ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು !

ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರು ಮಾಡಿತು ಏಕೆಂದರೆ ಇದಕ್ಕೂ ಮೊದಲು ಇಂತಹುದೇ ಪರಿಸ್ಥಿತಿ ವಾಸಿಂಗ್ಟನ್ನಿನಲ್ಲಿಯೂ ಎದುರಾಗಿತ್ತು !
ಆದರೆ ಜಪಾನಿನವರು ಈ ಪರಿಸ್ಥಿತಿ ಎದುರಿಸಲು ಸಿದ್ಧವಾಗಿಯೇ ಇದ್ದರೇನೋ ಎಂಬಂತೆ ಕೆಲಸ ಶುರು ಮಾಡಿಬಿಟ್ಟರು ,ಅವರು ಬೇರೆ ದೇಶಗಳಂತೆ ಕುಸಿದ ಗುಂಡಿಯ ಮುಂದೆ ಕೂತು ಸಂತಾಪ ಸೂಚಿಸುವುದೋ ಅಥವಾ ಪರಿಸ್ಥಿತಿಯ ಅವಲೋಕನ ಹಾಗೂ ನೇರ ಮಾಹಿತಿ ಸಂಗ್ರಹಣೆಗೆ ಅಧಿಕಾರಿಗಳನ್ನು ಕಳುಹಿಸಿದ್ದೇವೆ ಎಂದು ಹೇಳಲೇ ಇಲ್ಲ .

ರಸ್ತೆ ಕುಸಿದ 17 ನಿಮಿಷದ ಒಳಗೆಯೇ ಹೈವೇ ಅಥೋರಿಟಿ ಮುಖ್ಯಾಧಿಕಾರಿ ಸ್ಥಳಕ್ಕೆ ಹಾಜರಾದ ಹಾಗೂ ಆತ ಅಲ್ಲಿಗೆ ಬರುವಷ್ಟರಲ್ಲಿಯೇ ಕುಸಿತವಾದಲ್ಲಿಗೆ ಗ್ಯಾಸ್ ಪೈಪ್ ಕೆಲಸಗಾರರು.ಆಪ್ಟಿಕಲ್ ಫೈಬರ್ ಕೆಲಸಗಾರರು ,ಒಳಚರಂಡಿ ಸರಿಪಡಿಸಲು ಕೆಲಸಗಾರರು.ವಿದ್ಯುತ್ ಕೆಲಸಗಾರರು ಎಲ್ಲರೂ ಹಾಜರಿದ್ದರು .
ಮುಂದಿನ ಕೆಲವೇ ಗಂಟೆಗಳಲ್ಲಿ ವಿದ್ಯುತ್.ಗ್ಯಾಸ್.ಡ್ರೈನೇಜ್.ಓ.ಎಫ್.ಸಿ. ಎಲ್ಲವನ್ನೂ ಅಸಾಮಾನ್ಯ ವೇಗದಲ್ಲಿ ಸರಿಪಡಿಸಿಬಿಟ್ಟರು . ಅದೇ ಸಮಯದಲ್ಲಿಯೇ ಸ್ಟೇಡಿಯಮ್ಮಿನಲ್ಲಿ ಹಾಕುವ ಫ್ಲಡ್ ಲೈಟ್ ಜೊಡಿಸುವಷ್ಟರಲ್ಲಿಯೇ ಜಪಾನಿನಲ್ಲಿಯೇ ತಯಾರಾದ ಆಧುನಿಕ ಜೆ.ಸಿ.ಬಿ ಹಾಗೂ ಟಿಲ್ಲರ್.ಟಿಪ್ಪರ್ .ಕ್ರೇನ್ ಗಳು ಹಾಜರಾದವು .

ಪ್ರತಿ ಮೂರು ಗಂಟೆಗೆ ಒಂದು ಟೀಮಿನ ಸಿಫ್ಟ್ ಬದಲಾವಣೆ ಮಾಡಲಾಗುತ್ತಿತ್ತು ! ಒಂದೇ ಒಂದು ಕ್ಷಣವನ್ನೂ ಅವರು ಟೀ ಕುಡಿಯುತ್ತಾ ಕಳೆಯಲೇ ಇಲ್ಲ .ಕೆಲಸ ಮುಗಿಸಿಯೇ ಬಿಟ್ಟರು ! ಅದೂ ಕೇವಲ 48 ಗಂಟೆಗಳ ಒಳಗೆಯೇ ರೋಡಿಗೆ ಟಾರು ಬಳಿದು.ಅಲ್ಲಲ್ಲಿ ಬಿಳಿ ನಾಮಗಳನ್ನೆಲ್ಲಾ ಹಚ್ಚಿ ಇಲ್ಲಿ ಈ ಮೊದಲು ಏನೂ ಆಗಿಯೇ ಇರಲಿಲ್ಲವೇನೋ ಎಂಬಂತೆ ಮನೆ ಕಡೆ ಹೊರಟರು.

ಸೈನಿಕರ ಕಾರ್ಯಾಚರಣೆಯಂತೆ ಹಗಲೂರಾತ್ರಿ ನೆಡೆದ ಆ ಕಾಮಗಾರಿ ಪ್ರಪಂಚದ ಹಲವು ಎಂಜನೀಯರುಗಳು ಆಶ್ಚರ್ಯಚಕಿತರಾಗುವಂತೆ ಮಾಡಿತು.ಈಗಲೂ ಸಹ ಹಲವು ವೆಬಸೈಟುಗಳು ಈ ಕೆಲಸಕ್ಕೆ 7 ದಿನ ತೆಗೆದುಕೊಂಡರು ಅಂತ ಬಡಕೊಳ್ಳುತ್ತಿದ್ದಾರೆ ಆದರೆ ಜಪಾನ್ ದೇಶದ ವೇಬಸೈಟುಗಳಲ್ಲಿ ಮಾತ್ರ ಅಧಿಕೃತ ಮಾಹಿತಿ ದೊರಕುತ್ತದೆ !
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…