ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.
ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ. ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ!
ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.
ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.
ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.
2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.
ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ ನಮ್ಮ ಧನ್ಯವಾದಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…