News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಬಾಂಗ್ಲಾದೇಶದ ಕಿಡಿಗೇಡಿ ಕ್ರಿಕೆಟ್ ಅಭಿಮಾನಿಗಳು!ತಿಳಿಯಲು ಈ ಲೇಖನ ಓದಿ….

353

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ  ಭಾರತ ಮತ್ತು ಬಾಂಗ್ಲಾದೇಶಗಳು ಸೆಮಿ ಫೈನಲ್ ಪ್ರವೇಶಿಸಿವೆ.

ಇದರ ಬೆನ್ನಲ್ಲೇ ಬಾಂಗ್ಲಾದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು  ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.

ವಿವಾದಿತ ಚಿತ್ರ :-

                                                                                          ಮೂಲ

ಈ ಚಿತ್ರದಲ್ಲಿ ಹುಲಿಗೆ ಬಾಂಗ್ಲಾದೇಶದ ಭಾವುಟ ಹೊದಿಸಿ, ನಾಯಿಯೊಂದಕ್ಕೆ ಭಾರತದ ತ್ರಿವರ್ಣ ಧ್ವಜವನ್ನು ಹೊಂದಿಸಲಾಗಿದೆ. ಅಂತೆಯೇ ನಾಯಿಯನ್ನು ಹುಲಿ ಅಟ್ಟಾಡಿಸುತ್ತಿರುವಂತೆ ಚಿತ್ರ ಬಿಡಿಸಿ ಸಾಮಾಜಿಕ  ಜಾಲತಾಣಗಳಿಗೆ ಹರಿ ಬಿಟ್ಟಿದ್ದಾರೆ. ಇದೀಗ ಈ ವಿವಾದಿತ ಚಿತ್ರ  ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಬಾಂಗ್ಲಾದೇಶದ ಕಿಡಿಗೇಡಿ ಅಭಿಮಾನಿಗಳು ಕೀಟಲೆ ಇದೆ ಮೊದಲಲ್ಲ, ಈ ಹಿಂದೆಯೂ ಸಹ  ಧೋನಿ ರುಂಡವನ್ನು ಬಾಂಗ್ಲಾದೇಶ ಬೌಲರ್ ಒಬ್ಬ ಹಿಡಿದಿರುವ ರೀತಿ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು.

ಮೂಲ

ಅಲ್ಲಿಗೂ ಸುಮ್ಮನಿರದ ಬಾಂಗ್ಲಾದೇಶದ  ಸ್ಥಳೀಯ ಪತ್ರಿಕೆಯೊಂದು ಭಾರತೀಯ ಕ್ರಿಕೆಟ್ ಆಟಗಾರರ ಅರ್ಧ ತಲೆ ಬೋಳಿಸಿ ಚಿತ್ರ ಪ್ರಕಟಿಸಿತ್ತು, ಬಾಂಗ್ಲಾ ಕ್ರಿಕೆಟಿಗನೋರ್ವ ಭಾರತೀಯ ಕ್ರಿಕೆಟಿಗರ ತಲೆ ಬೋಳಿಸಿದ ರೀತಿಯಲ್ಲಿ ಚಿತ್ರ ಪ್ರಕಟಿಸಿ ವಿವಾದಕ್ಕೀಡಾಗಿತ್ತು. ವ್ಯಾಪಕ  ವಿರೋಧದ ಬಳಿಕ ಆ ಚಿತ್ರವನ್ನು ಪತ್ರಿಕೆ ತೆಗೆದು ಹಾಕಿತ್ತು.

                                       ಮೂಲ

ಇದೀಗ ಮತ್ತೊಮ್ಮೆ ಕಿಡಿಗೇಡಿ ಬಾಂಗ್ಲಾದೇಶ ಅಭಿಮಾನಿಗಳು ಮತ್ತೆ ಭಾರತದ ಗೌರವಕ್ಕೆ ಧಕ್ಕೆ ತರುವಂತಹ ಚಿತ್ರ ಬಿಡಿಸಿ ಭಾರತೀಯರನ್ನು ಕೆಣಕಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

    ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…

  • ಉಪಯುಕ್ತ ಮಾಹಿತಿ

    ಕಪ್ಪು ದಾರ ಕಟ್ಟಿಕೊಂಡರೆ ಆಗುವ ಲಾಭಗಳು ಯಾವುವು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ..

    ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • ಆರೋಗ್ಯ

    ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.