ವಿಚಿತ್ರ ಆದರೂ ಸತ್ಯ

ಭಾರತವನ್ನು ಆಳಿದ ಮಾಹನ್ ರಾಜ ‘ಚಂದ್ರಗುಪ್ತ ಮೌರ್ಯ’ ತನ್ನ ಕೊನೆಯ ದಿನಗಳನ್ನು ಎಲ್ಲಿ ಕಳೆದನು ನಿಮಗೆ ಗೊತ್ತಾ..?ತಿಳಿಯಲು ಈ

3441

ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.

ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ  ಮೇಲೆ ದಾಳಿ:-

ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.

ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.

ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.

ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.

ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಆನ್‌ಲೈನ್ ಮೂಲಕ ಪಡೆಯಬಹುದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

  • ಆರೋಗ್ಯ

    ಊಟವಾದ ತಕ್ಷಣ ನೀರನ್ನು ಕುಡಿಯಬಾರದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಮಂಗಳವೊ ಅಮಂಗಳವೋ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…

  • ಸುದ್ದಿ

    ಗಂಡನಿಗೆ ಸರ್ ಪ್ರೈಸ್ ಹಾಗಿ ಸ್ಪೆಷಲ್ ಗಿಫ್ಟ್ ನೀಡಿದ ಹೆಂಡತಿ..! ಆ ಗಿಫ್ಟ್ ಏನು ಗೋತ್ತಾ.

    ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…

  • ವಿಚಿತ್ರ ಆದರೂ ಸತ್ಯ

    ಈಕೆ 23 ವರ್ಷದ ಯುವಕನನ್ನು ಮದ್ವೆಯಾಗಲು ಕೊಟ್ಟಿದ್ದು ಬರೋಬರಿ….?ಆಮೇಲೆ ಏನಾಯ್ತು ಗೊತ್ತಾ..?

    ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…