ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು !

ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರು ಮಾಡಿತು ಏಕೆಂದರೆ ಇದಕ್ಕೂ ಮೊದಲು ಇಂತಹುದೇ ಪರಿಸ್ಥಿತಿ ವಾಸಿಂಗ್ಟನ್ನಿನಲ್ಲಿಯೂ ಎದುರಾಗಿತ್ತು !
ಆದರೆ ಜಪಾನಿನವರು ಈ ಪರಿಸ್ಥಿತಿ ಎದುರಿಸಲು ಸಿದ್ಧವಾಗಿಯೇ ಇದ್ದರೇನೋ ಎಂಬಂತೆ ಕೆಲಸ ಶುರು ಮಾಡಿಬಿಟ್ಟರು ,ಅವರು ಬೇರೆ ದೇಶಗಳಂತೆ ಕುಸಿದ ಗುಂಡಿಯ ಮುಂದೆ ಕೂತು ಸಂತಾಪ ಸೂಚಿಸುವುದೋ ಅಥವಾ ಪರಿಸ್ಥಿತಿಯ ಅವಲೋಕನ ಹಾಗೂ ನೇರ ಮಾಹಿತಿ ಸಂಗ್ರಹಣೆಗೆ ಅಧಿಕಾರಿಗಳನ್ನು ಕಳುಹಿಸಿದ್ದೇವೆ ಎಂದು ಹೇಳಲೇ ಇಲ್ಲ .

ರಸ್ತೆ ಕುಸಿದ 17 ನಿಮಿಷದ ಒಳಗೆಯೇ ಹೈವೇ ಅಥೋರಿಟಿ ಮುಖ್ಯಾಧಿಕಾರಿ ಸ್ಥಳಕ್ಕೆ ಹಾಜರಾದ ಹಾಗೂ ಆತ ಅಲ್ಲಿಗೆ ಬರುವಷ್ಟರಲ್ಲಿಯೇ ಕುಸಿತವಾದಲ್ಲಿಗೆ ಗ್ಯಾಸ್ ಪೈಪ್ ಕೆಲಸಗಾರರು.ಆಪ್ಟಿಕಲ್ ಫೈಬರ್ ಕೆಲಸಗಾರರು ,ಒಳಚರಂಡಿ ಸರಿಪಡಿಸಲು ಕೆಲಸಗಾರರು.ವಿದ್ಯುತ್ ಕೆಲಸಗಾರರು ಎಲ್ಲರೂ ಹಾಜರಿದ್ದರು .
ಮುಂದಿನ ಕೆಲವೇ ಗಂಟೆಗಳಲ್ಲಿ ವಿದ್ಯುತ್.ಗ್ಯಾಸ್.ಡ್ರೈನೇಜ್.ಓ.ಎಫ್.ಸಿ. ಎಲ್ಲವನ್ನೂ ಅಸಾಮಾನ್ಯ ವೇಗದಲ್ಲಿ ಸರಿಪಡಿಸಿಬಿಟ್ಟರು . ಅದೇ ಸಮಯದಲ್ಲಿಯೇ ಸ್ಟೇಡಿಯಮ್ಮಿನಲ್ಲಿ ಹಾಕುವ ಫ್ಲಡ್ ಲೈಟ್ ಜೊಡಿಸುವಷ್ಟರಲ್ಲಿಯೇ ಜಪಾನಿನಲ್ಲಿಯೇ ತಯಾರಾದ ಆಧುನಿಕ ಜೆ.ಸಿ.ಬಿ ಹಾಗೂ ಟಿಲ್ಲರ್.ಟಿಪ್ಪರ್ .ಕ್ರೇನ್ ಗಳು ಹಾಜರಾದವು .

ಪ್ರತಿ ಮೂರು ಗಂಟೆಗೆ ಒಂದು ಟೀಮಿನ ಸಿಫ್ಟ್ ಬದಲಾವಣೆ ಮಾಡಲಾಗುತ್ತಿತ್ತು ! ಒಂದೇ ಒಂದು ಕ್ಷಣವನ್ನೂ ಅವರು ಟೀ ಕುಡಿಯುತ್ತಾ ಕಳೆಯಲೇ ಇಲ್ಲ .ಕೆಲಸ ಮುಗಿಸಿಯೇ ಬಿಟ್ಟರು ! ಅದೂ ಕೇವಲ 48 ಗಂಟೆಗಳ ಒಳಗೆಯೇ ರೋಡಿಗೆ ಟಾರು ಬಳಿದು.ಅಲ್ಲಲ್ಲಿ ಬಿಳಿ ನಾಮಗಳನ್ನೆಲ್ಲಾ ಹಚ್ಚಿ ಇಲ್ಲಿ ಈ ಮೊದಲು ಏನೂ ಆಗಿಯೇ ಇರಲಿಲ್ಲವೇನೋ ಎಂಬಂತೆ ಮನೆ ಕಡೆ ಹೊರಟರು.

ಸೈನಿಕರ ಕಾರ್ಯಾಚರಣೆಯಂತೆ ಹಗಲೂರಾತ್ರಿ ನೆಡೆದ ಆ ಕಾಮಗಾರಿ ಪ್ರಪಂಚದ ಹಲವು ಎಂಜನೀಯರುಗಳು ಆಶ್ಚರ್ಯಚಕಿತರಾಗುವಂತೆ ಮಾಡಿತು.ಈಗಲೂ ಸಹ ಹಲವು ವೆಬಸೈಟುಗಳು ಈ ಕೆಲಸಕ್ಕೆ 7 ದಿನ ತೆಗೆದುಕೊಂಡರು ಅಂತ ಬಡಕೊಳ್ಳುತ್ತಿದ್ದಾರೆ ಆದರೆ ಜಪಾನ್ ದೇಶದ ವೇಬಸೈಟುಗಳಲ್ಲಿ ಮಾತ್ರ ಅಧಿಕೃತ ಮಾಹಿತಿ ದೊರಕುತ್ತದೆ !
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.