ಉಪಯುಕ್ತ ಮಾಹಿತಿ

ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

447

ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ  ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್‌ಕ್ಯಾಲೆಂಡರ್‌ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್‌ ಆಪ್‌ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್‌ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್‌ಲೋಡ್‌ಆದ ನಂತರಇಂಡಿಕ್‌ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್‌ನಲ್ಲಿಕ್ವಿಕ್ ರೆಫರೆನ್ಸ್‌ಗೈಡ್ ಆಪ್‌ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ ಮೊಬೈಲ್‌ಡಿವೈಸ್‌ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್‌ಟೆಕ್ನಾಲಜೀಸ್‌ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌  ಆಪ್‌ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್‌ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್‌ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ  ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್‌ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್‌ನೆಟ್‌ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್‌ಅಂಡ್‌ಡಿ ತಂಡವನ್ನು ಹೊಂದಿದ್ದು ಡಿಜಿಟಲ್‌ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ದೇಗುಲ ದರ್ಶನ, ದೇವರು, ದೇವರು-ಧರ್ಮ

    ಮಂತ್ರಾಲಯ ಪುಣ್ಯಕ್ಷೇತ್ರ. ಓಂ ಶ್ರೀ ರಾಘವೇಂದ್ರ ನಮಃ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…

  • ಆರೋಗ್ಯ, ಉಪಯುಕ್ತ ಮಾಹಿತಿ

    ‘ಒಣ ದ್ರಾಕ್ಷಿ’ಯಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

  • ಸುದ್ದಿ

    ಮನೆ ಬಾಗಿಲಿಗೆ ʼಈರುಳ್ಳಿʼಯನ್ನು ಅತಿ ಕಡಿಮೆ ದರದಲ್ಲಿ ತಲುಪಿಸಲು ಮುಂದಾದ ಸರ್ಕಾರ….!

    ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…

  • ವಿಸ್ಮಯ ಜಗತ್ತು

    ಈ ಊರಿನ ಗಂಡಸರಿಗೆ ಮಾತ್ರ, ಹೆಣ್ಣು ದೆವ್ವಗಳು ಕೊಡುತ್ತಿರುವ ಕಾಟವಾದ್ರೂ ಏನು ಗೊತ್ತಾ..?ಶಾಕ್ ಆಗ್ತೀರಾ!ಈ ಲೇಖನ ಓದಿ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.

  • ಆರೋಗ್ಯ

    ‘ಮುಟ್ಟಿದರೆ ಮುನಿ’ ಗಿಡ ಈ ಔಷಧೀಯ ಗುಣಗಳನ್ನು ಹೊಂದಿದೆ!

    ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.