ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.
ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ. ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ! 
ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.
ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.
ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.
2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.
ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ ನಮ್ಮ ಧನ್ಯವಾದಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.