ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್ ಸ್ಪಷ್ಟಪಡಿಸಿದೆ.
ಸ್ವಿಸ್ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಗಿಂದಾಗ್ಗೆ ಹಂಚಿಕೊಳ್ಳುವುದಾಗಿ ಹೇಳಿದೆ.
ಜಾರಿಗೆ ಯಾವಾಗ?
ಇದು 2018 ರಿಂದ ಜಾರಿಗೊಳಿಸಲು ಯೋಜನೆ ಮಾಡಲಾಗಿದೆ. 2019 ರಲ್ಲಿ ಮೊದಲ ಹಂತದ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಗುವುದು.
ಯಾವಾಗಿಂದ ಇದು ಶುರುವಾಗುವುದೆಂದು ಶೀಘ್ರದಲ್ಲಿಯೇ ಮೋದಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಸ್ವಿಸ್ ಫೆಡರಲ್ ಕೌನ್ಸಿಲ್ ಹೇಳಿದೆ.
ವಿದೇಶದಲ್ಲಿ ಸಂಗ್ರಹಿಸಿರುವ ಅಕ್ರಮ ಸಂಪತ್ತನ್ನು ಕೂಡಿಡಲು ಸ್ವಿಡ್ಜರ್ ಲ್ಯಾಂಡ್ ಸ್ವರ್ಗವಾಗಿತ್ತು. ಇದೀಗ ಸ್ವಿಸ್ ಬ್ಯಾಂಕ್’ನ ನಿರ್ಧಾರದಿಂದ ಕಾಳಧನಿಕರಲ್ಲಿ ನಡುಕ ಹುಟ್ಟಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.