ಜೀವನಶೈಲಿ

ಭಾರತೀಯ ಮಹಿಳೆಯರು ಆಭರಣಗಳನ್ನು ಧರಿಸುವುದರ ಹಿಂದಿರುವ ವೈಜ್ಞಾನಿಕ ಕಾರಣಗಳು ಗೊತ್ತಾ…? ಈ ಲೇಖನ ಓದಿ…

1726

ಪ್ರಮಂಚದಲ್ಲಿ  ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ  ಆಭರಣಗಳ  ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.

 

 

 ಬಂಗಾರ:-

ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು
ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.

 ಬೆಳ್ಳಿ:-

ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.

 

 ಕಾಲಂದಿಗೆ/ ಕಾಲು ಚೈನು:-

ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು  ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.

 ಕಾಲುಂಗುರ:-

ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.

 ಹಣೆಯ ಟೀಕಾ:-

ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು  ಸೂಚಿಸುತ್ತದೆ.

ಮೂಗುತಿ:-

ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.

 ಓಲೆಗಳು:-

ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:

ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.

 ಬಿಂದಿ:-

ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.

 ಮಂಗಳಸೂತ್ರ:-

ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು  ಬರದಂತೆ ತಡೆಯುತ್ತದೆ.

 ಉಂಗುರ:-

ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.

 ಬಳೆಗಳು:-

ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…

  • ತಂತ್ರಜ್ಞಾನ

    ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

    ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

  • ಸಿನಿಮಾ

    ಅಪ್ಪು ಸಾರ್ ಓಕೆ ಎಂದರೆ ನಾನು ಸಿನಿಮಾ ಮಾಡಲು ರೆಡಿ ಎಂದ ರಾಕಿ ಭಾಯ್…ಇದಕ್ಕೆ ಪವರ್ ಸ್ಟಾರ್ ಕೊಟ್ಟ ಉತ್ತರ ಏನು ಗೊತ್ತಾ..?

    ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್‍ಬುಕ್ ಲೈವ್‍ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್‍ಕುಮಾರ್ ಅವರು ಒಂದು ಒಳ್ಳೆಯ ಕಥೆ…

  • ಸುದ್ದಿ

    ಮುಚ್ಚುವ ಅಂತದಲ್ಲಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ: ರಿಷಬ್ ದತ್ತು ಪಡೆದ ಶಾಲೆ ಈಗ ಹೇಗಿದೆ ಗೊತ್ತ..?

    ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…

  • inspirational

    ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ

    ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…