ಉಪಯುಕ್ತ ಮಾಹಿತಿ

ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

650

ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು  ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

ಇಂಡಿಯನ್ ಡಯಾಟೆಟಿಕ್ ಅಸೋಸಿ ಯೇ?ನ್, ಬೆಂಗಳೂರು ಚಾಪ್ಟರ್ ಇಂದು ಜನಪ್ರಿಯವಾದ ಅಷ್ಟೇನು ಆರೋಗ್ಯಕರವಲ್ಲದ ತಿನಿಸಿ ಗಿಂತ ಆರೋಗ್ಯಕರ ಕುರುಕುಲು ತಿಂಡಿಗಳ ಆಯ್ಕೆ ಯ ವಿನೂತನ ಆರೋಗ್ಯ ಉಪಕ್ರಮ- ದಿ ಹೆಲ್ತ್ ಸ್ವಾಪ್‌ಗೆ ಚಾಲನೆ ನೀಡಿತು. ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಕುರುಕಲು ತಿಂಡಿಗಳನ್ನು  ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು.

ಪ್ರಸ್ತುತದ ಕುರುಕುಲು ತಿನಿಸಿನ ಪ್ರವೃತ್ತಿಯನ್ನು ಗಮನಿಸಿ ಖ್ಯಾತ ಪೌಷ್ಠಿಕ ತಜ್ಞರು, ಐಡಿಎ ಬೆಂಗಳೂರು ಚಾಪ್ಟರ್ ಅಧ್ಯಕ್ಷರು ಹಾಗೂ ಮೌಂಟ್ ಕಾರ್ಮಲ್ ಕಾಲೇಜಿನ ನ್ಯೂಟ್ರಿನ್ ಅಂಡ್ ಡಯಾಟೆಟಿಕ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಗೀತಾ ಸಂತೋಷ್, ಡಯೆಟ್,ನ್ಯೂಟ್ರಿನ್ ಅಂಡ್ ವೆಲ್‌ನೆಸ್ ಕನ್ಸಲ್ಟೆಂಟ್ ಶೀಲಾ ಕೃಪಸ್ವಾಮಿ, ವೆಲ್‌ನೆಸ್ ಉದ್ಯಮದ ಆರ‍್ಡಿ, ಟ್ರಾನ್ಸ್‌ವ್ಯೂ ಎಂಟರ‍್ಪ್ರೈಸ್‌ನ ಜನರಲ್ ಮ್ಯಾನೇಜರ್ ಅಂಜನಾ ನಾಯರ್, ಚೀಫ್ ಕ್ಲಿನಿಕಲ್ ಡಯೆಟಿಷಿಯನ್ ಮತ್ತು ಅಪೋಲೋ
ಆಸ್ಪತ್ರೆಗಳ ಮುಖ್ಯಸ್ಥೆ ಡಾ.ಪ್ರಿಯಾಂಕ ರೋಹಟಗಿ ಭಾರತೀಯರಿಗೆ ರುಚಿಕರ, ಪೋಷಕಾಂಶ ಶಕ್ತಿಯುಳ್ಳ ಆರೋಗ್ಯಕರ ಆಯ್ಕೆಗಳ ಮೂಲಕ ಅನಾರೋಗ್ಯಕರ ಆಯ್ಕೆಗಳನ್ನು ನಿವಾರಿಸುವ ಉಪಕ್ರಮಕ್ಕೆ ಚಾಲನೆ ನೀಡಿದರು.

 

ಈ ಉಪಕ್ರಮ ಕುರಿತು ಡಾ.ಗೀತಾ ಸಂತೋಷ, ‘ವೇಗದ ಜೀವನದ ಯುಗ ದಲ್ಲಿ ಆರೋಗ್ಯಕರ ಕುರುಕುಲು ನಿಮ್ಮ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕುರುಕುಲು ಸೇವನೆ ಸರಿಯಾದ ಪೋಷಕಾಂಶಗಳನ್ನು ಪಡೆ ಯಲು ಮತ್ತೊಂದು ಅವಕಾಶ ನೀಡುತ್ತದೆ. ಕುರುಕುಲು ತಿನಿಸನ್ನು ಸರಿ ಯಾದ ಪ್ರಮಾಣದ ಪೋಷಕಾಂಶಗಳ ಅದರಲ್ಲೂ
ಕಾರ್ಬೊ ಹೈಡ್ರೇಟ್‌ಗಳು, ಪ್ರೊಟೀನ್, ವಿಟಮಿನ್‌ಗಳು ಮತ್ತು ಮಿನರಲ್‌ಗಳೊಂದಿಗೆ ಸೇವಿಸುವುದು ಸೂಕ್ತ. ಕುರುಕುಲು ತಿಂಡಿಯ ಪೌಷ್ಠಿಕತೆಯ ಅಂಶವನ್ನು ಅದರಲ್ಲಿ ಪೌಷ್ಠಿಕತೆಯ ಅಂಶ ಕುರಿತು ಓದುವುದರಿಂದ ಪಡೆಯಬಹುದು. ಉತ್ತಮ ಆರೋಗ್ಯಕ್ಕೆ ಮುಖ್ಯವಾದುದು ವ್ಯಾಯಾಮದೊಂದಿಗೆಪೋಷಕಾಂಶಯುಕ್ತ ಸಮತೋಲನದ ಆಹಾರ’ಎಂದರು.

ಡಾ.ಪ್ರಿಯಾಂಕ ರೋಹಟಗಿ, ‘ಆರೋಗ್ಯಕರ ಕುರುಕುಲು ಸೇವನೆ ಊಟದ ಅಂತರದ ನಡುವೆ ಹಸಿವನ್ನು ನಿವಾರಿಸಲು ಮಹತ್ತರ ಕ್ರಮವಾಗಿದೆ. ಇದರೊಂದಿಗೆ ಅಂತಿಮವಾಗಿ
ಹಸಿವು ಮತ್ತು ಮುಂದಿನ ಊಟದಲ್ಲಿ ಹೆಚ್ಚು ತಿನ್ನುವುದು ತಪ್ಪುತ್ತದೆ. ಇದರಿಂದ ದೇಹತೂಕ ನಿರ್ವಹಿಸಲು ನೆರವಾಗುತ್ತದೆ. ಅನಾರೋಗ್ಯಕರ ಆಹಾರವನ್ನು ಉತ್ತಮ ಆಹಾರ ಹಾಗೂ ವ್ಯಾಯಾಮದೊಂದಿಗೆ ಬದಲಾಯಿಸಿದರೆ ನಿಮ್ಮ ಜೀವನಶೈಲಿ ಬದಲಾಯಿಸುವಲ್ಲಿ ಬಹಳ ಪರಿಣಾಮ ಬೀರುತ್ತದೆ’ ಎಂದರು.

ಗ್ರಾಹಕರಿಗೆ ಆರೋಗ್ಯಕರ ಆಯ್ಕೆಗಳನ್ನು ನೀಡುವಲ್ಲಿ ಆಹಾರ ಉತ್ಪಾದಕರ ಪಾತ್ರ ಕುರಿತು ಡಾ.ಅಂಜನಾ ನಾಯರ್, ‘ಇಂದು ನಾವು ಮೊಸರು, ಪ್ರೊಟೀನ್ ಬಾರ‍್ಗಳು
ಇತ್ಯಾದಿ ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೆ ಆರೋಗ್ಯಕರ ಕುರುಕುಲು ವಿಭಾಗದಲ್ಲಿ ಹೆಚ್ಚು ಆವಿಷ್ಕಾರ ನಡೆಯಬೇಕಿದೆ’ ಎಂದರು.

ಈ ಕುರಿತು ಶೀಲಾ ಕೃಷ್ಣಸ್ವಾಮಿ  ‘ಆರೋಗ್ಯಕರವಾದ ಆಹಾರ ಸೇವಿಸುವುದು ಕಷ್ಟವಲ್ಲ. ಇದು ಸರಿಯಾದ ಆಹಾರದ ಆಯ್ಕೆಗಳನ್ನು ಮಾಡುವುದು. ನನ್ನ ವೃತ್ತಿ ಜೀವನದಲ್ಲಿ ಸಾಕಷ್ಟು ಮಂದಿ ಆಯ್ಕೆಯ ಅವಕಾಶವಿಲ್ಲದೆ ಅನಾರೋಗ್ಯಕರ ಆಹಾರ ಆಯ್ಕೆ ಮಾಡಿಕೊಳ್ಳುವುದನ್ನು ಕಂಡಿದ್ದೇನೆ. ಮೊಳಕೆಕಾಳು, ತಾಜಾ ಹಣ್ಣುಗಳು ಮತ್ತಿತರೆ ಉತ್ತಮ ಆರೋಗ್ಯ ನೀಡುತ್ತವೆ’ ಎಂದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಾಯಿ ಹುಣ್ಣಿಗೆ ಇಲ್ಲಿವೆ ಸುಲಭ ಮನೆ ಮದ್ದುಗಳು..!ತಿಳಿಯಲು ಈ ಲೇಖನ ಓದಿ ಮರೆಯದೇ ಎಲ್ಲರಿಗ್ಗು ಶೇರ್ ಮಾಡಿ ಉಪಯೋಗವಾಗಲಿ…

    ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…

  • ಜ್ಯೋತಿಷ್ಯ

    ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…

  • ಸಿನಿಮಾ

    ವಿಡಿಯೋದಲ್ಲಿ ಬಟ್ಟೆ ಬಿಚ್ಚಿ ಶ್ರಿರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡದ ನಟಿ..!ಯಾರು?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…