ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.
ಇಂಡಿಕ್ಕ್ಯಾಲೆಂಡರ್ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್ ಆಪ್ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.
ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.
ಡೌನ್ಲೋಡ್ಆದ ನಂತರಇಂಡಿಕ್ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್ನಲ್ಲಿಕ್ವಿಕ್ ರೆಫರೆನ್ಸ್ಗೈಡ್ ಆಪ್ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ ಮೊಬೈಲ್ಡಿವೈಸ್ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.
ರೆವೆರೀ ಲಾಂಗ್ವೇಜ್ಟೆಕ್ನಾಲಜೀಸ್ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್ ಕ್ಯಾಲೆಂಡರ್ ಆಪ್ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.
ರೆವೆರೀ ಪ್ರಧಾನಮಂತ್ರಿ ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್ನೆಟ್ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್ಅಂಡ್ಡಿ ತಂಡವನ್ನು ಹೊಂದಿದ್ದು ಡಿಜಿಟಲ್ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????