ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

ಇಂಡಿಯನ್ ಡಯಾಟೆಟಿಕ್ ಅಸೋಸಿ ಯೇ?ನ್, ಬೆಂಗಳೂರು ಚಾಪ್ಟರ್ ಇಂದು ಜನಪ್ರಿಯವಾದ ಅಷ್ಟೇನು ಆರೋಗ್ಯಕರವಲ್ಲದ ತಿನಿಸಿ ಗಿಂತ ಆರೋಗ್ಯಕರ ಕುರುಕುಲು ತಿಂಡಿಗಳ ಆಯ್ಕೆ ಯ ವಿನೂತನ ಆರೋಗ್ಯ ಉಪಕ್ರಮ- ದಿ ಹೆಲ್ತ್ ಸ್ವಾಪ್ಗೆ ಚಾಲನೆ ನೀಡಿತು. ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು.

ಪ್ರಸ್ತುತದ ಕುರುಕುಲು ತಿನಿಸಿನ ಪ್ರವೃತ್ತಿಯನ್ನು ಗಮನಿಸಿ ಖ್ಯಾತ ಪೌಷ್ಠಿಕ ತಜ್ಞರು, ಐಡಿಎ ಬೆಂಗಳೂರು ಚಾಪ್ಟರ್ ಅಧ್ಯಕ್ಷರು ಹಾಗೂ ಮೌಂಟ್ ಕಾರ್ಮಲ್ ಕಾಲೇಜಿನ ನ್ಯೂಟ್ರಿನ್ ಅಂಡ್ ಡಯಾಟೆಟಿಕ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಗೀತಾ ಸಂತೋಷ್, ಡಯೆಟ್,ನ್ಯೂಟ್ರಿನ್ ಅಂಡ್ ವೆಲ್ನೆಸ್ ಕನ್ಸಲ್ಟೆಂಟ್ ಶೀಲಾ ಕೃಪಸ್ವಾಮಿ, ವೆಲ್ನೆಸ್ ಉದ್ಯಮದ ಆರ್ಡಿ, ಟ್ರಾನ್ಸ್ವ್ಯೂ ಎಂಟರ್ಪ್ರೈಸ್ನ ಜನರಲ್ ಮ್ಯಾನೇಜರ್ ಅಂಜನಾ ನಾಯರ್, ಚೀಫ್ ಕ್ಲಿನಿಕಲ್ ಡಯೆಟಿಷಿಯನ್ ಮತ್ತು ಅಪೋಲೋ
ಆಸ್ಪತ್ರೆಗಳ ಮುಖ್ಯಸ್ಥೆ ಡಾ.ಪ್ರಿಯಾಂಕ ರೋಹಟಗಿ ಭಾರತೀಯರಿಗೆ ರುಚಿಕರ, ಪೋಷಕಾಂಶ ಶಕ್ತಿಯುಳ್ಳ ಆರೋಗ್ಯಕರ ಆಯ್ಕೆಗಳ ಮೂಲಕ ಅನಾರೋಗ್ಯಕರ ಆಯ್ಕೆಗಳನ್ನು ನಿವಾರಿಸುವ ಉಪಕ್ರಮಕ್ಕೆ ಚಾಲನೆ ನೀಡಿದರು.
ಈ ಉಪಕ್ರಮ ಕುರಿತು ಡಾ.ಗೀತಾ ಸಂತೋಷ, ‘ವೇಗದ ಜೀವನದ ಯುಗ ದಲ್ಲಿ ಆರೋಗ್ಯಕರ ಕುರುಕುಲು ನಿಮ್ಮ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕುರುಕುಲು ಸೇವನೆ ಸರಿಯಾದ ಪೋಷಕಾಂಶಗಳನ್ನು ಪಡೆ ಯಲು ಮತ್ತೊಂದು ಅವಕಾಶ ನೀಡುತ್ತದೆ. ಕುರುಕುಲು ತಿನಿಸನ್ನು ಸರಿ ಯಾದ ಪ್ರಮಾಣದ ಪೋಷಕಾಂಶಗಳ ಅದರಲ್ಲೂ
ಕಾರ್ಬೊ ಹೈಡ್ರೇಟ್ಗಳು, ಪ್ರೊಟೀನ್, ವಿಟಮಿನ್ಗಳು ಮತ್ತು ಮಿನರಲ್ಗಳೊಂದಿಗೆ ಸೇವಿಸುವುದು ಸೂಕ್ತ. ಕುರುಕುಲು ತಿಂಡಿಯ ಪೌಷ್ಠಿಕತೆಯ ಅಂಶವನ್ನು ಅದರಲ್ಲಿ ಪೌಷ್ಠಿಕತೆಯ ಅಂಶ ಕುರಿತು ಓದುವುದರಿಂದ ಪಡೆಯಬಹುದು. ಉತ್ತಮ ಆರೋಗ್ಯಕ್ಕೆ ಮುಖ್ಯವಾದುದು ವ್ಯಾಯಾಮದೊಂದಿಗೆಪೋಷಕಾಂಶಯುಕ್ತ ಸಮತೋಲನದ ಆಹಾರ’ಎಂದರು.

ಡಾ.ಪ್ರಿಯಾಂಕ ರೋಹಟಗಿ, ‘ಆರೋಗ್ಯಕರ ಕುರುಕುಲು ಸೇವನೆ ಊಟದ ಅಂತರದ ನಡುವೆ ಹಸಿವನ್ನು ನಿವಾರಿಸಲು ಮಹತ್ತರ ಕ್ರಮವಾಗಿದೆ. ಇದರೊಂದಿಗೆ ಅಂತಿಮವಾಗಿ
ಹಸಿವು ಮತ್ತು ಮುಂದಿನ ಊಟದಲ್ಲಿ ಹೆಚ್ಚು ತಿನ್ನುವುದು ತಪ್ಪುತ್ತದೆ. ಇದರಿಂದ ದೇಹತೂಕ ನಿರ್ವಹಿಸಲು ನೆರವಾಗುತ್ತದೆ. ಅನಾರೋಗ್ಯಕರ ಆಹಾರವನ್ನು ಉತ್ತಮ ಆಹಾರ ಹಾಗೂ ವ್ಯಾಯಾಮದೊಂದಿಗೆ ಬದಲಾಯಿಸಿದರೆ ನಿಮ್ಮ ಜೀವನಶೈಲಿ ಬದಲಾಯಿಸುವಲ್ಲಿ ಬಹಳ ಪರಿಣಾಮ ಬೀರುತ್ತದೆ’ ಎಂದರು.

ಗ್ರಾಹಕರಿಗೆ ಆರೋಗ್ಯಕರ ಆಯ್ಕೆಗಳನ್ನು ನೀಡುವಲ್ಲಿ ಆಹಾರ ಉತ್ಪಾದಕರ ಪಾತ್ರ ಕುರಿತು ಡಾ.ಅಂಜನಾ ನಾಯರ್, ‘ಇಂದು ನಾವು ಮೊಸರು, ಪ್ರೊಟೀನ್ ಬಾರ್ಗಳು
ಇತ್ಯಾದಿ ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೆ ಆರೋಗ್ಯಕರ ಕುರುಕುಲು ವಿಭಾಗದಲ್ಲಿ ಹೆಚ್ಚು ಆವಿಷ್ಕಾರ ನಡೆಯಬೇಕಿದೆ’ ಎಂದರು.
ಈ ಕುರಿತು ಶೀಲಾ ಕೃಷ್ಣಸ್ವಾಮಿ ‘ಆರೋಗ್ಯಕರವಾದ ಆಹಾರ ಸೇವಿಸುವುದು ಕಷ್ಟವಲ್ಲ. ಇದು ಸರಿಯಾದ ಆಹಾರದ ಆಯ್ಕೆಗಳನ್ನು ಮಾಡುವುದು. ನನ್ನ ವೃತ್ತಿ ಜೀವನದಲ್ಲಿ ಸಾಕಷ್ಟು ಮಂದಿ ಆಯ್ಕೆಯ ಅವಕಾಶವಿಲ್ಲದೆ ಅನಾರೋಗ್ಯಕರ ಆಹಾರ ಆಯ್ಕೆ ಮಾಡಿಕೊಳ್ಳುವುದನ್ನು ಕಂಡಿದ್ದೇನೆ. ಮೊಳಕೆಕಾಳು, ತಾಜಾ ಹಣ್ಣುಗಳು ಮತ್ತಿತರೆ ಉತ್ತಮ ಆರೋಗ್ಯ ನೀಡುತ್ತವೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
ಉಡುಪಿಯಲ್ಲಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…