ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.
1963ರ ಆಗಸ್ಟ್ 13 ರಂದು ತಮಿಳು ನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ ತಮ್ಮ 4ನೇ ವಯಸ್ಸಿನಲ್ಲಿ 1969 ರಲ್ಲಿ ಬಾಲನಟಿಯಾಗಿ ತಮಿಳಿನ ತುನೈವನ್ ಸಿನಿಮಾದಲ್ಲಿ ನಟಿಸಿದ್ದರು. 1971ರಲ್ಲಿ ಮಲೆಯಾಳಂನ ಪೂಂಪಟ್ಟಾ ಚಿತ್ರದಲ್ಲಿ ನಟಿಸಿದ್ದ ಶ್ರೀದೇವಿ ಅವರಿಗೆ ಅತ್ಯುತ್ತಮ ಬಾಲನಟಿ ಪ್ರಶಸ್ತಿ ಸಿಕ್ಕಿತ್ತುಅದಾದ ನಂತರ 1978ರಲ್ಲಿ ಸೊಲ್ವ ಸಾವನ್ ಸಿನಿಮಾ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಶ್ರೀದೇವಿ ಸುಮಾರು 215 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
13ನೇ ವಯಸ್ಸಿನಲ್ಲಿ ಜೂಲಿ ಚಿತ್ರದೊಂದಿಗೆ ಬಾಲಿವುಡ್ಗೆ ಎಂಟ್ರಿಕೊಟ್ಟ ಶ್ರೀದೇವಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹಿಂದಿ, ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದಲ್ಲಿ ನಟಿಸುವ ಮೂಲಕ ಪಂಚಭಾಷಾ ಕಲಾವಿದೆಯಾಗಿ ಪ್ರಸಿದ್ಧಿ ಪಡೆದಿದ್ದರು.
ಕನ್ನಡದ ಭಕ್ತಕುಂಬಾರ, ಬಾಲಭಾರತ, ಹೆಣ್ಣು ಸಂಸಾರದ ಕಣ್ಣು, ಯಶೋಧ ಕೃಷ್ಣ, ಸಂಪೂರ್ಣ ರಾಮಯಣ, ಪ್ರಿಯಾದಲ್ಲಿ ನಟಿಸಿದ್ದರು. ರೆಬಲ್ ಸ್ಟಾರ್ ಅಂಬರೀಶ್, ರಜನಿಕಾಂತ್ ಜೊತೆ ಅಭಿನಯಿಸಿದ್ದ ಶ್ರೀದೇವಿ 80ರ ದಶಕದಲ್ಲಿ ಬಾಲಿವುಡ್ ಪ್ರಸಿದ್ಧ ಕಲಾವಿದೆಯಾಗಿ ಮಿಂಚಿದ್ದರು.
ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.
ಇನ್ನು ಶ್ರೀದೇವಿ ಅವರಿಗೆ 2013 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಪರಸ್ಕರಿಸಲಾಗಿತ್ತು. 5 ಬಾರಿ ಫಿಲಂ ಫೇರ್ ಪ್ರಶಸ್ತಿ ಪಡೆದಿದ್ದ ಶ್ರೀದೇವಿ ಅವರಿಗೆ ಲೆಕ್ಕವಿಲ್ಲದಷ್ಟು ಪ್ರಶಸ್ತಿ ಪುರಸ್ಕಾರಗಳು ದೊರೆತಿದ್ದವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….
ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…