News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

608

ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಯಾವುದು ಆ ಹಳ್ಳಿ..?ಅದು ಇಲ್ಲಿದೆ…?

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಈ ಹಳ್ಳಿ ಏಷಿಯಾದ ಅತ್ಯಂತ ಶ್ರೀಮಂತ ಗ್ರಾಮವಾಗಿದ್ದು ಹೇಗೆ ಗೊತ್ತಾ..?

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದ್ದು ಏಕೆ..?

ಕೇಂದ್ರದ  ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಿರುವ ಏಕೈಕ ಗ್ರಾಮ..!

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫೋನ್ ಪೇ, ಗೂಗಲ್ ಪೇ ಅಂಥಾ ಆನ್ ಲೈನ್‌ನಲ್ಲೇ ವ್ಯವಹಾರ ಮಾಡುವವರು ಎಚ್ಚರ.. ಎಚ್ಚರ…ಯಾಕೆ ಗೊತ್ತ ಇದನ್ನು ಓದಿ…?

    ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್‌ನಲ್ಲಿ ಅಕೌಂಟ್‌ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್‌ನಲ್ಲಿ ಜಮೆ…

  • ಸಿನಿಮಾ

    ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

    ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ಸುದ್ದಿ

    ಪಾನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ಸುದ್ದಿ, ಬೇಗ ಎಚ್ಛೆತ್ತುಕ್ಕೊಳ್ಳಿ ನಿರ್ಲಕ್ಷ ಮಾಡಿದರೆ ಬಾರಿ ದಂಡ ಕಟ್ಟಬೇಕಾಗುತ್ತದೆ.

    ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.