ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.
ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ. ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ!
ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.
ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.
ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.
2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.
ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ ನಮ್ಮ ಧನ್ಯವಾದಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…