ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.
ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಮೇಲೆ ದಾಳಿ:-
ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.
ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.
ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.
ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.
ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…