ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶಗಳು ಸೆಮಿ ಫೈನಲ್ ಪ್ರವೇಶಿಸಿವೆ.
ಇದರ ಬೆನ್ನಲ್ಲೇ ಬಾಂಗ್ಲಾದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ವಿವಾದಿತ ಚಿತ್ರ :-
ಈ ಚಿತ್ರದಲ್ಲಿ ಹುಲಿಗೆ ಬಾಂಗ್ಲಾದೇಶದ ಭಾವುಟ ಹೊದಿಸಿ, ನಾಯಿಯೊಂದಕ್ಕೆ ಭಾರತದ ತ್ರಿವರ್ಣ ಧ್ವಜವನ್ನು ಹೊಂದಿಸಲಾಗಿದೆ. ಅಂತೆಯೇ ನಾಯಿಯನ್ನು ಹುಲಿ ಅಟ್ಟಾಡಿಸುತ್ತಿರುವಂತೆ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಗಳಿಗೆ ಹರಿ ಬಿಟ್ಟಿದ್ದಾರೆ. ಇದೀಗ ಈ ವಿವಾದಿತ ಚಿತ್ರ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಬಾಂಗ್ಲಾದೇಶದ ಕಿಡಿಗೇಡಿ ಅಭಿಮಾನಿಗಳು ಕೀಟಲೆ ಇದೆ ಮೊದಲಲ್ಲ, ಈ ಹಿಂದೆಯೂ ಸಹ ಧೋನಿ ರುಂಡವನ್ನು ಬಾಂಗ್ಲಾದೇಶ ಬೌಲರ್ ಒಬ್ಬ ಹಿಡಿದಿರುವ ರೀತಿ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು.
ಅಲ್ಲಿಗೂ ಸುಮ್ಮನಿರದ ಬಾಂಗ್ಲಾದೇಶದ ಸ್ಥಳೀಯ ಪತ್ರಿಕೆಯೊಂದು ಭಾರತೀಯ ಕ್ರಿಕೆಟ್ ಆಟಗಾರರ ಅರ್ಧ ತಲೆ ಬೋಳಿಸಿ ಚಿತ್ರ ಪ್ರಕಟಿಸಿತ್ತು, ಬಾಂಗ್ಲಾ ಕ್ರಿಕೆಟಿಗನೋರ್ವ ಭಾರತೀಯ ಕ್ರಿಕೆಟಿಗರ ತಲೆ ಬೋಳಿಸಿದ ರೀತಿಯಲ್ಲಿ ಚಿತ್ರ ಪ್ರಕಟಿಸಿ ವಿವಾದಕ್ಕೀಡಾಗಿತ್ತು. ವ್ಯಾಪಕ ವಿರೋಧದ ಬಳಿಕ ಆ ಚಿತ್ರವನ್ನು ಪತ್ರಿಕೆ ತೆಗೆದು ಹಾಕಿತ್ತು.
ಇದೀಗ ಮತ್ತೊಮ್ಮೆ ಕಿಡಿಗೇಡಿ ಬಾಂಗ್ಲಾದೇಶ ಅಭಿಮಾನಿಗಳು ಮತ್ತೆ ಭಾರತದ ಗೌರವಕ್ಕೆ ಧಕ್ಕೆ ತರುವಂತಹ ಚಿತ್ರ ಬಿಡಿಸಿ ಭಾರತೀಯರನ್ನು ಕೆಣಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
7 ವರ್ಷದ ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…