾಯಿ ಜ್ಯೋತಿಶೆ
  101. ಪರಸ್ಮಾಯಿ ಧಮ್ನೆ
  102. ಪರಕಾಶಾಯ
  103. ಪರತ್ಪಾರಾಯ
  104. ಪರೇಶಾಯ
  105. ಪರಕಾಯ
  106. ಪಾರಾಯ
  107. ಸರ್ವ ದೇವತ್ಮಕಾಯ
  108. ಪರಸ್ಮಾಯಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಸ್ಪೂರ್ತಿ

    ಓದಿದ್ದು ಪಿಯುಸಿ, ಆದ್ರೆ ಇವರ ಈಗಿನ ಸಂಪಾದನೆ ಕೇಳಿದ್ರೆ ಶಾಕ್ ಆಗ್ತೀರಾ.!ಇದೆಲ್ಲಾ ಹೇಗಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.