ವಿಚಿತ್ರ ಆದರೂ ಸತ್ಯ

ಭಾರತವನ್ನು ಆಳಿದ ಮಾಹನ್ ರಾಜ ‘ಚಂದ್ರಗುಪ್ತ ಮೌರ್ಯ’ ತನ್ನ ಕೊನೆಯ ದಿನಗಳನ್ನು ಎಲ್ಲಿ ಕಳೆದನು ನಿಮಗೆ ಗೊತ್ತಾ..?ತಿಳಿಯಲು ಈ

3416

ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.

ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ  ಮೇಲೆ ದಾಳಿ:-

ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.

ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.

ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.

ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.

ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • Sports, ಕ್ರೀಡೆ

    ಎಬಿ ಡಿ ವಿಲಿಯರ್ಸ್ ಆರ್ ಸಿ ಬಿ ಮತ್ತು ದಕ್ಷಿಣ ಆಫ್ರಿಕಾ ತಂಡ ದಿಲ್ಲಿ ತಮ್ಮ ಪಾತ್ರವನ್ನು ಇಲ್ಲಿ ಹೇಳಿದ್ದಾರೆ

    ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್‌ಅಪ್‌ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್‌ನ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್‌ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್‌ಎ ಕ್ರಿಕೆಟ್‌ನಲ್ಲಿ ಮತ್ತು ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…

    Loading

  • ಸುದ್ದಿ

    ಎನ್​ಆರ್​ಸಿ ಪಟ್ಟಿಯಿಂದ 19.06 ಲಕ್ಷ ಜನ ಹೊರಕ್ಕೆ ಇವರೆಲ್ಲರ ಪರಿಸ್ಥಿತಿ ಏನು, ಇದನ್ನೊಮ್ಮೆ ಓದಿ..?

    ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್​ಆರ್​ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….

  • ವಿಚಿತ್ರ ಆದರೂ ಸತ್ಯ

    80 ಲಕ್ಷ ವರ್ಷ ಹಿಂದಿನ ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ ..!ತಿಳಿಯಲು ಈ ಲೇಖನ ಓದಿ …

    ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

  • ಸುದ್ದಿ

    ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

    ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…

  • ಸುದ್ದಿ

    ಎದೆಯುರಿ ಸಮಸ್ಯೆಯಿಂದ ಬಳಲಿತ್ತಿದ್ದೀರಾ ….ಅಗಾದರೆ ಇದನ್ನು ಒಮ್ಮೆ ಓದಿ ……!

    ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್‌ಇಎಸ್)…