ಜೀವನಶೈಲಿ

ಭಾರತೀಯ ಮಹಿಳೆಯರು ಆಭರಣಗಳನ್ನು ಧರಿಸುವುದರ ಹಿಂದಿರುವ ವೈಜ್ಞಾನಿಕ ಕಾರಣಗಳು ಗೊತ್ತಾ…? ಈ ಲೇಖನ ಓದಿ…

1688

ಪ್ರಮಂಚದಲ್ಲಿ  ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ  ಆಭರಣಗಳ  ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.

 

 

 ಬಂಗಾರ:-

ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು
ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.

 ಬೆಳ್ಳಿ:-

ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.

 

 ಕಾಲಂದಿಗೆ/ ಕಾಲು ಚೈನು:-

ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು  ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.

 ಕಾಲುಂಗುರ:-

ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.

 ಹಣೆಯ ಟೀಕಾ:-

ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು  ಸೂಚಿಸುತ್ತದೆ.

ಮೂಗುತಿ:-

ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.

 ಓಲೆಗಳು:-

ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:

ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.

 ಬಿಂದಿ:-

ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.

 ಮಂಗಳಸೂತ್ರ:-

ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು  ಬರದಂತೆ ತಡೆಯುತ್ತದೆ.

 ಉಂಗುರ:-

ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.

 ಬಳೆಗಳು:-

ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಸ್ಪೂನ್ ಬಿಟ್ಟು ನಿಮ್ಮಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಲಾಭಗಳೀವೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…

  • ಉಪಯುಕ್ತ ಮಾಹಿತಿ, ಸುದ್ದಿ

    ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

    ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

    ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…