ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.
ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.
ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ
162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.
ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ
ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.
ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?
ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.
ಪರೀಕ್ಷೆ ಹೇಗೆ ನಡೆಯುತ್ತೆ?
ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.
ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…
ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…