News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉಪಯುಕ್ತ ಮಾಹಿತಿ

ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

660

ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು  ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

ಇಂಡಿಯನ್ ಡಯಾಟೆಟಿಕ್ ಅಸೋಸಿ ಯೇ?ನ್, ಬೆಂಗಳೂರು ಚಾಪ್ಟರ್ ಇಂದು ಜನಪ್ರಿಯವಾದ ಅಷ್ಟೇನು ಆರೋಗ್ಯಕರವಲ್ಲದ ತಿನಿಸಿ ಗಿಂತ ಆರೋಗ್ಯಕರ ಕುರುಕುಲು ತಿಂಡಿಗಳ ಆಯ್ಕೆ ಯ ವಿನೂತನ ಆರೋಗ್ಯ ಉಪಕ್ರಮ- ದಿ ಹೆಲ್ತ್ ಸ್ವಾಪ್‌ಗೆ ಚಾಲನೆ ನೀಡಿತು. ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಕುರುಕಲು ತಿಂಡಿಗಳನ್ನು  ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು.

ಪ್ರಸ್ತುತದ ಕುರುಕುಲು ತಿನಿಸಿನ ಪ್ರವೃತ್ತಿಯನ್ನು ಗಮನಿಸಿ ಖ್ಯಾತ ಪೌಷ್ಠಿಕ ತಜ್ಞರು, ಐಡಿಎ ಬೆಂಗಳೂರು ಚಾಪ್ಟರ್ ಅಧ್ಯಕ್ಷರು ಹಾಗೂ ಮೌಂಟ್ ಕಾರ್ಮಲ್ ಕಾಲೇಜಿನ ನ್ಯೂಟ್ರಿನ್ ಅಂಡ್ ಡಯಾಟೆಟಿಕ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಗೀತಾ ಸಂತೋಷ್, ಡಯೆಟ್,ನ್ಯೂಟ್ರಿನ್ ಅಂಡ್ ವೆಲ್‌ನೆಸ್ ಕನ್ಸಲ್ಟೆಂಟ್ ಶೀಲಾ ಕೃಪಸ್ವಾಮಿ, ವೆಲ್‌ನೆಸ್ ಉದ್ಯಮದ ಆರ‍್ಡಿ, ಟ್ರಾನ್ಸ್‌ವ್ಯೂ ಎಂಟರ‍್ಪ್ರೈಸ್‌ನ ಜನರಲ್ ಮ್ಯಾನೇಜರ್ ಅಂಜನಾ ನಾಯರ್, ಚೀಫ್ ಕ್ಲಿನಿಕಲ್ ಡಯೆಟಿಷಿಯನ್ ಮತ್ತು ಅಪೋಲೋ
ಆಸ್ಪತ್ರೆಗಳ ಮುಖ್ಯಸ್ಥೆ ಡಾ.ಪ್ರಿಯಾಂಕ ರೋಹಟಗಿ ಭಾರತೀಯರಿಗೆ ರುಚಿಕರ, ಪೋಷಕಾಂಶ ಶಕ್ತಿಯುಳ್ಳ ಆರೋಗ್ಯಕರ ಆಯ್ಕೆಗಳ ಮೂಲಕ ಅನಾರೋಗ್ಯಕರ ಆಯ್ಕೆಗಳನ್ನು ನಿವಾರಿಸುವ ಉಪಕ್ರಮಕ್ಕೆ ಚಾಲನೆ ನೀಡಿದರು.

 

ಈ ಉಪಕ್ರಮ ಕುರಿತು ಡಾ.ಗೀತಾ ಸಂತೋಷ, ‘ವೇಗದ ಜೀವನದ ಯುಗ ದಲ್ಲಿ ಆರೋಗ್ಯಕರ ಕುರುಕುಲು ನಿಮ್ಮ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕುರುಕುಲು ಸೇವನೆ ಸರಿಯಾದ ಪೋಷಕಾಂಶಗಳನ್ನು ಪಡೆ ಯಲು ಮತ್ತೊಂದು ಅವಕಾಶ ನೀಡುತ್ತದೆ. ಕುರುಕುಲು ತಿನಿಸನ್ನು ಸರಿ ಯಾದ ಪ್ರಮಾಣದ ಪೋಷಕಾಂಶಗಳ ಅದರಲ್ಲೂ
ಕಾರ್ಬೊ ಹೈಡ್ರೇಟ್‌ಗಳು, ಪ್ರೊಟೀನ್, ವಿಟಮಿನ್‌ಗಳು ಮತ್ತು ಮಿನರಲ್‌ಗಳೊಂದಿಗೆ ಸೇವಿಸುವುದು ಸೂಕ್ತ. ಕುರುಕುಲು ತಿಂಡಿಯ ಪೌಷ್ಠಿಕತೆಯ ಅಂಶವನ್ನು ಅದರಲ್ಲಿ ಪೌಷ್ಠಿಕತೆಯ ಅಂಶ ಕುರಿತು ಓದುವುದರಿಂದ ಪಡೆಯಬಹುದು. ಉತ್ತಮ ಆರೋಗ್ಯಕ್ಕೆ ಮುಖ್ಯವಾದುದು ವ್ಯಾಯಾಮದೊಂದಿಗೆಪೋಷಕಾಂಶಯುಕ್ತ ಸಮತೋಲನದ ಆಹಾರ’ಎಂದರು.

ಡಾ.ಪ್ರಿಯಾಂಕ ರೋಹಟಗಿ, ‘ಆರೋಗ್ಯಕರ ಕುರುಕುಲು ಸೇವನೆ ಊಟದ ಅಂತರದ ನಡುವೆ ಹಸಿವನ್ನು ನಿವಾರಿಸಲು ಮಹತ್ತರ ಕ್ರಮವಾಗಿದೆ. ಇದರೊಂದಿಗೆ ಅಂತಿಮವಾಗಿ
ಹಸಿವು ಮತ್ತು ಮುಂದಿನ ಊಟದಲ್ಲಿ ಹೆಚ್ಚು ತಿನ್ನುವುದು ತಪ್ಪುತ್ತದೆ. ಇದರಿಂದ ದೇಹತೂಕ ನಿರ್ವಹಿಸಲು ನೆರವಾಗುತ್ತದೆ. ಅನಾರೋಗ್ಯಕರ ಆಹಾರವನ್ನು ಉತ್ತಮ ಆಹಾರ ಹಾಗೂ ವ್ಯಾಯಾಮದೊಂದಿಗೆ ಬದಲಾಯಿಸಿದರೆ ನಿಮ್ಮ ಜೀವನಶೈಲಿ ಬದಲಾಯಿಸುವಲ್ಲಿ ಬಹಳ ಪರಿಣಾಮ ಬೀರುತ್ತದೆ’ ಎಂದರು.

ಗ್ರಾಹಕರಿಗೆ ಆರೋಗ್ಯಕರ ಆಯ್ಕೆಗಳನ್ನು ನೀಡುವಲ್ಲಿ ಆಹಾರ ಉತ್ಪಾದಕರ ಪಾತ್ರ ಕುರಿತು ಡಾ.ಅಂಜನಾ ನಾಯರ್, ‘ಇಂದು ನಾವು ಮೊಸರು, ಪ್ರೊಟೀನ್ ಬಾರ‍್ಗಳು
ಇತ್ಯಾದಿ ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೆ ಆರೋಗ್ಯಕರ ಕುರುಕುಲು ವಿಭಾಗದಲ್ಲಿ ಹೆಚ್ಚು ಆವಿಷ್ಕಾರ ನಡೆಯಬೇಕಿದೆ’ ಎಂದರು.

ಈ ಕುರಿತು ಶೀಲಾ ಕೃಷ್ಣಸ್ವಾಮಿ  ‘ಆರೋಗ್ಯಕರವಾದ ಆಹಾರ ಸೇವಿಸುವುದು ಕಷ್ಟವಲ್ಲ. ಇದು ಸರಿಯಾದ ಆಹಾರದ ಆಯ್ಕೆಗಳನ್ನು ಮಾಡುವುದು. ನನ್ನ ವೃತ್ತಿ ಜೀವನದಲ್ಲಿ ಸಾಕಷ್ಟು ಮಂದಿ ಆಯ್ಕೆಯ ಅವಕಾಶವಿಲ್ಲದೆ ಅನಾರೋಗ್ಯಕರ ಆಹಾರ ಆಯ್ಕೆ ಮಾಡಿಕೊಳ್ಳುವುದನ್ನು ಕಂಡಿದ್ದೇನೆ. ಮೊಳಕೆಕಾಳು, ತಾಜಾ ಹಣ್ಣುಗಳು ಮತ್ತಿತರೆ ಉತ್ತಮ ಆರೋಗ್ಯ ನೀಡುತ್ತವೆ’ ಎಂದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಕಬಡ್ಡಿ

    ಈ ಸಲ ಕಪ್ಪು ನಮ್ದೇ

    ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.  ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.  ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸ್ಪೂನ್ ಬಿಟ್ಟು ನಿಮ್ಮಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಲಾಭಗಳೀವೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.

  • ಸುದ್ದಿ

    ನೂತನ ಸ್ಪೀಕರ್ ಆಗಿ​ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

    ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್​ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್​ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್​  ಮತ್ತು ಜೆಡಿಎಸ್​ ನಾಯಕರು ಸ್ಪೀಕರ್​ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ತುಂಬಾನೆ ಬಿಳಿಯಾಗಿದೆ ಎಂದು ನಿಮ್ಗೆ ಅನಿಸುತ್ತಿದೆಯಾ..?ಏನು ಮಾಡಬೇಕು ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…