ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.
ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.
ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ
162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.
ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ
ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.
ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?
ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.
ಪರೀಕ್ಷೆ ಹೇಗೆ ನಡೆಯುತ್ತೆ?
ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.
ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.