ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.
ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಮೇಲೆ ದಾಳಿ:-
ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.
ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.
ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.
ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.
ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.