News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ತಂತ್ರಜ್ಞಾನ

ಭಾರತದ ಮೊದಲ ವಿಮಾನ ನಿಲ್ದಾಣ ಸಮುದ್ರದ ಮೇಲೆ ನಿರ್ಮಾಣವಾಗಲಿದೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

353

ಭಾರತವು ಶೀಘ್ರದಲ್ಲಿಯೇ ತನ್ನ ಮೊದಲ “ಸಮುದ್ರ ಸೇತುವೆ”ಯ ಮೇಲೆ ಇರುವಂತಹ ವಿಮಾನ ಸಂಚರಿಸುವ ರನ್ ವೆ ಪಡೆಯಲಿದೆ.

  • ಅಗಟ್ಟಿ ನಡುಗಡ್ಡೆ.

ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ(ಎಎಐ) ವಿಭಾಗವು ತನ್ನ ಲಕ್ಷದ್ವೀಪ್ ನಲ್ಲಿರುವ ಅಗಟ್ಟಿ ವಿಮಾನ ನಿಲ್ದಾಣದ ಉಸ್ತುವಾರಿ ಹೊತ್ತಿದ್ದು, ಈ ಪ್ರತಿಷ್ಠಿತ ವಿಮಾನ ನಿಲ್ದಾಣವನ್ನು ಸಮುದ್ರದ ಕಡೆ ವಿಸ್ತರಿಸಲು ಸರ್ಕಾರದಿಂದ ಹಸಿರು ನಿಶಾನೆ ಪಡೆದುಕೊಂಡಿದೆ.

ಆರ್‌ಸಿಸಿ ಪ್ಲಾಟ್‌ಫಾರಂ ನಿರ್ಮಿಸುವ ಮೂಲಕ ಭಾರತದ ಮೊದಲ “ಸಮುದ್ರ ಸೇತುವೆ”ಯ ಮೇಲೆ ಇರುವಂತಹ ವಿಮಾನ ಸಂಚರಿಸುವ ರನ್ ವೆಯನ್ನು ನಿರ್ಮಿಸಲಿದೆ.

ಈ ಪ್ಲಾಟ್‌ಫಾರಂ ಪ್ರಪಂಚದಲ್ಲಿಯೇ ಅತ್ಯಂತ ಬಲಿಷ್ಠ ವೇದಿಕೆಯಾಗಿದ್ದು, ಇದರಿಂದಾಗಿ ದೊಡ್ಡ ದೊಡ್ಡ ವಿಮಾನಗಳನ್ನು ದ್ವೀಪದಲ್ಲಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ.

ಎರಡು ದ್ವೀಪಗಳನ್ನು ಸಂಪರ್ಕಿಸಲು ಇರುವಂತಹ ಸೇತುವೆಯನ್ನು ರನ್ ವೆ ನಿರ್ಮಾಣಕ್ಕೆ ಬಳಸುವುದು ಬೇಡ ಎಂಬ ತೀರ್ಮಾನಕ್ಕೆ ಮೊದಲು ಬರಲಾಗಿತ್ತು ಹಾಗು ಈ ಕುರಿತಂತೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ(ಎಎಐ) ವಿಭಾಗಕ್ಕೂ ನಿರ್ದೇಶನ ನೀಡಲಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ