News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕ್ರೀಡೆ

ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಬಾಂಗ್ಲಾದೇಶದ ಕಿಡಿಗೇಡಿ ಕ್ರಿಕೆಟ್ ಅಭಿಮಾನಿಗಳು!ತಿಳಿಯಲು ಈ ಲೇಖನ ಓದಿ….

352

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ  ಭಾರತ ಮತ್ತು ಬಾಂಗ್ಲಾದೇಶಗಳು ಸೆಮಿ ಫೈನಲ್ ಪ್ರವೇಶಿಸಿವೆ.

ಇದರ ಬೆನ್ನಲ್ಲೇ ಬಾಂಗ್ಲಾದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು  ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.

ವಿವಾದಿತ ಚಿತ್ರ :-

                                                                                          ಮೂಲ

ಈ ಚಿತ್ರದಲ್ಲಿ ಹುಲಿಗೆ ಬಾಂಗ್ಲಾದೇಶದ ಭಾವುಟ ಹೊದಿಸಿ, ನಾಯಿಯೊಂದಕ್ಕೆ ಭಾರತದ ತ್ರಿವರ್ಣ ಧ್ವಜವನ್ನು ಹೊಂದಿಸಲಾಗಿದೆ. ಅಂತೆಯೇ ನಾಯಿಯನ್ನು ಹುಲಿ ಅಟ್ಟಾಡಿಸುತ್ತಿರುವಂತೆ ಚಿತ್ರ ಬಿಡಿಸಿ ಸಾಮಾಜಿಕ  ಜಾಲತಾಣಗಳಿಗೆ ಹರಿ ಬಿಟ್ಟಿದ್ದಾರೆ. ಇದೀಗ ಈ ವಿವಾದಿತ ಚಿತ್ರ  ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಬಾಂಗ್ಲಾದೇಶದ ಕಿಡಿಗೇಡಿ ಅಭಿಮಾನಿಗಳು ಕೀಟಲೆ ಇದೆ ಮೊದಲಲ್ಲ, ಈ ಹಿಂದೆಯೂ ಸಹ  ಧೋನಿ ರುಂಡವನ್ನು ಬಾಂಗ್ಲಾದೇಶ ಬೌಲರ್ ಒಬ್ಬ ಹಿಡಿದಿರುವ ರೀತಿ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು.

ಮೂಲ

ಅಲ್ಲಿಗೂ ಸುಮ್ಮನಿರದ ಬಾಂಗ್ಲಾದೇಶದ  ಸ್ಥಳೀಯ ಪತ್ರಿಕೆಯೊಂದು ಭಾರತೀಯ ಕ್ರಿಕೆಟ್ ಆಟಗಾರರ ಅರ್ಧ ತಲೆ ಬೋಳಿಸಿ ಚಿತ್ರ ಪ್ರಕಟಿಸಿತ್ತು, ಬಾಂಗ್ಲಾ ಕ್ರಿಕೆಟಿಗನೋರ್ವ ಭಾರತೀಯ ಕ್ರಿಕೆಟಿಗರ ತಲೆ ಬೋಳಿಸಿದ ರೀತಿಯಲ್ಲಿ ಚಿತ್ರ ಪ್ರಕಟಿಸಿ ವಿವಾದಕ್ಕೀಡಾಗಿತ್ತು. ವ್ಯಾಪಕ  ವಿರೋಧದ ಬಳಿಕ ಆ ಚಿತ್ರವನ್ನು ಪತ್ರಿಕೆ ತೆಗೆದು ಹಾಕಿತ್ತು.

                                       ಮೂಲ

ಇದೀಗ ಮತ್ತೊಮ್ಮೆ ಕಿಡಿಗೇಡಿ ಬಾಂಗ್ಲಾದೇಶ ಅಭಿಮಾನಿಗಳು ಮತ್ತೆ ಭಾರತದ ಗೌರವಕ್ಕೆ ಧಕ್ಕೆ ತರುವಂತಹ ಚಿತ್ರ ಬಿಡಿಸಿ ಭಾರತೀಯರನ್ನು ಕೆಣಕಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಪ್ಪಿನ ಅರಿವಾಗಿ ಜೈ ಜಗದೀಶ್ ಅವರ ಬಳಿ ಕ್ಷಮೆ ಯಾಚಿಸಿದ ಕಿಶನ್…!

    ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ  ನಾನು…

  • ಸುದ್ದಿ

    ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕುಸಿತ,.!

    ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…

  • ಸುದ್ದಿ

    30 ಸೆಕೆಂಡಿಗೆ ಮೊಬೈಲ್ ಫುಲ್ ಚಾರ್ಜ್ ಆಗುವ ಡಿವೈಸ್ ಕಂಡುಹಿಡಿದ ಭಾರತದ ಹುಡುಗಿ, ದೊಡ್ಡ ದೊಡ್ಡ ಕಂಪನಿಗಳು ಶಾಕ್.

    ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…

  • ಸುದ್ದಿ

    ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಒಂದೇ ವರ್ಷದೊಳಗೆ ಕಳೆದುಕೊಂಡ ದೆಹಲಿ……!

    ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.  ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

  • ಜೀವನಶೈಲಿ

    ನಿಮ್ಮ ‘ಬಾತ್ ರೂಂ’ ಸ್ವಚ್ಛವಾಗಿದ್ದರೆ ದೂರವಾಗುತ್ತೆ ನಿಮ್ಮ ಬಡತನ ..!ತಿಳಿಯಲು ಈ ಲೇಖನ ಓದಿ …

    ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.