ಜೀವನಶೈಲಿ

ಭಾರತೀಯ ಮಹಿಳೆಯರು ಆಭರಣಗಳನ್ನು ಧರಿಸುವುದರ ಹಿಂದಿರುವ ವೈಜ್ಞಾನಿಕ ಕಾರಣಗಳು ಗೊತ್ತಾ…? ಈ ಲೇಖನ ಓದಿ…

1718

ಪ್ರಮಂಚದಲ್ಲಿ  ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ  ಆಭರಣಗಳ  ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.

 

 

 ಬಂಗಾರ:-

ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು
ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.

 ಬೆಳ್ಳಿ:-

ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.

 

 ಕಾಲಂದಿಗೆ/ ಕಾಲು ಚೈನು:-

ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು  ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.

 ಕಾಲುಂಗುರ:-

ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.

 ಹಣೆಯ ಟೀಕಾ:-

ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು  ಸೂಚಿಸುತ್ತದೆ.

ಮೂಗುತಿ:-

ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.

 ಓಲೆಗಳು:-

ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:

ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.

 ಬಿಂದಿ:-

ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.

 ಮಂಗಳಸೂತ್ರ:-

ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು  ಬರದಂತೆ ತಡೆಯುತ್ತದೆ.

 ಉಂಗುರ:-

ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.

 ಬಳೆಗಳು:-

ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಚಳಿಗಾಲದಲ್ಲಿ ಫೇಶಿಯಲ್ ಮಾಡಿಸುವುದರಿಂದಾಗುವ ಆ 7 ಪ್ರಯೋಜನಗಳೇನು ಗೊತ್ತಾ?

    ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…

  • ಸುದ್ದಿ

    ರಾಜಸ್ಥಾನದ ಈ ಗ್ರಾಮದಲ್ಲಿ ಹೆಣ್ಣು ಮಗು ಜನಿಸಿದರೆ 111 ಗಿಡ ನೆಡುವ ಪದ್ದತಿ…ಯಾಕೆ ಗೊತ್ತ?

    ರಾಜಸ್ಥಾನದ ರಾಜ್‍ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…

  • ಕರ್ನಾಟಕ

    ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಶಾಲಾ ಕಿಟ್ ವಿತರಣೆ

    ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್‌ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ‍್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…

  • ಸಂಬಂಧ

    ಮೊದಲ ಬಾರಿಗೆ ಹುಡುಗ ಹುಡುಗಿಯ ಕೈ ಹಿಡಿದ್ರೆ :ಆಕೆಯ ಮನಸ್ಸು ಏನನ್ನುತ್ತೆ?ತಿಳಿಯಲು ಈ ಲೇಖನ ಓದಿ..

    ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.

  • ಜ್ಯೋತಿಷ್ಯ

    ಆದಿ ಪರಾಶಕ್ತಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…

  • ಆಧ್ಯಾತ್ಮ

    ಆ ದಿನ ಈ ಯಾಗ ಪೂರ್ಣವಾಗಿ ನಡೆದಿದ್ದರೆ,ಈ ದಿನ ನಾವು ನೋಡಲಿಕ್ಕೆ ಹಾವಿನ ಸಂತತಿಯೇ ಇರುತ್ತಿರಲಿಲ್ಲ!ಯಾಕೆ ಗೊತ್ತಾ..?ಈ ಲೇಖನಿ ಓದಿ…

    ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು