ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು !

ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರು ಮಾಡಿತು ಏಕೆಂದರೆ ಇದಕ್ಕೂ ಮೊದಲು ಇಂತಹುದೇ ಪರಿಸ್ಥಿತಿ ವಾಸಿಂಗ್ಟನ್ನಿನಲ್ಲಿಯೂ ಎದುರಾಗಿತ್ತು !
ಆದರೆ ಜಪಾನಿನವರು ಈ ಪರಿಸ್ಥಿತಿ ಎದುರಿಸಲು ಸಿದ್ಧವಾಗಿಯೇ ಇದ್ದರೇನೋ ಎಂಬಂತೆ ಕೆಲಸ ಶುರು ಮಾಡಿಬಿಟ್ಟರು ,ಅವರು ಬೇರೆ ದೇಶಗಳಂತೆ ಕುಸಿದ ಗುಂಡಿಯ ಮುಂದೆ ಕೂತು ಸಂತಾಪ ಸೂಚಿಸುವುದೋ ಅಥವಾ ಪರಿಸ್ಥಿತಿಯ ಅವಲೋಕನ ಹಾಗೂ ನೇರ ಮಾಹಿತಿ ಸಂಗ್ರಹಣೆಗೆ ಅಧಿಕಾರಿಗಳನ್ನು ಕಳುಹಿಸಿದ್ದೇವೆ ಎಂದು ಹೇಳಲೇ ಇಲ್ಲ .

ರಸ್ತೆ ಕುಸಿದ 17 ನಿಮಿಷದ ಒಳಗೆಯೇ ಹೈವೇ ಅಥೋರಿಟಿ ಮುಖ್ಯಾಧಿಕಾರಿ ಸ್ಥಳಕ್ಕೆ ಹಾಜರಾದ ಹಾಗೂ ಆತ ಅಲ್ಲಿಗೆ ಬರುವಷ್ಟರಲ್ಲಿಯೇ ಕುಸಿತವಾದಲ್ಲಿಗೆ ಗ್ಯಾಸ್ ಪೈಪ್ ಕೆಲಸಗಾರರು.ಆಪ್ಟಿಕಲ್ ಫೈಬರ್ ಕೆಲಸಗಾರರು ,ಒಳಚರಂಡಿ ಸರಿಪಡಿಸಲು ಕೆಲಸಗಾರರು.ವಿದ್ಯುತ್ ಕೆಲಸಗಾರರು ಎಲ್ಲರೂ ಹಾಜರಿದ್ದರು .
ಮುಂದಿನ ಕೆಲವೇ ಗಂಟೆಗಳಲ್ಲಿ ವಿದ್ಯುತ್.ಗ್ಯಾಸ್.ಡ್ರೈನೇಜ್.ಓ.ಎಫ್.ಸಿ. ಎಲ್ಲವನ್ನೂ ಅಸಾಮಾನ್ಯ ವೇಗದಲ್ಲಿ ಸರಿಪಡಿಸಿಬಿಟ್ಟರು . ಅದೇ ಸಮಯದಲ್ಲಿಯೇ ಸ್ಟೇಡಿಯಮ್ಮಿನಲ್ಲಿ ಹಾಕುವ ಫ್ಲಡ್ ಲೈಟ್ ಜೊಡಿಸುವಷ್ಟರಲ್ಲಿಯೇ ಜಪಾನಿನಲ್ಲಿಯೇ ತಯಾರಾದ ಆಧುನಿಕ ಜೆ.ಸಿ.ಬಿ ಹಾಗೂ ಟಿಲ್ಲರ್.ಟಿಪ್ಪರ್ .ಕ್ರೇನ್ ಗಳು ಹಾಜರಾದವು .

ಪ್ರತಿ ಮೂರು ಗಂಟೆಗೆ ಒಂದು ಟೀಮಿನ ಸಿಫ್ಟ್ ಬದಲಾವಣೆ ಮಾಡಲಾಗುತ್ತಿತ್ತು ! ಒಂದೇ ಒಂದು ಕ್ಷಣವನ್ನೂ ಅವರು ಟೀ ಕುಡಿಯುತ್ತಾ ಕಳೆಯಲೇ ಇಲ್ಲ .ಕೆಲಸ ಮುಗಿಸಿಯೇ ಬಿಟ್ಟರು ! ಅದೂ ಕೇವಲ 48 ಗಂಟೆಗಳ ಒಳಗೆಯೇ ರೋಡಿಗೆ ಟಾರು ಬಳಿದು.ಅಲ್ಲಲ್ಲಿ ಬಿಳಿ ನಾಮಗಳನ್ನೆಲ್ಲಾ ಹಚ್ಚಿ ಇಲ್ಲಿ ಈ ಮೊದಲು ಏನೂ ಆಗಿಯೇ ಇರಲಿಲ್ಲವೇನೋ ಎಂಬಂತೆ ಮನೆ ಕಡೆ ಹೊರಟರು.

ಸೈನಿಕರ ಕಾರ್ಯಾಚರಣೆಯಂತೆ ಹಗಲೂರಾತ್ರಿ ನೆಡೆದ ಆ ಕಾಮಗಾರಿ ಪ್ರಪಂಚದ ಹಲವು ಎಂಜನೀಯರುಗಳು ಆಶ್ಚರ್ಯಚಕಿತರಾಗುವಂತೆ ಮಾಡಿತು.ಈಗಲೂ ಸಹ ಹಲವು ವೆಬಸೈಟುಗಳು ಈ ಕೆಲಸಕ್ಕೆ 7 ದಿನ ತೆಗೆದುಕೊಂಡರು ಅಂತ ಬಡಕೊಳ್ಳುತ್ತಿದ್ದಾರೆ ಆದರೆ ಜಪಾನ್ ದೇಶದ ವೇಬಸೈಟುಗಳಲ್ಲಿ ಮಾತ್ರ ಅಧಿಕೃತ ಮಾಹಿತಿ ದೊರಕುತ್ತದೆ !
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…