ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.
ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.

ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.

ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.

ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು ಸೂಚಿಸುತ್ತದೆ.

ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.
ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:
ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.
ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.

ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು ಬರದಂತೆ ತಡೆಯುತ್ತದೆ.

ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.

ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.
ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…