ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು !

ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರು ಮಾಡಿತು ಏಕೆಂದರೆ ಇದಕ್ಕೂ ಮೊದಲು ಇಂತಹುದೇ ಪರಿಸ್ಥಿತಿ ವಾಸಿಂಗ್ಟನ್ನಿನಲ್ಲಿಯೂ ಎದುರಾಗಿತ್ತು !
ಆದರೆ ಜಪಾನಿನವರು ಈ ಪರಿಸ್ಥಿತಿ ಎದುರಿಸಲು ಸಿದ್ಧವಾಗಿಯೇ ಇದ್ದರೇನೋ ಎಂಬಂತೆ ಕೆಲಸ ಶುರು ಮಾಡಿಬಿಟ್ಟರು ,ಅವರು ಬೇರೆ ದೇಶಗಳಂತೆ ಕುಸಿದ ಗುಂಡಿಯ ಮುಂದೆ ಕೂತು ಸಂತಾಪ ಸೂಚಿಸುವುದೋ ಅಥವಾ ಪರಿಸ್ಥಿತಿಯ ಅವಲೋಕನ ಹಾಗೂ ನೇರ ಮಾಹಿತಿ ಸಂಗ್ರಹಣೆಗೆ ಅಧಿಕಾರಿಗಳನ್ನು ಕಳುಹಿಸಿದ್ದೇವೆ ಎಂದು ಹೇಳಲೇ ಇಲ್ಲ .

ರಸ್ತೆ ಕುಸಿದ 17 ನಿಮಿಷದ ಒಳಗೆಯೇ ಹೈವೇ ಅಥೋರಿಟಿ ಮುಖ್ಯಾಧಿಕಾರಿ ಸ್ಥಳಕ್ಕೆ ಹಾಜರಾದ ಹಾಗೂ ಆತ ಅಲ್ಲಿಗೆ ಬರುವಷ್ಟರಲ್ಲಿಯೇ ಕುಸಿತವಾದಲ್ಲಿಗೆ ಗ್ಯಾಸ್ ಪೈಪ್ ಕೆಲಸಗಾರರು.ಆಪ್ಟಿಕಲ್ ಫೈಬರ್ ಕೆಲಸಗಾರರು ,ಒಳಚರಂಡಿ ಸರಿಪಡಿಸಲು ಕೆಲಸಗಾರರು.ವಿದ್ಯುತ್ ಕೆಲಸಗಾರರು ಎಲ್ಲರೂ ಹಾಜರಿದ್ದರು .
ಮುಂದಿನ ಕೆಲವೇ ಗಂಟೆಗಳಲ್ಲಿ ವಿದ್ಯುತ್.ಗ್ಯಾಸ್.ಡ್ರೈನೇಜ್.ಓ.ಎಫ್.ಸಿ. ಎಲ್ಲವನ್ನೂ ಅಸಾಮಾನ್ಯ ವೇಗದಲ್ಲಿ ಸರಿಪಡಿಸಿಬಿಟ್ಟರು . ಅದೇ ಸಮಯದಲ್ಲಿಯೇ ಸ್ಟೇಡಿಯಮ್ಮಿನಲ್ಲಿ ಹಾಕುವ ಫ್ಲಡ್ ಲೈಟ್ ಜೊಡಿಸುವಷ್ಟರಲ್ಲಿಯೇ ಜಪಾನಿನಲ್ಲಿಯೇ ತಯಾರಾದ ಆಧುನಿಕ ಜೆ.ಸಿ.ಬಿ ಹಾಗೂ ಟಿಲ್ಲರ್.ಟಿಪ್ಪರ್ .ಕ್ರೇನ್ ಗಳು ಹಾಜರಾದವು .

ಪ್ರತಿ ಮೂರು ಗಂಟೆಗೆ ಒಂದು ಟೀಮಿನ ಸಿಫ್ಟ್ ಬದಲಾವಣೆ ಮಾಡಲಾಗುತ್ತಿತ್ತು ! ಒಂದೇ ಒಂದು ಕ್ಷಣವನ್ನೂ ಅವರು ಟೀ ಕುಡಿಯುತ್ತಾ ಕಳೆಯಲೇ ಇಲ್ಲ .ಕೆಲಸ ಮುಗಿಸಿಯೇ ಬಿಟ್ಟರು ! ಅದೂ ಕೇವಲ 48 ಗಂಟೆಗಳ ಒಳಗೆಯೇ ರೋಡಿಗೆ ಟಾರು ಬಳಿದು.ಅಲ್ಲಲ್ಲಿ ಬಿಳಿ ನಾಮಗಳನ್ನೆಲ್ಲಾ ಹಚ್ಚಿ ಇಲ್ಲಿ ಈ ಮೊದಲು ಏನೂ ಆಗಿಯೇ ಇರಲಿಲ್ಲವೇನೋ ಎಂಬಂತೆ ಮನೆ ಕಡೆ ಹೊರಟರು.

ಸೈನಿಕರ ಕಾರ್ಯಾಚರಣೆಯಂತೆ ಹಗಲೂರಾತ್ರಿ ನೆಡೆದ ಆ ಕಾಮಗಾರಿ ಪ್ರಪಂಚದ ಹಲವು ಎಂಜನೀಯರುಗಳು ಆಶ್ಚರ್ಯಚಕಿತರಾಗುವಂತೆ ಮಾಡಿತು.ಈಗಲೂ ಸಹ ಹಲವು ವೆಬಸೈಟುಗಳು ಈ ಕೆಲಸಕ್ಕೆ 7 ದಿನ ತೆಗೆದುಕೊಂಡರು ಅಂತ ಬಡಕೊಳ್ಳುತ್ತಿದ್ದಾರೆ ಆದರೆ ಜಪಾನ್ ದೇಶದ ವೇಬಸೈಟುಗಳಲ್ಲಿ ಮಾತ್ರ ಅಧಿಕೃತ ಮಾಹಿತಿ ದೊರಕುತ್ತದೆ !
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…
ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.