ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು !
ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರು ಮಾಡಿತು ಏಕೆಂದರೆ ಇದಕ್ಕೂ ಮೊದಲು ಇಂತಹುದೇ ಪರಿಸ್ಥಿತಿ ವಾಸಿಂಗ್ಟನ್ನಿನಲ್ಲಿಯೂ ಎದುರಾಗಿತ್ತು !
ಆದರೆ ಜಪಾನಿನವರು ಈ ಪರಿಸ್ಥಿತಿ ಎದುರಿಸಲು ಸಿದ್ಧವಾಗಿಯೇ ಇದ್ದರೇನೋ ಎಂಬಂತೆ ಕೆಲಸ ಶುರು ಮಾಡಿಬಿಟ್ಟರು ,ಅವರು ಬೇರೆ ದೇಶಗಳಂತೆ ಕುಸಿದ ಗುಂಡಿಯ ಮುಂದೆ ಕೂತು ಸಂತಾಪ ಸೂಚಿಸುವುದೋ ಅಥವಾ ಪರಿಸ್ಥಿತಿಯ ಅವಲೋಕನ ಹಾಗೂ ನೇರ ಮಾಹಿತಿ ಸಂಗ್ರಹಣೆಗೆ ಅಧಿಕಾರಿಗಳನ್ನು ಕಳುಹಿಸಿದ್ದೇವೆ ಎಂದು ಹೇಳಲೇ ಇಲ್ಲ .
ರಸ್ತೆ ಕುಸಿದ 17 ನಿಮಿಷದ ಒಳಗೆಯೇ ಹೈವೇ ಅಥೋರಿಟಿ ಮುಖ್ಯಾಧಿಕಾರಿ ಸ್ಥಳಕ್ಕೆ ಹಾಜರಾದ ಹಾಗೂ ಆತ ಅಲ್ಲಿಗೆ ಬರುವಷ್ಟರಲ್ಲಿಯೇ ಕುಸಿತವಾದಲ್ಲಿಗೆ ಗ್ಯಾಸ್ ಪೈಪ್ ಕೆಲಸಗಾರರು.ಆಪ್ಟಿಕಲ್ ಫೈಬರ್ ಕೆಲಸಗಾರರು ,ಒಳಚರಂಡಿ ಸರಿಪಡಿಸಲು ಕೆಲಸಗಾರರು.ವಿದ್ಯುತ್ ಕೆಲಸಗಾರರು ಎಲ್ಲರೂ ಹಾಜರಿದ್ದರು .
ಮುಂದಿನ ಕೆಲವೇ ಗಂಟೆಗಳಲ್ಲಿ ವಿದ್ಯುತ್.ಗ್ಯಾಸ್.ಡ್ರೈನೇಜ್.ಓ.ಎಫ್.ಸಿ. ಎಲ್ಲವನ್ನೂ ಅಸಾಮಾನ್ಯ ವೇಗದಲ್ಲಿ ಸರಿಪಡಿಸಿಬಿಟ್ಟರು . ಅದೇ ಸಮಯದಲ್ಲಿಯೇ ಸ್ಟೇಡಿಯಮ್ಮಿನಲ್ಲಿ ಹಾಕುವ ಫ್ಲಡ್ ಲೈಟ್ ಜೊಡಿಸುವಷ್ಟರಲ್ಲಿಯೇ ಜಪಾನಿನಲ್ಲಿಯೇ ತಯಾರಾದ ಆಧುನಿಕ ಜೆ.ಸಿ.ಬಿ ಹಾಗೂ ಟಿಲ್ಲರ್.ಟಿಪ್ಪರ್ .ಕ್ರೇನ್ ಗಳು ಹಾಜರಾದವು .
ಪ್ರತಿ ಮೂರು ಗಂಟೆಗೆ ಒಂದು ಟೀಮಿನ ಸಿಫ್ಟ್ ಬದಲಾವಣೆ ಮಾಡಲಾಗುತ್ತಿತ್ತು ! ಒಂದೇ ಒಂದು ಕ್ಷಣವನ್ನೂ ಅವರು ಟೀ ಕುಡಿಯುತ್ತಾ ಕಳೆಯಲೇ ಇಲ್ಲ .ಕೆಲಸ ಮುಗಿಸಿಯೇ ಬಿಟ್ಟರು ! ಅದೂ ಕೇವಲ 48 ಗಂಟೆಗಳ ಒಳಗೆಯೇ ರೋಡಿಗೆ ಟಾರು ಬಳಿದು.ಅಲ್ಲಲ್ಲಿ ಬಿಳಿ ನಾಮಗಳನ್ನೆಲ್ಲಾ ಹಚ್ಚಿ ಇಲ್ಲಿ ಈ ಮೊದಲು ಏನೂ ಆಗಿಯೇ ಇರಲಿಲ್ಲವೇನೋ ಎಂಬಂತೆ ಮನೆ ಕಡೆ ಹೊರಟರು.
ಸೈನಿಕರ ಕಾರ್ಯಾಚರಣೆಯಂತೆ ಹಗಲೂರಾತ್ರಿ ನೆಡೆದ ಆ ಕಾಮಗಾರಿ ಪ್ರಪಂಚದ ಹಲವು ಎಂಜನೀಯರುಗಳು ಆಶ್ಚರ್ಯಚಕಿತರಾಗುವಂತೆ ಮಾಡಿತು.ಈಗಲೂ ಸಹ ಹಲವು ವೆಬಸೈಟುಗಳು ಈ ಕೆಲಸಕ್ಕೆ 7 ದಿನ ತೆಗೆದುಕೊಂಡರು ಅಂತ ಬಡಕೊಳ್ಳುತ್ತಿದ್ದಾರೆ ಆದರೆ ಜಪಾನ್ ದೇಶದ ವೇಬಸೈಟುಗಳಲ್ಲಿ ಮಾತ್ರ ಅಧಿಕೃತ ಮಾಹಿತಿ ದೊರಕುತ್ತದೆ !
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…
‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.